Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಜೋಗಿ ಪ್ರೇಮ್​ಗೆ ಎರಡು ಎಮ್ಮೆ ಕೊಡುವುದಾಗಿ ಹೇಳಿ ಲಕ್ಷ ಲಕ್ಷ ಹಣ ವಂಚನೆ – ದೂರು ದಾಖಲು
ಮನರಂಜನೆ

ಜೋಗಿ ಪ್ರೇಮ್​ಗೆ ಎರಡು ಎಮ್ಮೆ ಕೊಡುವುದಾಗಿ ಹೇಳಿ ಲಕ್ಷ ಲಕ್ಷ ಹಣ ವಂಚನೆ – ದೂರು ದಾಖಲು

Share
1 Min Read
SHARE

newsics.com

ಬೆಂಗಳೂರು:  ನಿರ್ದೇಶಕರಾದ ಜೋಗಿ ಪ್ರೇಮ್ ಅವರಿಗೆ ವ್ಯಕ್ತಿಯೊಬ್ಬರು ಎರಡು ಎಮ್ಮೆ ಕೊಡುವುದಾಗಿ ಹೇಳಿ 4.5 ‌ಲಕ್ಷ ರೂಪಾಯಿ ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

 

ಪ್ರೇಮ್ ಅವರು ಹೈನುಗಾರಿಕೆ ಮಾಡಲು ಎರಡು ಎಮ್ಮೆ ಖರೀದಿ ಮಾಡಬೇಕು ಎಂದು ಗುಜರಾತ್ ಮೂಲದ ವನರಾಜ್ ಭಾಯ್ ಎನ್ನುವರ ಜೊತೆ ಮಾತನಾಡಿದ್ದರು. ಇದಕ್ಕಾಗಿ ಮುಂಡಗವಾಗಿ ವನರಾಜ್​ಗೆ 25 ಸಾವಿರ ಹಣ ನೀಡಿದ್ದರು. ಇದಾದ ಮೇಲೆ ವಾಟ್ಸ್​ಪ್ ಮೂಲಕ ಎರಡು ಎಮ್ಮೆಗಳ ವಿಡಿಯೋಗಳನ್ನು ವಂಚಕ ಕಳಿಸಿದ್ದನು.

ವಿಡಿಯೋ ನೋಡಿದ ಮೇಲೆ ಎಮ್ಮೆಗಳು ಬರುತ್ತವೆ ಎಂದು ಪ್ರೇಮ್ ಅವರು 4.5 ಲಕ್ಷ ರೂಪಾಯಿಗಳನ್ನು ನೀಡಿದ್ದರು. ಈ ಹಣವನ್ನು ಹಂತ ಹಂತವಾಗಿ ಆನ್​ಲೈನ್​ ಮೂಲಕ ಪಾವತಿ ಮಾಡಿದ್ದರು. ಆದರೆ ವಂಚಕನು ಎಮ್ಮೆಗಳನ್ನು ನೀಡದೇ, ಅತ್ತ ಹಣವನ್ನು ವಾಪಸ್ ನೀಡದೇ ಎಸ್ಕೇಪ್ ಆಗಿದ್ದಾನೆ. ಒಂದು ವಾರದಲ್ಲಿ ಎಮ್ಮೆ ತಂದು ಕೊಡುತ್ತೇನೆ ಎಂದವನು ದುಡ್ಡು ತೆಗೆದುಕೊಂಡು ಪರಾರಿಯಾಗಿದ್ದಾನೆ.

ಪ್ರೇಮ್ ಅವರು ತಮ್ಮ ಮ್ಯಾನೇಜರ್ ಕಮ್ ನಟ ದಶಾವರ ಚಂದ್ರು ಅವರ ಮೂಲಕ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

TAGGED:#JogiPrem #cheated #buffaloes #banglore #police
Share This Article
Facebook Twitter Copy Link Print
Previous Article ಭಾರಿ ಮಳೆಗೆ ಕುಸಿದು ಬಿದ್ದ ಕಟ್ಟಡ – ಮೂವರು ಸಾವು, ಹಲವರು ಸಿಲುಕಿರುವ ಶಂಕೆ
Next Article ಶಾಲೆಯಲ್ಲೇ 9ನೇ ತರಗತಿ ವಿದ್ಯಾರ್ಥಿಯಿಂದ ಹಿರಿಯ ವಿದ್ಯಾರ್ಥಿಗೆ ಚಾಕು ಇರಿತ – ಚಿಕಿತ್ಸೆ ಫಲಿಸದೇ ಬಾಲಕ ಸಾವು

Popular Posts

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?