Flood in north Karnataka ಮಹಾರಾಷ್ಟ್ರ ಪ್ರವಾಹಕ್ಕೆ ರಾಜ್ಯದ ಜನ ತತ್ತರ, ಕೃಷ್ಣಾ ನದಿಯಲ್ಲಿ ಭಾರೀ ಪ್ರವಾಹ

newsics.com ಚಿಕ್ಕೋಡಿ(ಬೆಳಗಾವಿ): ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಕಳೆದ ಒಂದು ವಾರದಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಕೊಯ್ನಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ನೀರು ಬಿಡುಗಡೆಯಿಂದ ಕೃಷ್ಣಾ ನದಿಯಲ್ಲಿ ಒಳಹರಿವು ಹೆಚ್ಚಾದ ಪರಿಣಾಮ ಅಥಣಿ ತಾಲೂಕಿನ ಹುಲಗಬಾಳ ಗ್ರಾಮದ 40 ಕುಟುಂಬಗಳ ಜೊತೆಗೆ ತುಂಬು ಗರ್ಭಿಣಿ ಜತೆ ಹಲವು ರೋಗಿಗಳು ನಡುಗಡ್ಡೆಯಲ್ಲಿ ಸಿಲುಕಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹುಲಗಬಾಳ ಗ್ರಾಮದ ಮಾಂಗ ವಸತಿ 40 ಕುಟುಂಬಗಳು ಸುಮಾರು ನೂರಕ್ಕೂ ಹೆಚ್ಚು ಜನರು ಹಾಗೂ … Continue reading Flood in north Karnataka ಮಹಾರಾಷ್ಟ್ರ ಪ್ರವಾಹಕ್ಕೆ ರಾಜ್ಯದ ಜನ ತತ್ತರ, ಕೃಷ್ಣಾ ನದಿಯಲ್ಲಿ ಭಾರೀ ಪ್ರವಾಹ