Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೆಜೆಸ್ಟಿಕ್ ಸೇರಿದಂತೆ ಹಲವು ಕಡೆ ಧಾರಾಕಾರ ಮಳೆ : ವಾಹನ ಸವಾರರ ಪರದಾಟ
ಕರ್ನಾಟಕಪ್ರಮುಖ

ಮೆಜೆಸ್ಟಿಕ್ ಸೇರಿದಂತೆ ಹಲವು ಕಡೆ ಧಾರಾಕಾರ ಮಳೆ : ವಾಹನ ಸವಾರರ ಪರದಾಟ

Share
1 Min Read
SHARE

newsics.com

ಬೆಂಗಳೂರು : ಇಂದು ಬೆಂಗಳೂರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ನೀಡಿದ್ದು ವಂದೇ ಭರತ್ 3 ಹೊಸ ರೈಲುಗಳಿಗೆ ಚಾಲನೆ ನೀಡಿದ್ದು, ಅಲ್ಲದೆ ಇತ್ತ ರಾಗಿ ಗುಡ್ಡದಲ್ಲಿರುವ ಆರ್.ವಿ ರಸ್ತೆ ಹಾಗೂ ಬೊಮ್ಮಸಂದ್ರ ನಡುವಿನ ಹಳದಿ ಮೆಟ್ರೋ ರೈಲು ಮಾರ್ಗಕ್ಕೆ ಚಾಲನೆ ನೀಡಿದರು.

ಇತ್ತ ಕಾರ್ಯಕ್ರಮ ಮುಗಿಸಿ ಮೋದಿ ದೆಹಲಿಗೆ ವಾಪಸಾದ ಬಳಿಕ ಬೆಂಗಳೂರಲ್ಲಿ ಇದೀಗ ಭಾರಿ ಮಳೆ ಸುರಿಯುತ್ತಿದೆ.

ಬೆಂಗಳೂರು ಮಹಾನಗರದ ಒಳಗಡೆ ಇದೀಗ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಲಾಲ್ ಬಾಗ್, ಶಾಂತಿನಗರ, ಜಯನಗರ, ಜಯನಗರ, ಜೆಪಿ ನಗರ, ಮೆಜೆಸ್ಟಿಕ್, ಕೆ.ಆರ್ ಮಾರ್ಕೆಟ್, ಸದಾಶಿವನಗರ, ಹೆಬ್ಬಾಳ, ಬಸವನಗುಡಿ, ಬನಶಂಕರಿ, ಚಂದ್ರಾ ಲೇಔಟ್, ಕೋರಮಂಗಲ ಹಾಗು ಕೋಣನಕುಂಟೆ ಸೇರಿದಂತೆ ಹಲವು ಭಾರಿ ಮಳೆ ಸುರಿಯುತ್ತಿದೆ.

Waterlogging at Yallammadevi temple ಧಾರಾಕಾರ ಮಳೆ: ಯಲ್ಲಮ್ಮದೇವಿ ದೇಗುಲಕ್ಕೆ ಜಲದಿಗ್ಬಂಧನ

TAGGED:Heavy rains in many places including Majestic: Motorists stranded
Share This Article
Facebook Twitter Copy Link Print
Previous Article ಬೆಂಗಳೂರಲ್ಲಿಂದು ಮೋದಿ ಹವಾ, ಪ್ರಧಾನಿ ಜತೆ ಸಿಎಂ ಡಿಸಿಎಂ, ಡಿಕೆ ಆಪ್ತ ಮಾತು
Next Article ಮೋದಿ ಸಾಗುತ್ತಿದ್ದ ಮಾರ್ಗದಲ್ಲಿ ಬ್ಯಾರಿಕೇಡ್ ಹಾರಲು ಯತ್ನಿಸಿದ ಯುವಕ, ಕೆಲ ಕಾಲ ಆತಂಕ

Popular Posts

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಅಗಸ್ಟ್​​ 7 ಕ್ಕೆ ವಿಚಾರಣೆ ಮುಂದೂಡಿದ ನ್ಯಾಯಾಲಯ!

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read
ಪ್ರಮುಖ

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?