Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 15 ಪಾಕಿಸ್ತಾನಿ ಮೀನುಗಾರರನ್ನು ಬಂಧಿಸಿದ ಬಿಎಸ್‌ಎಫ್
ದೇಶಪ್ರಮುಖ

15 ಪಾಕಿಸ್ತಾನಿ ಮೀನುಗಾರರನ್ನು ಬಂಧಿಸಿದ ಬಿಎಸ್‌ಎಫ್

Share
1 Min Read
SHARE

newsics.com

ಅಹಮದಾಬಾದ್: ಗುಜರಾತ್ ನ ಕಚ್ ಕರಾವಳಿ ಪ್ರದೇಶದಲ್ಲಿ ಅಪರಿಚಿತ ಬೋಟ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಡಿ ಭದ್ರತಾ ಪಡೆ( ಬಿಎಸ್ ಎಫ್) 15 ಜನ ಪಾಕ್ ಮೀನುಗಾರರನ್ನು ಬಂಧಿಸಿದೆ.

ಅಪರಿಚಿತ ಬೋಟ್ ಪತ್ತೆ ಪ್ರಕರಣ ಸಂಬಂಧ ಶೋಧ ಕಾರ್ಯಾಚರಣೆ ನಡೆಸಿದ ಬಿಎಸ್ ಎಫ್ 15 ಪಾಕ್ ಮೀನುಗಾರರನ್ನು ಬಂಧಿಸಿದೆ.

ಬಂಧಿತರನ್ನು ಪಾಕಿಸ್ತಾನದ ಸಿಂಧಿ ಪ್ರಾಂತ್ಯದ ಸುಜಾವಲ್ ಜಿಲ್ಲೆಯ ನಿವಾಸಿಗಳು ಎಂದು ಗುರುತಿಸಲಾಗಿದೆ. ದೋಣಿಯಲ್ಲಿ 60 ಕೆಜಿ ಮೀನು, 9 ಮೀನು ಹಿಡಿಯುವ ಬಲೆ, ಐಸ್ ಗಡ್ಡೆ, ಆಹಾರ, ಮರದ ತುಂಡು, 200 ಪಕಿಸ್ತಾನ ಕರೆನ್ಸಿ ಮತ್ತು ಮೊಬೈಲ್ ಫೋನ್ ನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಟ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್

TAGGED:BSF arrests 15 Pakistani fishermen
Share This Article
Facebook Twitter Copy Link Print
Previous Article ನಟ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್
Next Article ಅಕ್ರಮ ಹಣ ವರ್ಗಾವಣೆ ಕೇಸ್ : ಆ.28ರವರೆಗೆ ಶಾಸಕ ಕೆಸಿ ವೀರೇಂದ್ರ ಪಪ್ಪಿ ‘ED’ ಕಸ್ಟಡಿಗೆ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?