Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Banu Mushtaq ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ; ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ
ಕರ್ನಾಟಕಪ್ರಮುಖ

Banu Mushtaq ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ; ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ

Share
1 Min Read
SHARE

newsics.com

ಬೆಂಗಳೂರು: ನಾಡಹಬ್ಬ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ಗೆ ಆಹ್ವಾನ ನೀಡಲಾಗಿದೆ. ಆದರೆ, ಕರ್ನಾಟಕ ಸರ್ಕಾರದ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ನಡುವೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ, ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಮಾಡಿರುವ ಸರ್ಕಾರದ ಕ್ರಮಕ್ಕೆ ತಡೆ ನೀಡುವಂತೆ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ದಸರಾ ಉದ್ಘಾಟನೆ ವೇಳೆ ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಾಗುತ್ತದೆ. ವೇದ ಮಂತ್ರ, ಧಾರ್ಮಿಕ ಆಚರಣೆಗಳೊಂದಿಗೆ ಉದ್ಘಾಟನೆ ಮಾಡಬೇಕೆಂಬ ಸಂಪ್ರದಾಯವಿದೆ. ಬಾನು ಮುಷ್ತಾಕ್ ಹಿಂದೂ ವಿರೋಧಿ. ಕನ್ನಡ ವಿರೋಧಿ ಭಾವನೆ ಹೊಂದಿದ್ದಾರೆ. ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದೆ. ಸರ್ಕಾರದ ಕ್ರಮಕ್ಕೆ ತಡೆ ನೀಡಬೇಕು.
ಮೈಸೂರಿನ ರಾಜಮನಎತನದವರೂ ಸರ್ಕಾರದ ನಡೆ ವಿರೋಧಿಸಿದ್ದಾರೆ. ಸರ್ಕಾರದ ನಿರ್ಧಾರದಿಂದ ಹಿಂದೂಗಳ ಭಾವನೆಗೆ ಘಾಸಿಯಾಗಿದೆ. ಬಾನು ಮುಷ್ತಾಕ್ ಅವರಿಗೆ ನೀಡಿದ ಆಹ್ವಾನ ಹಿಂಪಡೆಯುವಂತೆ ನಿರ್ದೇಶನ ನೀಡುವಂತೆ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.

Manisha Koirala: 12 ಪುರುಷರೊಂದಿಗೆ ಸಂಬಂಧ; 55 ವಯಸ್ಸಿನಲ್ಲಿ ಈ ನಟಿ ಒಂಟಿ

TAGGED:Banu Mushtaq selected for Dasara inauguration; Pratap Simha moves High Court challenging government's action
Share This Article
Facebook Twitter Copy Link Print
Previous Article Manisha Koirala: 12 ಪುರುಷರೊಂದಿಗೆ ಸಂಬಂಧ; 55 ವಯಸ್ಸಿನಲ್ಲಿ ಈ ನಟಿ ಒಂಟಿ
Next Article ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ

Popular Posts

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

You Might Also Like

ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?