ಬಳ್ಳಾರಿ ಜೈಲಿಗೆ ಶಿಫ್ಟ್​ ವಿಚಾರದಲ್ಲಿ ದರ್ಶನ್​ಗೆ ಹೆಚ್ಚಿದ ಟೆನ್ಷನ್

newsics.com ಸುಪ್ರೀಂ ಕೋರ್ಟ್​ ತೀರ್ಪಿನ ಬಳಿಕ ದರ್ಶನ್ ಹಾಗೂ ಲಕ್ಷ್ಮಣ್, ಜಗದೀಶ್, ನಾಗರಾಜ್, ಪ್ರದೂಷ್ ಸೇರಿ ಈ ಪ್ರಕರಣದ ಕೆಲ ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿದ್ದಾರೆ. ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಹಾಗೂ ಇತರೆ ಆರೋಪಿಗಳನ್ನ ಬೇರೆ ಜೈಲಿಗೆ ಹಾಕುವುದರ ಕುರಿತು ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ನಟ ದರ್ಶನ್​​ನನ್ನು ಬಳ್ಳಾರಿ ಜೈಲಿಗೆ ಶಿಫ್ಟ್​ ಮಾಡುವ ವಿಚಾರ ಸದ್ಯ ಕುತೂಹಲ ಮೂಡಿಸಿದೆ. ಇವತ್ತು 64ನೇ ಸೆಷನ್​ ಕೋರ್ಟ್​ನಲ್ಲಿ ಬಳ್ಳಾರಿ ಜೈಲಿಗೆ … Continue reading ಬಳ್ಳಾರಿ ಜೈಲಿಗೆ ಶಿಫ್ಟ್​ ವಿಚಾರದಲ್ಲಿ ದರ್ಶನ್​ಗೆ ಹೆಚ್ಚಿದ ಟೆನ್ಷನ್