Pavitra Gowda arrest ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಬಂಧನ

newsics.com ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪವಿತ್ರಾ ಗೌಡ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಪಡಿಸಿದ ಬೆನ್ನಲ್ಲೇ ಪವಿತ್ರಾ ಗೌಡಳನ್ನು ಪೊಲೀಸರು ಅಚರ ಮನೆಯಲ್ಲೇ ಬಂಧಿಸಿದ್ದಾರೆ. ಸುಪ್ರೀಂಕೋರ್ಟ್ ದರ್ಶನ್, ಪವಿತ್ರಾಗೌಡ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದು ಪಡಿಸಿತ್ತು. ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖಾಧಿಕಾರಿ ಸಮ್ಮುಖದಲ್ಲಿ ವಶಕ್ಕೆ ಪಡೆದಿದ್ದಾರೆ. ಜಾಮೀನು ರದ್ದಾದ ಬೆನ್ನಲ್ಲೇ ಪವಿತ್ರಾ ಗೌಡ ಆತ್ಮೀಯರ ಬಳ ಕಣ್ಣೀರಿಟ್ಟು ಗೋಳು ಹೇಳಿಕೊಂಡ ಘಟನೆ ನಡೆದಿದೆ. ಪೊಲೀಸರು ಆದೇಶದ ಪ್ರತಿಯನ್ನು ಆರೋಪಿಗೆ ನೀಡಿದ ಬಳಿಕ ಮಹಿಳಾ … Continue reading Pavitra Gowda arrest ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಬಂಧನ