Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Bollywood news ಆಧ್ಯಾತ್ಮಿಕ ಗುರು ಪ್ರೇಮಾನಂದ ಮಹಾರಾಜ್‌ಗೆ ಕಿಡ್ನಿ ದಾನಕ್ಕೆ ಮುಂದಾದ ರಾಜ್ ಕುಂದ್ರಾ, ಪತಿಯ ಮಾತು‌ ಕೇಳಿ ಶಿಲ್ಪಾ ಶೆಟ್ಟಿಗೆ ಅಚ್ಚರಿ
ದೇಶಪ್ರಮುಖಮನರಂಜನೆ

Bollywood news ಆಧ್ಯಾತ್ಮಿಕ ಗುರು ಪ್ರೇಮಾನಂದ ಮಹಾರಾಜ್‌ಗೆ ಕಿಡ್ನಿ ದಾನಕ್ಕೆ ಮುಂದಾದ ರಾಜ್ ಕುಂದ್ರಾ, ಪತಿಯ ಮಾತು‌ ಕೇಳಿ ಶಿಲ್ಪಾ ಶೆಟ್ಟಿಗೆ ಅಚ್ಚರಿ

Share
1 Min Read
SHARE

newsics.com
ಆಧ್ಯಾತ್ಮಿಕ ಗುರು, ವಿರಾಟ್ ಕೊಹ್ಲಿ ದಂಪತಿಯ ಫೇವರಿಟ್ ಗುರು ಪ್ರೇಮಾನಂದ ಮಹಾರಾಜ್ ಅವರ ಎರಡೂ ಮೂತ್ರಪಿಂಡಗಳು ವಿಫಲವಾಗಿದ್ದು, ಅವರಿಗೆ ಮೂತ್ರಪಿಂಡ ದಾನ ಮಾಡಲು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಮುಂದಾಗಿದ್ದಾರೆ.

ಪ್ರೇಮಾನಂದ ಮಹಾರಾಜ್ ಅವರನ್ನು ಅವರ ಆಶ್ರಮದಲ್ಲಿ ಭೇಟಿಯಾದ ಸಂದರ್ಭದಲ್ಲಿ ಈ ಕೋರಿಕೆ ಸಲ್ಲಿಸಿದರು.

ಪ್ರೇಮಾನಂದ ಮಹಾರಾಜ್ ಅವರು ಕಳೆದ ಹತ್ತು ವರ್ಷಗಳಿಂದ ಡಯಾಲಿಸಿಸ್‌ನಲ್ಲಿದ್ದಾರೆ. ಈಗ, ತಾವು ಸಾವಿಗೆ ಹೆದರುವುದಿಲ್ಲ ಎಂದು ಹೇಳಿದ್ದು, ಆಗ ರಾಜ್ ಕುಂದ್ರಾ ಕೈಮುಗಿದು ತಮ್ಮ ಆಸೆಯನ್ನು ವ್ಯಕ್ತಪಡಿಸಿದರು.

ನೀವು ತುಂಬಾ ಜನಪ್ರಿಯರು. ನೀವು ಎಲ್ಲರಿಗೂ ಸ್ಫೂರ್ತಿ. ನೀವು ತುಂಬಾ ಜನರಿಗೆ ಸಹಾಯ ಮಾಡುತ್ತೀರಿ. ನಿಮ್ಮ ಸಮಸ್ಯೆಯನ್ನು ನಾನು ಅರ್ಥಮಾಡಿಕೊಂಡಿದ್ದೇನೆ ಮತ್ತು ನಾನು ನಿಮ್ಮ ಸೇವೆಗೆ ಬಂದರೆ ನಿಮ್ಮ ಹೆಸರಿನಲ್ಲಿ ನನ್ನ ಒಂದು ಮೂತ್ರಪಿಂಡವನ್ನು ದಾನ ಮಾಡುತ್ತೇನೆ ಎಂದು ಹೇಳಿದರು.

ಆದರೆ ಮಹಾರಾಜರು ರಾಜ್ ಕುಂದ್ರಾ ಅವರ ವಿನಂತಿಯನ್ನು ಪ್ರೇಮಾನಂದ ಮಹಾರಾಜ್ ತಿರಸ್ಕರಿಸಿದರು.

ಮೂತ್ರಪಿಂಡ ದಾನ ಮಾಡುವ ರಾಜ್ ಅವರ ಮಾತುಗಳನ್ನು ಕೇಳಿ ಶಿಲ್ಪಾ ಶೆಟ್ಟಿ ಕೂಡ ಆಶ್ಚರ್ಯಚಕಿತರಾದರು.

ನೀವು ಆರೋಗ್ಯವಾಗಿದ್ದರೆ ನನಗೆ ಸಾಕು. ದೇವರು ಕರೆಯುವವರೆಗೂ ಈ ಮೂತ್ರಪಿಂಡವು ನನಗೆ ಯಾವುದೇ ರೀತಿಯಲ್ಲಿ ಹಾನಿ ಮಾಡಲು ಸಾಧ್ಯವಿಲ್ಲ. ದೇವರು ಕರೆಯುವಾಗ, ಎಲ್ಲರೂ ಹೋಗಬೇಕು. ಆದರೆ ನಾನು ನಿಮ್ಮ ದಯೆಯನ್ನು ಸ್ವೀಕರಿಸುತ್ತೇನೆ ಎಂದು ಪ್ರೇಮಾನಂದ ಮಹಾರಾಜ್ ಹೇಳಿದರು.
ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಒಬ್ಬ ದೊಡ್ಡ ಉದ್ಯಮಿಯಾಗಿದ್ದು, ಕೋಟಿಗಟ್ಟಲೆ ಆಸ್ತಿ ಹೊಂದಿದ್ದಾರೆ. ಆದರೆ ಅವರು ಅಶ್ಲೀಲ ಚಿತ್ರ ಪ್ರಕರಣದಲ್ಲಿ ಜೈಲಿನಲ್ಲಿ ಸಾಕಷ್ಟು ಸಮಯ ಕಳೆಯಬೇಕಾಯಿತು.

ಪ್ರಸ್ತುತ, ಉದ್ಯಮಿಯೊಬ್ಬರು ಶಿಲ್ಪಾ ಮತ್ತು ರಾಜ್ ತಮಗೆ 60 ಕೋಟಿ ರೂಪಾಯಿ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದ್ದು, ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

Dr. Appaji’s funeral today evening ಡಾ.ಅಪ್ಪಾಜಿ ದರ್ಶನಕ್ಕೆ ಭಾರೀ ಜನಸಾಗರ, ಇಂದು ಸಂಜೆ ಅಂತ್ಯಕ್ರಿಯೆ

TAGGED:Raj Kundra offers to donate kidney to spiritual guru Premanand Maharaj
Share This Article
Facebook Twitter Copy Link Print
Previous Article Dr. Appaji’s funeral today evening ಡಾ.ಅಪ್ಪಾಜಿ ದರ್ಶನಕ್ಕೆ ಭಾರೀ ಜನಸಾಗರ, ಇಂದು ಸಂಜೆ ಅಂತ್ಯಕ್ರಿಯೆ
Next Article PM Modi announces ದೀಪಾವಳಿಗೆ ಭಾರೀ ಪ್ರಮಾಣದಲ್ಲಿ ತೆರಿಗೆ ಇಳಿಕೆ, ಇಂದಿನಿಂದಲೇ ವಿಕಸಿತ ಭಾರತ ರೋಜ್ಗಾರ್: ಪ್ರಧಾನಿ ಮೋದಿ ಘೋಷಣೆ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?