Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳ ಕೇಸ್ ಗೆ ಹೊಸ ತಿರುವು – ಎಸ್ ಐ ಟಿ ವಿಚಾರಣೆ ವೇಳೆ ಅಸಲಿ ಸತ್ಯ ಬಿಚ್ಚಿಟ್ಟ ದೂರುದಾರ
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ಗೆ ಹೊಸ ತಿರುವು – ಎಸ್ ಐ ಟಿ ವಿಚಾರಣೆ ವೇಳೆ ಅಸಲಿ ಸತ್ಯ ಬಿಚ್ಚಿಟ್ಟ ದೂರುದಾರ

Share
1 Min Read
SHARE

newsics.com

ಬೆಂಗಳೂರು :  ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು,ಎಸ್ ಐ ಟಿ ವಿಚಾರಣೆ ವೇಳೆ ಅನಾಮಿಕ ದೂರುದಾರ ಸ್ಪೋಟಕ ಹೇಳಿಕೆ ನೀಡಿದ್ದಾನೆ.

ಎಸ್ ಐ ಟಿ ಅಧಿಕಾರಿಗಳ ವಿಚಾರಣೆ ವೇಳೆ ಆತ ಸತ್ಯ ಬಾಯಿಬಿಟ್ಟಿದ್ದಾನೆ. ನಾನು ತುಂಬಾ ಒತ್ತಡಕ್ಕೆ ಒಳಗಾಗಿ ಈ ರೀತಿ ಮಾಡಿರುವುದಾಗಿ ಹೇಳಿಕೊಂಡಿದ್ದಾನೆ ಎನ್ನಲಾಗಿದೆ. ನನಗೆ ಮೂರು ಜನರು ಪೊಲೀಸರ ಮುಂದೆ ಏನು ಹೇಳಬೇಕು ಎಂದು ಹೇಳಿಕೊಟ್ಟಿದ್ದರು. ಅವರು ಒತ್ತಡ ಹಾಕಿದ್ದರಿಂದ ಆ ರೀತಿ ಹೇಳಿದೆ ಎಂದು ಆತ ಬಾಯಿ ಬಿಟ್ಟಿದ್ದಾನೆ ಎನ್ನಲಾಗಿದೆ.

2014 ರಿಂದ ಧರ್ಮಸ್ಥಳದಿಂದ ಹೋಗಿ ತಮಿಳುನಾಡಿನಲ್ಲಿ ವಾಸವಿದ್ದೆ. 2023 ರ ಡಿಸೆಂಬರ್ ನಲ್ಲಿ ನನ್ನನ್ನು ಒಂದು ಗುಂಪು ಸಂಪರ್ಕಿಸಿತ್ತು. ತಮಿಳುನಾಡಿನಿಂದ ನನ್ನನ್ನು ಒಂದು ಗುಂಪು ಕರೆತಂದಿತ್ತು. ಅವರು ಧರ್ಮಸ್ಥಳದಲ್ಲಿ ಶವ ಹೂತ ಬಗ್ಗೆ ನನ್ನನ್ನು ಕೇಳಿದ್ದರು. ನಾನು ಲೀಗಲ್ ಆಗಿ ಶವಗಳನ್ನು ಹೂತಿದ್ದೇನೆ ಎಂದು ಹೇಳಿದ್ದೆ, ತಪ್ಪು ಹೇಳಿಕೆ ನೀಡುವಂತೆ ನನಗೆ ಹೇಳಿದ್ದರು. ಬುರುಡೆ ಕೊಟ್ಟು ಪೊಲೀಸರಿಗೆ ಶರಣಾಗುವಂತೆ ಹೇಳಿದ್ದರು. ಸುಜಾತಾ ಭಟ್ ದೂರು ಕೊಡುವ ತನಕ ನನಗೆ ಭಯವಿತ್ತು. ಆಮೇಲೆ ಧೈರ್ಯ ಬಂತು ಎಂದು ಆತ ಹೇಳಿದ್ದಾನೆ. ಆ ಗುಂಪು ಬುರುಡೆ ಕೊಟ್ಟು ಪೊಲೀಸರಿಗೆ ಶರಣಾಗುವಂತೆ ಹೇಳಿತ್ತು, ಅವರು ಹೇಳಿದ ಹಾಗೆ ಮಾಡಿದೆ ಎಂದಿದ್ದಾನೆ. ಕಳೆದ 2 ದಿನಗಳಿಂದ ಎಸ್ ಐ ಟಿ ಮಾಸ್ಕ್ ಮ್ಯಾನ್ ವಿಚಾರಣೆ ನಡೆಸುತ್ತಿದ್ದು, ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ.

TAGGED:#Stategovernment #policestation #authority #SIT #dharmastalacase
Share This Article
Facebook Twitter Copy Link Print
Previous Article Viral ಯೋಧನನ್ನು ಕಂಬಕ್ಕೆ ಕಟ್ಟಿ  ಹಲ್ಲೆ ಮಾಡಿದ ಟೋಲ್ ಪ್ಲಾಜಾದ ಸಿಬ್ಬಂದಿಗಳು – ವೈರಲ್ ವಿಡಿಯೋ ನೋಡಿ
Next Article ಧರ್ಮಸ್ಥಳ ಕೇಸ್: FSL ವರದಿ ಬರುವವರೆಗೆ ಶೋಧ ಕಾರ್ಯಾಚರಣೆ ಸ್ಥಗಿತ- ಸದನದಲ್ಲಿ ಪರಮೇಶ್ವರ್ ಹೇಳಿಕೆ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?