Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪರಪ್ಪನ ಅಗ್ರಹಾರ ಜೈಲಿನಲ್ಲಿ ಲೈಬ್ರರಿ ಕ್ಲರ್ಕ್ ಆದ ಪ್ರಜ್ವಲ್ ರೇವಣ್ಣ : ದಿನಕ್ಕೆ ಸಂಬಳ ಎಷ್ಟು?
ಕರ್ನಾಟಕಪ್ರಮುಖ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಲೈಬ್ರರಿ ಕ್ಲರ್ಕ್ ಆದ ಪ್ರಜ್ವಲ್ ರೇವಣ್ಣ : ದಿನಕ್ಕೆ ಸಂಬಳ ಎಷ್ಟು?

Share
1 Min Read
SHARE

newsics.com

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಾಮಾನ್ಯ ಕೈದಿಯಂತೆ ತಮ್ಮ ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ. ಜೈಲು ಅಧಿಕಾರಿಗಳು ಅವರನ್ನು ಲೈಬ್ರರಿಯ ಕ್ಲರ್ಕ್ ಆಗಿ ನೇಮಿಸಿದ್ದು, ಪುಸ್ತಕಗಳನ್ನು ವಿತರಿಸುವುದು ಮತ್ತು ನೋಂದಣಿ ಮಾಡುವ ಕೆಲಸವನ್ನು ನಿರ್ವಹಿಸುತ್ತಿದ್ದಾರೆ.
ಸದ್ಯಕ್ಕೆ ಪ್ರಜ್ವಲ್ ರೇವಣ್ಣ ಅವರು ಒಂದು ದಿನದ ಮಟ್ಟಿಗೆ ಕೆಲಸ ಮಾಡಿದ್ದು, ದಿನಗೂಲಿಯಾಗಿ 522 ರೂಪಾಯಿಗಳನ್ನು ಸಂಬಳವಾಗಿ ಪಡೆಯುತ್ತಿದ್ದಾರೆ. ಕೆಲಸಕ್ಕೆ ಹಾಜರಾಗದಿದ್ದರೆ ಸಂಬಳ ನೀಡಲಾಗುವುದಿಲ್ಲ. ನ್ಯಾಯಾಲಯದ ವಿಚಾರಣೆಗಾಗಿ ಆಗಾಗ ಬರಬೇಕಾಗಿರುವುದರಿಂದ ಮತ್ತು ವಕೀಲರೊಂದಿಗೆ ಇತರ ಪ್ರಕರಣಗಳ ಚರ್ಚೆಗಾಗಿ ಸಮಯ ಬೇಕಾಗಿರುವ ಕಾರಣ, ಅವರನ್ನು ಪೂರ್ಣ ಸಮಯದ ಕೆಲಸಕ್ಕೆ ನಿಯೋಜಿಸಿಲ್ಲ.
ಪ್ರಜ್ವಲ್ ರೇವಣ್ಣ ಅವರ ಜೈಲು ಜೀವನವು ಸಾಮಾನ್ಯ ಕೈದಿಗಳಂತೆಯೇ ಇದ್ದು, ಕಾರಾಗೃಹದ ನಿಯಮಗಳನ್ನು ಪಾಲಿಸುತ್ತಿದ್ದಾರೆ. ಈ ಪ್ರಕರಣದಲ್ಲಿ ಅವರಿಗೆ ಜೀವಾವಧಿ ಶಿಕ್ಷೆಯಾಗಿದ್ದರೂ, ಜೈಲಿನಲ್ಲಿ ಕೆಲಸ ಮಾಡುವ ಮೂಲಕ ಸಮಯ ಕಳೆಯುತ್ತಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

ಇಂದು ರಕ್ತಚಂದ್ರಗ್ರಹಣ: ರಾಜ್ಯದ ದೇಗುಲಗಳಲ್ಲಿಲ್ಲ‌ ವಿಶೇಷ ಪೂಜೆ, ಹಲವು ದೇವಸ್ಥಾನ ಬಂದ್

TAGGED:a library clerk at Parappana Agrahara Jail: How much is his daily salary?Prajwal Revanna
Share This Article
Facebook Twitter Copy Link Print
Previous Article Heavy Rain ರಾಜ್ಯದಲ್ಲಿ ಮುಂದುವರಿದ ಮಳೆ -ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ
Next Article relationship ಈ ಅಭ್ಯಾಸಗಳೇ ಹಾಲು ಜೇನಿನಂತಹ ಸಂಬಂಧ ಹಾಳಾಗಲು ಕಾರಣ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?