Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪರಪ್ಪನ ಅಗ್ರಹಾರ ಜೈಲು ಸೇರಿರುವ ದರ್ಶನ್, ಪವಿತ್ರಾಗೌಡ ಫೋಟೋ ರಿಲೀಸ್
ಮನರಂಜನೆಕರ್ನಾಟಕ

ಪರಪ್ಪನ ಅಗ್ರಹಾರ ಜೈಲು ಸೇರಿರುವ ದರ್ಶನ್, ಪವಿತ್ರಾಗೌಡ ಫೋಟೋ ರಿಲೀಸ್

Share
1 Min Read
SHARE

newsics.com

ಬೆಂಗಳೂರು: ಸುಪ್ರೀಂ ಕೋರ್ಟ್‌ ನಲ್ಲಿ  ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ನಟ ದರ್ಶನ್ ಸೇರಿದಂತೆ ರೇಣುಕಾಸ್ವಾಮಿ ಕೊಲೆ ಪ್ರಕರಣದ  ಆರೋಪಿಗಳನ್ನು ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಸಾಮಾನ್ಯ ವಿಚಾರಣಾಧೀನ ಬಂಧಿಗಳಂತೆ ದರ್ಶನ್ ಆ್ಯಂಡ್​ ಗ್ಯಾಂಗ್ ಜೈಲಿನಲ್ಲಿ ದಿನ ಕಳೆದಿದ್ದಾರೆಜೈಲು ಸೇರಿದ ಎಲ್ಲ ಖೈದಿಗಳ ಪೋಟೋಗಳನ್ನ ಜೈಲಿನಲ್ಲಿ ತೆಗೆಯಲಾಗುತ್ತೆ

ಇದೀಗ ನಟ ದರ್ಶನ್ , ನಟಿ ಪವಿತ್ರಾಗೌಡ, ಆರೋಪಿ ಪ್ರದೋಷ್ ಪೋಟೋವನ್ನು ಜೈಲು ಅಧಿಕಾರಿಗಳು ತೆಗೆದಿದ್ದಾರೆ. ನಟ ದರ್ಶನ್ ತಲೆ ಕೂದಲು ಮುಡಿಕೊಟ್ಟು ಪೊಲೀಸರಿಗೆ ಶರಣಾಗಿ ಜೈಲು ಪಾಲಾಗಿರುವುದು ಪೋಟೋ ನೋಡಿದರೇ, ಗೊತ್ತಾಗುತ್ತೆ.

ಮೊದಲೆಲ್ಲಾ ನಟ ದರ್ಶನ್ ತಲೆಯಲ್ಲಿ ಕೂದಲು ಕಡಿಮೆ ಇರುವ ವಿಗ್ ಧರಿಸುತ್ತಿದ್ದರು. ಆದರೇ, ಈ ಭಾರಿ ಜೈಲು ಪಾಲಾಗುವ ಸಾಧ್ಯತೆಗಳು ಮುಂಚಿತವಾಗಿ ಇದ್ದಿದ್ದರಿಂದ ಪೊಲೀಸರಿಗೆ ಶರಣಾಗುವ ಮುನ್ನ ತಮಿಳುನಾಡಿನ ಈರೋಡ್ ಜಿಲ್ಲೆಯ ಬಣ್ಣಾರಿಯಮ್ಮ ದೇವಾಲಯಕ್ಕೆ ತೆರಳಿ ತಲೆ ಮುಡಿಕೊಟ್ಟಿದ್ದಾರೆ. ಆದಾದ ಬಳಿಕ ಕೊಡಗಿಗೆ ಬಂದು ಅಲ್ಲಿಂದ ಬೆಂಗಳೂರಿಗೆ ಬಂದಿದ್ದಾರೆ.

ಇನ್ನೂ ಎ1 ಆರೋಪಿ ಪವಿತ್ರಾಗೌಡರ ಎರಡು ಪೋಟೋಗಳನ್ನು ಜೈಲು ಅಧಿಕಾರಿಗಳು ತೆಗೆದಿದ್ದಾರೆ. ಒಂದು ಪೋಟೋದಲ್ಲಿ ನಗುತ್ತಲೇ ಪವಿತ್ರಾಗೌಡ ಪೋಟೋಗೆ ಪೋಸ್ ಕೊಟ್ಟಿದ್ದಾರೆ. ಮತ್ತೊಂದು ಪೋಟೋದಲ್ಲಿ ಗಂಭೀರವದನೆಯಾಗಿ ಪೋಟೋಗೆ ಪೋಸ್ ನೀಡಿದ್ದಾರೆ.

 

 

TAGGED:#actor #Darshan #Pavitra gowda #jail #photo
Share This Article
Facebook Twitter Copy Link Print
Previous Article ಮಗನಿಂದಲೇ ತಾಯಿಯ ಮೇಲೆ ಅತ್ಯಾ*ಚಾರ
Next Article ಇಂದು ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ – ರಾಹುಲ್ ಗಾಂಧಿಯ ಮತಗಳ್ಳತನದ ಆರೋಪಕ್ಕೆ ಸ್ಪಷ್ಟನೆ ಸಾಧ್ಯತೆ

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ಕರ್ನಾಟಕಪ್ರಮುಖ

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?