restrictions on Gauri Ganesh festival ಈ ಬಾರಿ ಗೌರಿ ಗಣೇಶ ಹಬ್ಬದಾಚರಣೆ ಸಂಭ್ರಮಕ್ಕೆ ನಿರ್ಬಂಧಗಳೇ ಜಾಸ್ತಿ
newsics.com ಬೆಂಗಳೂರು: 2025ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ನಿಟ್ಟಿನಲ್ಲಿ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಾರ್ಗಸೂಚಿ ಪ್ರಕಟಿಸಿದೆ. ರಾಜ್ಯಾದ್ಯಂತ ಗಣೇಶ ಮೂರ್ತಿ ಸ್ಥಾಪನೆ, ವಿಸರ್ಜನೆ ವೇಳೆಯಲ್ಲಿ ಈ ನಿಯಮಗಳ ಪಾಲನೆಯನ್ನು ಕಡ್ಡಾಯಗೊಳಿಸಿದೆ. ಒಂದು ವೇಳೆ ಉಲ್ಲಂಘಿಸಿದ್ರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಎಚ್ಚರಿಸಿದೆ. ರಾಜ್ಯಾಧ್ಯಂತ ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹಗಳ ತಯಾರಿಕೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ. ಅನಧಿಕೃತವಾಗಿ ತಯಾರಿಸುವ / ಮಾರಾಟ ಮಾಡುವ ವ್ಯಕ್ತಿ/ ಸಂಸ್ಥೆಗಳ ಮೇಲೆ ಕಾನೂನು … Continue reading restrictions on Gauri Ganesh festival ಈ ಬಾರಿ ಗೌರಿ ಗಣೇಶ ಹಬ್ಬದಾಚರಣೆ ಸಂಭ್ರಮಕ್ಕೆ ನಿರ್ಬಂಧಗಳೇ ಜಾಸ್ತಿ
Copy and paste this URL into your WordPress site to embed
Copy and paste this code into your site to embed