Dr. Appaji’s funeral today evening ಡಾ.ಅಪ್ಪಾಜಿ ದರ್ಶನಕ್ಕೆ ಭಾರೀ ಜನಸಾಗರ, ಇಂದು ಸಂಜೆ ಅಂತ್ಯಕ್ರಿಯೆ
newsics.com ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಆರಾಧ್ಯ ದೈವ ಶ್ರೀ ಶರಣಬಸವೇಶ್ವರ ಸಂಸ್ಥಾನದ ೮ನೇ ಪೀಠಾಧಿಪತಿ, ಮಹಾ ದಾಸೋಹಿ ಡಾ.ಶರಣಬಸವಪ್ಪ ಅಪ್ಪ ಅವರು ಗುರುವಾರ ರಾತ್ರಿ 9:23ಕ್ಕೆ ಲಿಂಗೈಕ್ಯರಾಗಿದ್ದು, ಶುಕ್ರವಾರ ಬೆಳಗ್ಗೆಯಿಂದಲೇ ಅಪ್ಪಾಜಿಯವರ ಅಂತಿಮ ದರ್ಶನ ಪಡೆಯಲು ಜನಸಾಗರವೇ ಹರಿದುಬರುತ್ತಿದೆ. ಕಳೆದ ಹಲವು ದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಹಾಗೂ ವಯೋಸಹಜದಿಂದ ಬಳಲುತ್ತಿದ್ದರು, ಶುಕ್ರವಾರ ಸಂಜೆ 7:30ರ ಸುಮಾರಿಗೆ ಸಂಸ್ಥಾನದ ಮಹಾದಾಸೋಹ ಮನೆಗೆ ಕರೆದುಕೊಂಡು ಬಂದಾಗ ಅವರು ಕೊನೆಯುಸಿರೆಳೆದರು. ಶುಕ್ರವಾರ ಸಂಜೆ ಶರಣಬಸವೇಶ್ವರರ ದೇವಸ್ಥಾನದ ಆವರಣದಲ್ಲಿ ದಿ.ಪೂಜ್ಯ ಲಿಂಗೈಕ್ಯ … Continue reading Dr. Appaji’s funeral today evening ಡಾ.ಅಪ್ಪಾಜಿ ದರ್ಶನಕ್ಕೆ ಭಾರೀ ಜನಸಾಗರ, ಇಂದು ಸಂಜೆ ಅಂತ್ಯಕ್ರಿಯೆ
Copy and paste this URL into your WordPress site to embed
Copy and paste this code into your site to embed