Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜಾತಿ ನಿಂದನೆ ಆರೋಪ -ಬಿಗ್ ಬಾಸ್ ಖ್ಯಾತಿಯ ಲಾಯರ್ ಜಗದೀಶ್ ಅರೆಸ್ಟ್
ಕರ್ನಾಟಕ

ಜಾತಿ ನಿಂದನೆ ಆರೋಪ -ಬಿಗ್ ಬಾಸ್ ಖ್ಯಾತಿಯ ಲಾಯರ್ ಜಗದೀಶ್ ಅರೆಸ್ಟ್

Share
1 Min Read
SHARE
  1. newsics.com

ಬೆಂಗಳೂರು:  ಜಾತಿ ನಿಂದನೆ ಆರೋಪದಡಿ ವಕೀಲ್ ಜಗದೀಶ್ ಅವರನ್ನ ಬೆಂಗಳೂರಲ್ಲಿ ಪೊಲೀಸರು  ಬಂಧಿಸಿದ್ದಾರೆ.

ಜಗದೀಶ್ ಅವರನ್ನು ಠಾಣೆಗೆ ಕರೆತಂದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಜಾತಿ ನಿಂದನೆ ಆರೋಪದಡಿ ಬಂಧಿಸಲಾಗಿದೆ. ಮಂಜುನಾಥ ಎಂಬುವವರು ನೀಡಿದ್ದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಲಾಗಿತ್ತು.

ಸಾಮಾಜಿಕ ಜಾಲತಾಣದಲ್ಲಿ ಜಾತಿ ಬಗ್ಗೆ ಮಾತನಾಡಿದ ಪ್ರಕರಣ ಸಂಬಂಧ ವಕೀಲ ಜಗದೀಶ್ ಅವರಿಗೆ ಕೊಡಿಗೇಹಳ್ಳಿ ಠಾಣೆ ಪೊಲೀಸರು ನೋಟಿಸ್ ನೀಡಲು ಅವರ ಮನೆಗೆ ತೆರಳಿದ್ದಾಗ ಬಾಗಿಲು ತೆಗೆದಿರಲಿಲ್ಲ. ಹೀಗಾಗಿ ವಾಪಸ್ ಬಂದಿದ್ದರು. ಪೊಲೀಸರು ಮನೆಗೆ ಬಂದ ಬಗ್ಗೆ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದ ಜಗದೀಶ್ ನಾನು ಮನೆಯಲ್ಲಿ ಇಲ್ಲದಿರುವಾಗ ಕೊಡಿಗೇಹಳ್ಳಿ ಪೊಲೀಸರು ಯಾವುದೇ ನೋಟಿಸ್ ನೀಡದೆ ಮನೆ ಬಳಿ ಬಂದಿದ್ದಾರೆ. ಮನೆಯ ನಾಯಿಗಳಿಗೆ ಮಂಪರು ಔಷಧಿ ನೀಡಿ ಅನಧಿಕೃತವಾಗಿ ಕಾಂಪೌಂಡ್ ಜಿಗಿದು ಬಂದಿದ್ದಾರೆ. ನಮ್ಮ ಕುಟುಂಬದವರನ್ನು ಭಯಪಡಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿದ್ದರು.

 

Share This Article
Facebook Twitter Copy Link Print
Previous Article Anchor Anushree ಆ್ಯಂಕರ್ ಅನುಶ್ರೀ ಕಲ್ಯಾಣಕ್ಕೆ ಮುಹೂರ್ತ ಫಿಕ್ಸ್‌… ಮದುವೆ ಪತ್ರಿಕೆ ಇಲ್ಲಿದೆ ನೋಡಿ
Next Article ಆದಾಯ ತೆರಿಗೆ ಹೊಸ ಕಾಯ್ದೆಗೆ ರಾಷ್ಟ್ರಪತಿ ಅಸ್ತು

Popular Posts

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?