Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಿರುಪತಿ ತಿಮ್ಮಪ್ಪನಿಗೆ 121 ಕೆಜಿ ಚಿನ್ನ ಕಾಣಿಕೆ ನೀಡಿದ ಉದ್ಯಮಿ
ದೇಶ

ತಿರುಪತಿ ತಿಮ್ಮಪ್ಪನಿಗೆ 121 ಕೆಜಿ ಚಿನ್ನ ಕಾಣಿಕೆ ನೀಡಿದ ಉದ್ಯಮಿ

Share
1 Min Read
SHARE

newsics.com

ಅಮರಾವತಿ: ತಿರುಪತಿ ವೆಂಕಟೇಶ್ವರ ಸ್ವಾಮಿ ದೇಗುಲಕ್ಕೆ ಉದ್ಯಮಿಯೊಬ್ಬರು ₹140 ಕೋಟಿ ಮೌಲ್ಯದ 121 ಕೆ.ಜಿ ಚಿನ್ನ ಕಾಣಿಕೆ ನೀಡಿದ್ದಾರೆ.

 

ಮಂಗಳಗಿರಿಯಲ್ಲಿ ನಡೆದ ‘ಬಡತನ ನಿರ್ಮೂಲನೆ’ (ಪಿ4) ಕಾರ್ಯಕ್ರಮದಲ್ಲಿ ಮಾತನಾಡಿರುವ ಆಂಧ್ರ ಪ್ರದೇಶ ಮುಖ್ಯಮಂತ್ರಿಗಳು, “ಶ್ರೀ ವೆಂಕಟೇಶ್ವರ ಸ್ವಾಮಿಯ ಭಕ್ತರೊಬ್ಬರು ಕಂಪನಿಯೊಂದನ್ನು ಸ್ಥಾಪಿಸುವ ಸಂಕಲ್ಪ ಮಾಡಿದ್ದರು. ಇದೀಗ ಅವರು ಅದರಲ್ಲಿ ಪೂರ್ಣ ಯಶಸ್ಸನ್ನು ಕಂಡಿದ್ದಾರೆ. ದೈವಾನುಗ್ರಹದಿಂದ ದೊರೆತ ಈ ಯಶಸ್ಸಿಗೆ ಕೃತಜ್ಞತೆ ಸಲ್ಲಿಸಲು ಅವರು ಮುಂದಾಗಿದ್ದಾರೆ. ಅದಕ್ಕಾಗಿ ಇದೀಗ 121 ಕೆಜಿ ಬಂಗಾರವನ್ನು ಸ್ವಾಮಿಗೆ ಅರ್ಪಿಸುತ್ತಿದ್ದಾರೆ,” ಎಂದು ತಿಳಿಸಿದರು.

 

ನನ್ನ ಕಂಪನಿಯ ಶೇ 60ರಷ್ಟು ಷೇರುಗಳನ್ನು ಮಾರಾಟ ಮಾಡುವ ಮೂಲಕ ₹6,000 ಕೋಟಿಯಿಂದ ₹7,000 ಕೋಟಿ ಗಳಿಸಿದ್ದೇನೆ. ವೆಂಕಟೇಶ್ವರ ಸ್ವಾಮಿ ಅನುಗ್ರಹದಿಂದಲೇ ನಾನು ಇಷ್ಟೊಂದು ಸಂಪತ್ತನ್ನು ಗಳಿಸಿದ್ದೇನೆ. ಕೃತಜ್ಞತೆಯ ಸಂಕೇತವಾಗಿ ದೇವರಿಗೆ ಚಿನ್ನವನ್ನು ಕಾಣಿಕೆ ನೀಡಲು ನಿರ್ಧರಿಸಿದ್ದೇನೆ’ ಎಂದು ಹೆಸರೇಳಲಿಚ್ಛಿಸದ ಉದ್ಯಮಿ ತಿಳಿಸಿದ್ದಾರೆ.

 

https://www.newsics.com/2025/08/19/reliance-jio-recharge-plan-is-expensive/

TAGGED:#Businessman #donates #gold #TirupatiThimmappa #temple
Share This Article
Facebook Twitter Copy Link Print
Previous Article ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ – ಶೇ 20 ರಷ್ಟು ಬೆಲೆ ಏರಿಕೆ
Next Article ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌

Popular Posts

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ರಾಹುಲ್ ಗಾಂಧಿ ಮಹತ್ವದ ಭರವಸೆ: ಐ ಆಯಮ್​ ಹ್ಯಾಪಿ ಎಂದ ಸಚಿವ ಕೆ.ಹೆಚ್​.ಮುನಿಯಪ್ಪ

2 Min Read

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

You Might Also Like

ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?