Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಎದೆಹಾಲು ಕುಡಿಯುತ್ತಿದ್ದ 4 ತಿಂಗಳ ಮಗು ಉಸಿರುಗಟ್ಟಿ ಸಾವು
ದೇಶಪ್ರಮುಖ

ಎದೆಹಾಲು ಕುಡಿಯುತ್ತಿದ್ದ 4 ತಿಂಗಳ ಮಗು ಉಸಿರುಗಟ್ಟಿ ಸಾವು

Share
1 Min Read
SHARE

newsics.com

ಪಾಲಕ್ಕಾಡ್(ಕೇರಳ): ಪಾಲಕ್ಕಾಡ್‌ನ ಮೀನಾಕ್ಷಿಪುರಂನಲ್ಲಿ ಎದೆಹಾಲು ಉಣಿಸುವಾಗ ಉಸಿರುಗಟ್ಟಿ ನಾಲ್ಕು ತಿಂಗಳಿನ ಹಸುಗೂಸು ಮೃತಪಟ್ಟಿದೆ.

ಪೌಷ್ಟಿಕಾಂಶ ಕೊರತೆಯಿಂದ ಬಳಲುತ್ತಿದ್ದ ನಾಲ್ಕು ತಿಂಗಳ ಮಗುವಿನ ಗಂಟಲಿನಲ್ಲಿ ಹಾಲು ಸಿಲುಕಿದ್ದರಿಂದ ಉಸಿರುಗಟ್ಟಿ ಸಾವನ್ನಪ್ಪಿದೆ ಎಂದು ವರದಿಯಾಗಿದೆ.

ಮೀನಾಕ್ಷಿಪುರಂ ಸರ್ಕಾರಿ ಆದಿವಾಸಿ ವಸತಿಗೃಹದಲ್ಲಿ ವಾಸಿಸುತ್ತಿದ್ದ ಪಾರ್ಥಿಪನ್-ಸಂಗೀತ ದಂಪತಿಯ ಮಗಳು ಕನಿಷ್ಕಾ ಮೃತಪಟ್ಟ ಮಗು.

ತಾಯಿ ಹಾಲುಣಿಸುವಾಗ ಮಗು ಚಲನೆಯಿಲ್ಲದಿರುವುದನ್ನು ಕಂಡು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮಗುವಿಗೆ ಪೌಷ್ಟಿಕಾಂಶದ ಕೊರತೆಯಿತ್ತು ಎಂದು ಪೋಷಕರು ತಿಳಿಸಿದ್ದಾರೆ. ಗರ್ಭಿಣಿಯರಿಗೆ ಪ್ರತಿ ತಿಂಗಳು ನೀಡುವ 2000 ರೂ. ಸಹಾಯಧನ ಸಿಕ್ಕಿಲ್ಲ ಎಂದು ತಾಯಿ ಸಂಗೀತ ಆರೋಪಿಸಿದ್ದಾರೆ. ಎರಡು ವರ್ಷಗಳ ಹಿಂದೆ ದಂಪತಿಯ ಮೊದಲ ಮಗಳು ಕೂಡ ಇದೇ ರೀತಿ ಸಾವನ್ನಪ್ಪಿದ್ದಳು.

TAGGED:4-month-old baby dies of suffocation while breastfeeding
Share This Article
Facebook Twitter Copy Link Print
Previous Article ಟೇಕಾಫ್ ಆದ ಕೂಡಲೇ ಇಂಜಿನ್ ನಲ್ಲಿ ಬೆಂಕಿ, ಇಂದೋರ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ದೆಹಲಿಗೆ ವಾಪಸ್
Next Article ನಾಳೆಯಿಂದ ಜಾರಿಗೆ ಬರಲಿವೆ ಈ 5 ಪ್ರಮುಖ ನಿಯಮಗಳು, ಏನೇನು ಹೊಸ ಬದಲಾವಣೆ?

Popular Posts

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

You Might Also Like

ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?