Border Ganesha ಭಾರತ- ಪಾಕ್ ಗಡಿಯಲ್ಲಿ ಬೆಂಗಳೂರು ಗಣಪನಿಗೆ ಪೂಜೆ! ಮೆರವಣಿಗೆಯಲ್ಲಿ ಕುಣಿದು ಸಂಭ್ರಮಿಸಿದ ಯೋಧರು
newsics.com ಜಮ್ಮು ಕಾಶ್ಮೀರದಲ್ಲಿ ಭಾರತ-ಪಾಕಿಸ್ತಾನ ಗಡಿ ಭಾಗದಲ್ಲಿರುವ ತೀತ್ವಾಲ್ನಲ್ಲಿ ಬೆಂಗಳೂರಿನಲ್ಲಿ ತಯಾರಿಸಿದ್ದ ಮಣ್ಣಿನ ಗಣಪತಿ ಇರಿಸಿ ವಿಜೃಂಭಣೆಯ ಗಣೇಶೋತ್ಸವ ನಡೆಸಲಾಯಿತು. ಬೆಂಗಳೂರಿನ ಶೃಂಗೇರಿ ಶಂಕರಮಠದಿಂದ ಒಯ್ದಿದ್ದ ಮಣ್ಣಿನ ಗಣಪತಿ ವಿಗ್ರಹವನ್ನು ಕುಪ್ವಾರಾ ಜಿಲ್ಲೆಯ ತೀತ್ವಾಲ್ನಲ್ಲಿ ಪ್ರತಿಷ್ಠಾಪಿಸಲಾಗಿತ್ತು. ಆಪರೇಷನ್ ಸಿಂದೂರದ ಮಾದರಿಯಲ್ಲಿದ್ದ ಗಣೇಶನನ್ನು ಗ್ರಾಮದಲ್ಲಿ ನಿರ್ಮಿಸಿದ್ದ ಶೃಂಗೇರಿ ಮಠದ ಶಾರದಾ ಮಂದಿರದಲ್ಲಿ ಪ್ರತಿಷ್ಠಾಪಿಸಿ ವೇದ, ಮಂತ್ರ ಘೋಷಗಳ ನಡುವೆ ಪೂಜಾ ಕೈಂಕರ್ಯ ನೆರವೇರಿಸಲಾಯಿತು. ಬಳಿಕ ಸ್ವತಃ ಕುಪ್ವಾರಾ ಜಿಲ್ಲಾಧಿಕಾರಿ ಶ್ರೀಕಾಂತ್ ಬಾಳಾ ಸಾಹೇಬ್ ಸೂಸೆ ಅವರು ಗಣಪತಿಯ ವಿಗ್ರಹವನ್ನು … Continue reading Border Ganesha ಭಾರತ- ಪಾಕ್ ಗಡಿಯಲ್ಲಿ ಬೆಂಗಳೂರು ಗಣಪನಿಗೆ ಪೂಜೆ! ಮೆರವಣಿಗೆಯಲ್ಲಿ ಕುಣಿದು ಸಂಭ್ರಮಿಸಿದ ಯೋಧರು
Copy and paste this URL into your WordPress site to embed
Copy and paste this code into your site to embed