Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗೌರಿ ಗಣೇಶ ಹಬ್ಬಕ್ಕೆ ತವರು ಮನೆಯಿಂದ ಬಾರದ ಆಹ್ವಾನ: ಮನನೊಂದು ಜೀವ ಕಳೆದುಕೊಂಡ ವಿವಾಹಿತೆ
ಕರ್ನಾಟಕ

ಗೌರಿ ಗಣೇಶ ಹಬ್ಬಕ್ಕೆ ತವರು ಮನೆಯಿಂದ ಬಾರದ ಆಹ್ವಾನ: ಮನನೊಂದು ಜೀವ ಕಳೆದುಕೊಂಡ ವಿವಾಹಿತೆ

Share
1 Min Read
SHARE

newsics.com

ಚಾಮರಾಜನಗರ: ಗೌರಿ ಗಣೇಶ ಹಬ್ಬಕ್ಕೆ ತನ್ನನ್ನು ಕರೆಯಲು ತವರು ಮನೆಯಲ್ಲಿ ಯಾರೂ ಇಲ್ಲ ಎನ್ನುವ ಕಾರಣಕ್ಕೆ ಮನನೊಂದಿದ್ದ ಗೃಹಿಣಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದ ಮನೆಯಲ್ಲಿ ಈ ಘಟನೆ ನಡೆದಿದೆ.

ಜೀವನದಲ್ಲಿ ಭಾರೀ ಜಿಗುಪ್ಸೆಗೊಂಡಿದ್ದ ಗೃಹಿಣಿ, ಹಬ್ಬಕ್ಕೆ ತವರು ಮನೆಗೆ ಹೋಗಿ ಸಂಭ್ರಮಪಡುವ ಖುಷಿಯಲ್ಲಿದ್ದಳು. ಆದರೆ, ತವರು ಮನೆಯಿಂದ ಯಾವುದೇ ಆಹ್ವಾನ ಬಾರದ ಕಾರಣ ಮನನೊಂದು ಈ ಕೃತ್ಯ ಎಸಗಿದ್ದಾಳೆ.

ರಶ್ಮಿ (26) ಜೀವ ಕಳೆದುಕೊಂಡ ಮಹಿಳೆ. ಮಧುವನಹಳ್ಳಿ ಗ್ರಾಮದ ಸಿದ್ದರಾಜು ಅವರನ್ನು ಈಕೆ ವಿವಾಹವಾಗಿದ್ದಳು.

ಈಕೆಯ ತಂದೆ, ತಾಯಿ ಹಾಗೂ ಅಣ್ಣ ಈಗಾಗಲೇ ಸಾವು ಕಂಡಿದ್ದಾರೆ. ತವರಿಗೆ ಕರೆದು ಅರಿಶಿನ-ಕುಂಕುಮ ಕೊಡಲು ಯಾರೂ ಇಲ್ಲ ಎನ್ನುವ ಕಾರಣಕ್ಕೆ ಆಕೆ ಜೀವನದಲ್ಲಿ ಜಿಗುಪ್ಸೆಗೊಂಡಿದ್ದಳು.

ಇದರಿಂದಾಗಿ ಮನನೊಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎರಡನೇ ಪತ್ನಿಗೆ ವರದಕ್ಷಿಣೆ ಕಿರುಕುಳ, ಜೀವ ಬೆದರಿಕೆ: ಜೈಭೀಮ್ ಸಂಘಟನೆ ರಾಜ್ಯಾಧ್ಯಕ್ಷ ಶಿವಶಂಕರ್ ಸೇರಿ 6 ಮಂದಿ ವಿರುದ್ಧ FIR

TAGGED:A married woman lost her life after not receiving an invitation from her mother's house for the Gauri Ganesh festival.
Share This Article
Facebook Twitter Copy Link Print
Previous Article Hybrid warriors ಭವಿಷ್ಯದ ಯುದ್ಧಕ್ಕೆ ಬೇಕು ಹೈಬ್ರಿಡ್ ಯೋಧರು: ಸಿಡಿಎಸ್ ಚೌಹಾಣ್
Next Article GOOD MORNING |Today’s almanac ಇಂದಿನ ಪಂಚಾಂಗ, 28-08-2025, ಗುರುವಾರ, ಋಷಿಪಂಚಮಿ

Popular Posts

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 07-06-2026, ಭಾನುವಾರ

4 Min Read

ಹೆಚ್ಚು ಆಂಟಿಬಯೋಟಿಕ್ ಸೇವನೆಯಿಂದ ಕರುಳಿನ ಆರೋಗ್ಯ ಹದಗೆಡುತ್ತಾ?

2 Min Read

ಡಿವೋರ್ಸ್ ಬಗ್ಗೆ ಚಂದನ್ ಶೆಟ್ಟಿ ಹೇಳಿದ್ದೇನು?

1 Min Read

ಅಡುಗೆ ಎಣ್ಣೆ ಪ್ಯಾಕಿಂಗ್‌ಗೆ ಏಕರೂಪತೆ: ಶೀಘ್ರದಲ್ಲೇ ಹೊಸ ನಿಯಮ ಜಾರಿ

2 Min Read

You Might Also Like

ಕರ್ನಾಟಕಪ್ರಮುಖ

ಟ್ರೋಲ್ ಆದ ​ರಾಮಲಿಂಗಾ ರೆಡ್ಡಿ 4 ಸಾಲಿನ ರಾಜೀನಾಮೆ ಪತ್ರ!

2 Min Read
ಕರ್ನಾಟಕಪ್ರಮುಖ

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಬಸ್;ತಪ್ಪಿದ ದುರಂತ

0 Min Read
ಕರ್ನಾಟಕಪ್ರಮುಖ

2028ರ ಕುರುಕ್ಷೇತ್ರಕ್ಕೆ ಈಗಲೇ ಸಜ್ಜಾದ ಸಿಎಂ ಡಿ.ಕೆ. ಶಿವಕುಮಾರ್: ಏನಿದು ಡಿಕೆಶಿಯ 25 ಲಕ್ಷದ ಪಕ್ಕಾ ಲೆಕ್ಕ?

2 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಹೈಡ್ರಾಮಾ ಸುಖಾಂತ್ಯ: ಮನವೊಲಿಸುವಲ್ಲಿ ಹೈಕಮಾಂಡ್ ಯಶಸ್ವಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?