Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಗುವಿಗೆ ನೇಣು ಬಿಗಿದು ತಾಯಿಯೂ ಆತ್ಮಹತ್ಯೆ
ಕರ್ನಾಟಕಪ್ರಮುಖ

ಮಗುವಿಗೆ ನೇಣು ಬಿಗಿದು ತಾಯಿಯೂ ಆತ್ಮಹತ್ಯೆ

Share
1 Min Read
SHARE

newsics.com

ಬ್ರಹ್ಮಾವರ: ಪತಿಯ ಬಂಧನ ಭೀತಿಯಿಂದ ಪತ್ನಿಯು ಒಂದೂವರೆ ವರ್ಷದ ಮಗುವನ್ನು ಹತ್ಯೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.

ಸುಶ್ಮಿತಾ (23) ಮತ್ತು ಮಗು ಶ್ರೇಷ್ಠಾ ಮೃತಪಟ್ಟವರು. ಮನೆಯ ಚಾವಡಿಯಲ್ಲಿ ಮೊದಲು ಮಗುವಿಗೆ ನೇಣು ಬಿಗಿದು ಅನಂತರ ಸಮೀಪದಲ್ಲೇ ತಾನೂ ನೇಣು ಬಿಗಿದುಕೊಂಡಿದ್ದಾರೆ.

16 ವರ್ಷಗಳ ಹಿಂದಿನ ಪ್ರಕರಣ:
16 ವರ್ಷಗಳ ಹಿಂದೆ ಪಕ್ಕದ ಮನೆಯವರೊಂದಿಗೆ ಗಲಾಟೆ ನಡೆದಿದ್ದು, ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ದಿನಗಳ ಹಿಂದೆ ಪತಿ ಸುಭಾಷ್‌ ನಾಯ್ಕ ಹಾಗೂ ಅವರ ಸಹೋದರ ಸಹಿತ 6 ಮಂದಿಯ ಬಂಧನಕ್ಕೆ ನ್ಯಾಯಾಲಯ ಆದೇಶಿಸಿತ್ತು. ಈ ಕುರಿತು ಪದೇ ಪದೆ ಮನೆಗೆ ಪೊಲೀಸರು ಆಗಮಿಸಿ ನೋಟಿಸು ನೀಡುವುದು ಮತ್ತು ಬೆದರಿಕೆ ಹಾಕಿದ್ದಾರೆಂಬ ಕಾರಣದಿಂದ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಸ್ಥಳದಲ್ಲಿ ಡೆತ್‌ನೋಟ್‌ ಪತ್ತೆ:
2009ರಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿ ಪತಿ ಹಾಗೂ ಮನೆಯವರು ತಪ್ಪಿತಸ್ಥರು ಎನ್ನುವುದಾಗಿ ಇತ್ತೀಚೆಗೆ ಹೈಕೋರ್ಟ್‌ನಲ್ಲಿ ದೃಢೀಕರಣಗೊಂಡಿದೆ. ಇದೇ ವಿಚಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಸ್ಥಳದಲ್ಲಿ ಡೆತ್‌ನೋಟ್‌ ದೊರಕಿದ್ದು, ಘಟನೆಗೆ ನಾನೇ ಹೊಣೆಗಾರರಾಗಿದ್ದೇವೆ ಎನ್ನುವ ರೀತಿಯಲ್ಲಿ ಬರೆದಿದ್ದಾರೆ. ಬೇರೆ ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ತನಿಖೆಯಿಂದ ತಿಳಿಯಲಿದೆ.

ಪುರುಷರ ವಿಶ್ವಕಪ್ ಟ್ರೋಫಿಗಿಂತಲೂ ಮಹಿಳೆಯರ ವಿಶ್ವಕಪ್ ಬಹುಮಾನ ಹಣ ದುಪ್ಪಟ್ಟು!

TAGGED:Mother commits suicide by hanging child
Share This Article
Facebook Twitter Copy Link Print
Previous Article ಪುರುಷರ ವಿಶ್ವಕಪ್ ಟ್ರೋಫಿಗಿಂತಲೂ ಮಹಿಳೆಯರ ವಿಶ್ವಕಪ್ ಬಹುಮಾನ ಹಣ ದುಪ್ಪಟ್ಟು!
Next Article BHOVI CORPORATION: ಭೋವಿ ನಿಗಮ‌ ಭ್ರಷ್ಟಾಚಾರ; ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?