ಇಂದು ರಕ್ತಚಂದ್ರಗ್ರಹಣ: ರಾಜ್ಯದ ದೇಗುಲಗಳಲ್ಲಿಲ್ಲ‌ ವಿಶೇಷ ಪೂಜೆ, ಹಲವು ದೇವಸ್ಥಾನ ಬಂದ್

newsics.com ಭಾನುವಾರ ರಾತ್ರಿ ಸಂಭವಿಸಲಿರುವ ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಹಲವು ದೇವಾಲಯಗಳಲ್ಲಿ ಪೂಜಾ ವೇಳಾಪಟ್ಟಿ ಬದಲಾವಣೆ ಮತ್ತು ದೇವಾಲಯ ಬಂದ್ ಮಾಡುವ ಕ್ರಮ ಕೈಗೊಳ್ಳಲಾಗಿದೆ. ರಕ್ತ ಚಂದ್ರಗ್ರಹಣ ಹಿನ್ನೆಲೆಯಲ್ಲಿ ಹಲವು ಪ್ರಮುಖ ದೇವಸ್ಥಾನಗಳಲ್ಲಿ ಪೂಜೆ-ಪುನಸ್ಕಾರಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಹಾಗೂ ದೇವಾಲಯ ಬಂದ್ ಮಾಡುವ ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರು: ಗವಿಗಂಗಾಧರೇಶ್ವರ ದೇವಸ್ಥಾನ ನಗರದ ಐತಿಹಾಸಿಕ ಗವಿಗಂಗಾಧರೇಶ್ವರ ದೇವಸ್ಥಾನವು ಭಾನುವಾರ ಬೆಳಗ್ಗೆ 11 ಗಂಟೆಗೆ ಬಂದ್ ಆಗಲಿದೆ. ಬೆಳಗ್ಗೆ 7 ಗಂಟೆಗೆ ಮಹಾಭಿಷೇಕ ಹಾಗೂ ಪೂಜೆ ನೆರವೇರಿಸಲಾಗುತ್ತದೆ. ಗಂಗಾಧರನಿಗೆ ಕ್ಷೀರ … Continue reading ಇಂದು ರಕ್ತಚಂದ್ರಗ್ರಹಣ: ರಾಜ್ಯದ ದೇಗುಲಗಳಲ್ಲಿಲ್ಲ‌ ವಿಶೇಷ ಪೂಜೆ, ಹಲವು ದೇವಸ್ಥಾನ ಬಂದ್