Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಜೋಗಿ ಪ್ರೇಮ್​ಗೆ ಎರಡು ಎಮ್ಮೆ ಕೊಡುವುದಾಗಿ ಹೇಳಿ ಲಕ್ಷ ಲಕ್ಷ ಹಣ ವಂಚನೆ – ದೂರು ದಾಖಲು
ಮನರಂಜನೆ

ಜೋಗಿ ಪ್ರೇಮ್​ಗೆ ಎರಡು ಎಮ್ಮೆ ಕೊಡುವುದಾಗಿ ಹೇಳಿ ಲಕ್ಷ ಲಕ್ಷ ಹಣ ವಂಚನೆ – ದೂರು ದಾಖಲು

Share
1 Min Read
SHARE

newsics.com

ಬೆಂಗಳೂರು:  ನಿರ್ದೇಶಕರಾದ ಜೋಗಿ ಪ್ರೇಮ್ ಅವರಿಗೆ ವ್ಯಕ್ತಿಯೊಬ್ಬರು ಎರಡು ಎಮ್ಮೆ ಕೊಡುವುದಾಗಿ ಹೇಳಿ 4.5 ‌ಲಕ್ಷ ರೂಪಾಯಿ ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

 

ಪ್ರೇಮ್ ಅವರು ಹೈನುಗಾರಿಕೆ ಮಾಡಲು ಎರಡು ಎಮ್ಮೆ ಖರೀದಿ ಮಾಡಬೇಕು ಎಂದು ಗುಜರಾತ್ ಮೂಲದ ವನರಾಜ್ ಭಾಯ್ ಎನ್ನುವರ ಜೊತೆ ಮಾತನಾಡಿದ್ದರು. ಇದಕ್ಕಾಗಿ ಮುಂಡಗವಾಗಿ ವನರಾಜ್​ಗೆ 25 ಸಾವಿರ ಹಣ ನೀಡಿದ್ದರು. ಇದಾದ ಮೇಲೆ ವಾಟ್ಸ್​ಪ್ ಮೂಲಕ ಎರಡು ಎಮ್ಮೆಗಳ ವಿಡಿಯೋಗಳನ್ನು ವಂಚಕ ಕಳಿಸಿದ್ದನು.

ವಿಡಿಯೋ ನೋಡಿದ ಮೇಲೆ ಎಮ್ಮೆಗಳು ಬರುತ್ತವೆ ಎಂದು ಪ್ರೇಮ್ ಅವರು 4.5 ಲಕ್ಷ ರೂಪಾಯಿಗಳನ್ನು ನೀಡಿದ್ದರು. ಈ ಹಣವನ್ನು ಹಂತ ಹಂತವಾಗಿ ಆನ್​ಲೈನ್​ ಮೂಲಕ ಪಾವತಿ ಮಾಡಿದ್ದರು. ಆದರೆ ವಂಚಕನು ಎಮ್ಮೆಗಳನ್ನು ನೀಡದೇ, ಅತ್ತ ಹಣವನ್ನು ವಾಪಸ್ ನೀಡದೇ ಎಸ್ಕೇಪ್ ಆಗಿದ್ದಾನೆ. ಒಂದು ವಾರದಲ್ಲಿ ಎಮ್ಮೆ ತಂದು ಕೊಡುತ್ತೇನೆ ಎಂದವನು ದುಡ್ಡು ತೆಗೆದುಕೊಂಡು ಪರಾರಿಯಾಗಿದ್ದಾನೆ.

ಪ್ರೇಮ್ ಅವರು ತಮ್ಮ ಮ್ಯಾನೇಜರ್ ಕಮ್ ನಟ ದಶಾವರ ಚಂದ್ರು ಅವರ ಮೂಲಕ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

TAGGED:#JogiPrem #cheated #buffaloes #banglore #police
Share This Article
Facebook Twitter Copy Link Print
Previous Article ಭಾರಿ ಮಳೆಗೆ ಕುಸಿದು ಬಿದ್ದ ಕಟ್ಟಡ – ಮೂವರು ಸಾವು, ಹಲವರು ಸಿಲುಕಿರುವ ಶಂಕೆ
Next Article ಶಾಲೆಯಲ್ಲೇ 9ನೇ ತರಗತಿ ವಿದ್ಯಾರ್ಥಿಯಿಂದ ಹಿರಿಯ ವಿದ್ಯಾರ್ಥಿಗೆ ಚಾಕು ಇರಿತ – ಚಿಕಿತ್ಸೆ ಫಲಿಸದೇ ಬಾಲಕ ಸಾವು

Popular Posts

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read

You Might Also Like

ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?