Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳ ಕೇಸ್: FSL ವರದಿ ಬರುವವರೆಗೆ ಶೋಧ ಕಾರ್ಯಾಚರಣೆ ಸ್ಥಗಿತ- ಸದನದಲ್ಲಿ ಪರಮೇಶ್ವರ್ ಹೇಳಿಕೆ
ಕರ್ನಾಟಕದೇಶಪ್ರಮುಖ

ಧರ್ಮಸ್ಥಳ ಕೇಸ್: FSL ವರದಿ ಬರುವವರೆಗೆ ಶೋಧ ಕಾರ್ಯಾಚರಣೆ ಸ್ಥಗಿತ- ಸದನದಲ್ಲಿ ಪರಮೇಶ್ವರ್ ಹೇಳಿಕೆ

Share
1 Min Read
SHARE

newsics.com

ಬೆಂಗಳೂರು: ಧರ್ಮಸ್ಥಳ ಪ್ರಕರಣ ಸಂಬಂಧ ಎಸ್​ಐಟಿ ನೀಡಿರುವ ತನಿಖಾ ಮಾಹಿತಿಯನ್ನು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಸದನಕ್ಕೆ ಮಾಹಿತಿ ನೀಡುತ್ತಿದ್ದಾರೆ. ಅನಾಲಿಸಿಸ್ ಬಂದ ಮೇಲೆ ತನಿಖೆ ಶುರು ಮಾಡಲಾಗುತ್ತದೆ. ನಿಯಮದಂತೆ ಅಪರಿಚಿತ ವ್ಯಕ್ತಿಗೆ ಪೊಲೀಸರು ರಕ್ಷಣೆ ನೀಡಲಾಗಿದೆ. ಸಾಕ್ಷಿದಾರನಿಗೆ ಕೇಂದ್ರ ಸರ್ಕಾರ ರೂಪಿಸಿರುವ ನಿಯಮದಂತೆ ರಕ್ಷಣೆ ನೀಡಲಾಗಿದೆ. ಅಪರಿಚಿತ ಧರ್ಮಸ್ಥಳದ ಎಲ್ಲಾ ಕಡೆ ತೋರಿಸಿದರೇ ಅಗೆಯುವುದಿಲ್ಲ. ಉತ್ಖನನ ಸ್ಥಗಿತಗೊಳಿಸುವ ಬಗ್ಗೆ ಎಸ್ಐಟಿಯವರೇ ನಿರ್ಧರಿಸಿದ್ದಾರೆ.

ಕೆಮಿಕಲ್, ಡಿಎನ್​ಎ ಅನಾಲಿಸಿಸ್ ಮಾಡಬೇಕು. ಎಫ್​ಎಸ್​ಎಲ್ ಇಂದ ವರದಿ ಬರವರೆಗೂ ತಾತ್ಕಾಲಿಕವಾಗಿ ಎಸ್​ಐಟಿಯಿಂದಲೇ ತನಿಖೆ ಸ್ಥಗಿತ ನಿರ್ಧಾರ. ಎಫ್​ಎಸ್​ಎಲ್ ಇಂದ ವರದಿ ಬಳಿಕ ತನಿಖೆ ಮುಂದುವರೆಯುತ್ತದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.

ಧರ್ಮಸ್ಥಳ ಪ್ರಕರಣದ ಬಗ್ಗೆ ಇಂದು ಇಡೀ ದೇಶ ಗಮನಿಸುತ್ತಿದೆ. ಧರ್ಮಸ್ಥಳ ಠಾಣೆಗೆ ಹೋಗಿ ಓರ್ವ ದೂರು ಕೊಟ್ಟಿದ್ದನು. ನನಗೆ ನಿರಂತರ ಜೀವ ಬೆದರಿಕೆವೊಡ್ಡಿ ಶವ ಹೂತಿದ್ದ ಬಗ್ಗೆ ದೂರು ನೀಡಲಾಗಿತ್ತು.

 

ಈ ಹಿನ್ನಲೆಯಲ್ಲಿ ಪೊಲೀಸರು ನ್ಯಾಯಾಧೀಶರ ಮುಂದೆ ಆತನನ್ನು ಹಾಜರುಪಡಿಸಿ 164ರಡಿ ಹೇಳಿಕೆ ದಾಖಲಿಸಿದ್ದರು. ಬಳಿಕ ನ್ಯಾಯಾಧೀಶರು ತನಿಖೆಗೆ ಸೂಚಿಸಿದ್ದರು. ನ್ಯಾಯಾಧೀಶರ ಸೂಚನೆಯಂತೆ ಪೊಲೀಸರು ತನಿಖೆ ಕೈಗೊಂಡಿದ್ದರು. ಆ ನಂತ್ರ ಎಸ್ಐಟಿ ರಚಿಸುವಂತೆ ಮಹಿಳಾ ಆಯೋಗ ಪತ್ರ ಬರೆದಿತ್ತು. ಎಸ್ಐಟಿ ಏಕೆ ರಚಿಸಬೇಕೆಂದೂ ಮಹಿಳಾ ಆಯೋಗ ಪತ್ರದಲ್ಲಿ ಉಲ್ಲೇಖಿಸಿತ್ತು ಎಂದರು.

 

ಸದನದಲ್ಲಿ ವಿಪಕ್ಷಗಳಿಗೆ ಉತ್ತರಿಸಿದ ಗೃಹ ಸಚಿವ ಜಿ ಪರಮೇಶ್ವರ್, ನಾವು ಪ್ರಣವ್ ಮೋಹಾಂತಿ ನೇತೃತ್ವದ ಎಸ್‌ಐಟಿ ರಚನೆ ಮಾಡಿದ್ದೆವು. ಸದ್ಯ ಅವರು ತನಿಖೆ ನಡೆಸುತ್ತಿದ್ದಾರೆ. ತನಿಖೆ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಹಲವು ಸ್ಥಳಗಳನ್ನು ಅನಾಮಿಕ ವ್ಯಕ್ತಿ ಗುರುತಿಸಿದ್ದನು. ಅವುಗಳನ್ನು ಅಗೆದು ಕಳೇಬರ ಉತ್ಖನನ ನಡೆಸಿದ್ದಾರೆ. ಆದ್ರೆ, ಅವುಗಳಲ್ಲಿ ಅನಾಮಿಕ ತೋರಿಸಿದ 2 ಸ್ಥಳಗಳಲ್ಲಿ ಮಾತ್ರ ಕೆಲವು ಕಳೇಬರದ ಕುರುಹು ಪತ್ತೆಯಾಗಿವೆ ಎಂದರು.

https://www.newsics.com/2025/08/18/new-twist-in-the-dharmasthala-case/

 

TAGGED:#Dharmasthalacase #FSL #results #sit #HomeMinister #DrGParameshwar
Share This Article
Facebook Twitter Copy Link Print
Previous Article ಧರ್ಮಸ್ಥಳ ಕೇಸ್ ಗೆ ಹೊಸ ತಿರುವು – ಎಸ್ ಐ ಟಿ ವಿಚಾರಣೆ ವೇಳೆ ಅಸಲಿ ಸತ್ಯ ಬಿಚ್ಚಿಟ್ಟ ದೂರುದಾರ
Next Article School holiday ಮುಂದುವರಿದ ಮಳೆ – ನಾಳೆ ಈ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?