Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಟ್ಟಣ್ಣನವರ್, ಜಯಂತ್ ಹೇಳಿಕೊಟ್ಟಿದ್ದನ್ನು ಹೇಳಿರುವೆ: ಸುಜಾತಾ ಭಟ್ ತಪ್ಪೊಪ್ಪಿಗೆ, ಒಂದೊಂದ್ಕಡೆ ಒಂದೊಂದು ಹೇಳಿಕೆ!
ಕರ್ನಾಟಕದೇಶಪ್ರಮುಖ

ಮಟ್ಟಣ್ಣನವರ್, ಜಯಂತ್ ಹೇಳಿಕೊಟ್ಟಿದ್ದನ್ನು ಹೇಳಿರುವೆ: ಸುಜಾತಾ ಭಟ್ ತಪ್ಪೊಪ್ಪಿಗೆ, ಒಂದೊಂದ್ಕಡೆ ಒಂದೊಂದು ಹೇಳಿಕೆ!

Share
1 Min Read
SHARE

newsics.com

ಬೆಂಗಳೂರು: ಅನನ್ಯಾ ಭಟ್ ಎನ್ನುವ ಕಥೆ ಸುಳ್ಳು, ಅನಾನ್ಯ ಭಟ್ ಎನ್ನುವ ಮಗಳೇ ಇಲ್ಲ ಎನ್ನುವ ಸ್ಪೋಟಕ ಸತ್ಯವನ್ನು ಸುಜಾತಾ ಭಟ್ ಬಾಯಿಬಿಟ್ಟಿದ್ದಾರೆ.
ಖಾಸಗಿ ಯುಟ್ಯೂಬ್ ಚಾನಲ್‌ವೊಂದರಲ್ಲಿ ಮಾತನಾಡಿರುವ ಸುಜಾತಾ ಭಟ್ ಹಲವು ಸಂಗತಿಗಳನ್ನು ಬಹಿರಂಗಪಡಿಸಿದ್ದಾರೆ. ಕೆಲವು ವ್ಯಕ್ತಿಗಳು ಈ ರೀತಿಯಾಗಿ ಹೇಳುವಂತೆ ಒತ್ತಡ ಹಾಕಿದ್ದಕ್ಕೆ ಹೇಳಿದ್ದೇನೆ. ಪ್ರಮುಖವಾಗಿ ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ. ಅವರು ಆಸ್ತಿ ವಿಚಾರಕ್ಕಾಗಿ ಈ ರೀತಿ ಹೇಳುವಂತೆ ಹೇಳಿದ್ದರು. ಅದಕ್ಕಾಗಿ ಹೇಳಿದ್ದೇನೆ. ಅನನ್ಯಾ ಭಟ್ ಫೋಟೋ ಬಿಡುಗಡೆ ಮಾಡಿದ್ದೆಲ್ಲವೂ ಸುಳ್ಳು ಎಂದು ಸುಜಾತಾ ಭಟ್ ಹೇಳಿದ್ದಾರೆ.
ನನ್ನಿಂದ ತಪ್ಪಾಗಿದೆ. ನಾನು ದೇಶ, ರಾಜ್ಯ ಹಾಗೂ ಧರ್ಮಸ್ಥಳ ಜನತೆಯ ಕ್ಷಮೆ ಕೋರುತ್ತೇನೆ ಎಂದು ಸುಜಾತಾ ಭಟ್ ಹೇಳಿದ್ದಾರೆ.

ಆದರೆ, ಸುಜಾತಾ ಭಟ್ ಇತರ ಮಾಧ್ಯಮಗಳಿಗೆ ಹೇಳಿರುವಂತೆ, ಆ ಚಾನಲ್‌ನವರು ಹೆದರಿಸಿ ಹಾಗೆ ಹೇಳಿಸಿದ್ದಾರೆ. ಅನನ್ಯಾ ಭಟ್ ನನ್ನ ಮಗಳು ಎನ್ನುವುದೇ ಸತ್ಯ ಎಂದೂ ಹೇಳಿದ್ದಾರೆ.

Anchor Anushree ಆ್ಯಂಕರ್ ಅನುಶ್ರೀ ಕಲ್ಯಾಣಕ್ಕೆ ಮುಹೂರ್ತ ಫಿಕ್ಸ್‌… ಮದುವೆ ಪತ್ರಿಕೆ ಇಲ್ಲಿದೆ ನೋಡಿ

TAGGED:I have said what Mattannavar and Jayant taught me: Sujatha Bhatt confesses
Share This Article
Facebook Twitter Copy Link Print
Previous Article 6 ವರ್ಷಕ್ಕೆ 1 ತಿಂಗಳು ಕಡಿಮೆ ಇದ್ದರೂ ಒಂದನೇ ತರಗತಿಗೆ ಪ್ರವೇಶವಿಲ್ಲ : ಹೈಕೋರ್ಟ್ ಆದೇಶ
Next Article Rain Alert: ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ – IMD ಮುನ್ಸೂಚನೆ

Popular Posts

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

You Might Also Like

ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?