Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Supreme order ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟು ಸುಶೀಲ್‌ಕುಮಾರ್ ಜಾಮೀನು ರದ್ದು, ವಾರದೊಳಗೆ ಶರಣಾಗಲು ಸುಪ್ರೀಂ ಸೂಚನೆ
ದೇಶಪ್ರಮುಖ

Supreme order ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟು ಸುಶೀಲ್‌ಕುಮಾರ್ ಜಾಮೀನು ರದ್ದು, ವಾರದೊಳಗೆ ಶರಣಾಗಲು ಸುಪ್ರೀಂ ಸೂಚನೆ

Share
1 Min Read
SHARE

newsics.com

ನವದೆಹಲಿ: ಕುಸ್ತಿಪಟು ಸಾಗರ್‌ಧನಕ‌ ಕೊಲೆ ಪ್ರಕರಣದಲ್ಲಿ ಒಲಿಂಪಿಕ್ಸ್ ಕುಸ್ತಿ ಪದಕ ವಿಜೇತ ಸುಶೀಲ್ ಕುಮಾರ್‌ಗೆ ದೆಹಲಿ ಹೈಕೋ‌ರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದೆ.
ಇನ್ನೊಂದು ವಾರದೊಳಗಾಗಿ ಪೊಲೀಸರಿಗೆ ಶರಣಾಗುವಂತೆ ಸೆಲಿಬ್ರಿಟಿ ಕುಸ್ತಿಪಟುವಿಗೆ ಸರ್ವೋಚ್ಚ ನ್ಯಾಯಾಲಯ ಆದೇಶಿಸಿದೆ.
2021ರ ಮೇನಲ್ಲಿ ದೆಹಲಿಯ ಛತ್ರಸಾಲ್ ಕ್ರೀಡಾಂಗಣದಲ್ಲಿ ಮಾಜಿ ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕ‌ರ್ ಹತ್ಯೆ ನಡೆದಿತ್ತು. ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಈ ಕೊಲೆ ನಡೆದಿತ್ತು.

ಈ ಪ್ರಕರಣದಲ್ಲಿ ಸುಶೀಲ್ ಕುಮಾರ್‌ ಬಂಧನವಾಗಿತ್ತು. ಅಂದಿನಿಂದ ಜೈಲಿನಲ್ಲಿದ್ದ ಸುಶೀಲ್‌ಗೆ ಕಳೆದ ಮಾ.4ರಂದು ದೆಹಲಿ ಹೈಕೋರ್ಟ್ ಜಾಮೀನು ನೀಡಿತ್ತು.

ಇದನ್ನು ಪ್ರಶ್ನಿಸಿ ಸಾಗರ್‌ ತಂದೆ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿ, ಶರಣಾಗುವಂತೆ ತಿಳಿಸಿದೆ.
ಭಾರತದ ದಿಗ್ಗಜ ಕುಸ್ತಿಪಟುವಾಗಿ ಗುರುತಿಸಿಕೊಂಡಿದ್ದ ಸುಶೀಲ್ ಕುಮಾರ್ 2012ರ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ, 2008ರ ಒಲಿಂಪಿಕ್ಸ್‌ನಲ್ಲಿ ಕಂಚು ಗೆದ್ದಿದ್ದಾರೆ.

Actor Darshan arrest shortly ತಮಿಳುನಾಡಿನ ದೇಗುಲದಲ್ಲಿ ನಟ ದರ್ಶನ್ ಪತ್ತೆ, ಬಂಧನಕ್ಕೆ ಸಿದ್ಧತೆ,‌ ಮತ್ತೆ ಬಳ್ಳಾರಿ ಜೈಲಿಗೆ ಶಿಫ್ಟ್

Supreme Court ಜೈಲಲ್ಲಿ ದರ್ಶನ್ ಸಿಗರೇಟ್ ಸೇದುವಂತಿಲ್ಲ… ಗಣ್ಯರ ರಾಜಾತಿಥ್ಯಕ್ಕೆ ಬ್ರೇಕ್ ಹಾಕಿದ ಸುಪ್ರೀಂ

ನಟ ದರ್ಶನ್ ಜಾಮೀನು ರದ್ದು ಬೆನ್ನಲೇ ನಟಿ ರಮ್ಯಾ ಪೋಸ್ಟ್.!

TAGGED:asks him to surrender within a weekSupreme Court cancels bail of Olympic medal-winning wrestler Sushil Kumar
Share This Article
Facebook Twitter Copy Link Print
Previous Article ನಟ ದರ್ಶನ್ ಜಾಮೀನು ರದ್ದು ಬೆನ್ನಲ್ಲೇ ನಟಿ ರಮ್ಯಾ ಪೋಸ್ಟ್! ಹೇಳಿದ್ದೇನು?
Next Article Pavitra Gowda arrest ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಬಂಧನ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?