Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Uttaradi Matha waterlogged ಕಲಬುರಗಿಯಲ್ಲಿ ಭಾರೀ ಮಳೆ: ಉತ್ತರಾದಿಮಠ ಜಲಾವೃತ, ನಿಲ್ಲದ‌ ಪೂಜೆ, ವಿಡಿಯೋ ನೋಡಿ
ಕರ್ನಾಟಕಪ್ರಮುಖ

Uttaradi Matha waterlogged ಕಲಬುರಗಿಯಲ್ಲಿ ಭಾರೀ ಮಳೆ: ಉತ್ತರಾದಿಮಠ ಜಲಾವೃತ, ನಿಲ್ಲದ‌ ಪೂಜೆ, ವಿಡಿಯೋ ನೋಡಿ

Share
0 Min Read
SHARE

newsics.com

ಕಲಬುರಗಿ: ಜಿಲ್ಲೆಯಾದ್ಯಂತ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಜಿಲ್ಲೆಯ ಸೇಡಂ ತಾಲೂಕಿನ ಜಯತೀರ್ಥರ ಮೂಲವೃಂದಾವನ ಮಾನ್ಯಖೇಡ್‌ನ ಉತ್ತರಾದಿ ಮಠ ಸಂಪೂರ್ಣ ಜಲಾವೃತಗೊಂಡಿದೆ.

ಜಿಲ್ಲೆಯಾದ್ಯಂತ ಬುಧವಾರ ತಡರಾತ್ರಿ ನಿರಂತರ ಸುರಿದ ಮಳೆಯಿಂದಾಗಿ ಜಿಲ್ಲೆಯ ಸೇಡಂ ತಾಲೂಕಿನ ಕಾಗಿಣಾ ನದಿ ಉಕ್ಕಿ ಹರಿಯುತ್ತಿದ್ದು, ನದಿಯ ನೀರು ಉತ್ತರಾದಿ ಮಠಕ್ಕೆ ನುಗ್ಗಿದ ಪರಿಣಾಮವಾಗಿ ಕಾಗಿಣಾ ತಟದಲ್ಲಿನ ಜಯತೀರ್ಥರ ಮೂಲ ವೃಂದಾವನ ಸಂಪೂರ್ಣ ಜಲಾವೃತವಾಗಿದೆ.

ಉತ್ತರಾದಿ ಮಠ ಸಂಪೂರ್ಣ ಜಲಾವೃತಗೊಂಡಿದ್ದರೂ ನೀರಿನಲ್ಲೇ ನಿಂತು ಮಠದ ಅರ್ಚಕರು ದಿನನಿತ್ಯದಂತೆ ಪೂಜಾ ಕೈಂಕರ್ಯ ನೇರವೇರಿಸಿದ್ದಾರೆ.

https://www.newsics.com/wp-content/uploads/2025/08/VID-20250814-WA0059.mp4

ರಾಜ್ಯದ ಮುಜರಾಯಿ ದೇಗುಲಗಳಲ್ಲಿ ನಾಳೆಯಿಂದ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ

TAGGED:Heavy rain in Kalaburagi: Uttaradi Matha waterlogged
Share This Article
Facebook Twitter Copy Link Print
Previous Article Check & cash ಬ್ಯಾಂಕ್‌ಗೆ ಚೆಕ್ ಹಾಕಿದ ಕೆಲ ಸಮಯದಲ್ಲೇ ನಿಮಗೆ ಸಿಗತ್ತೆ ಕ್ಯಾಶ್!
Next Article Sharanabasappa Appa no more ಶರಣಬಸವೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ಶರಣಬಸಪ್ಪ ಅಪ್ಪಾ ಲಿಂಗೈಕ್ಯ

Popular Posts

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

You Might Also Like

ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?