Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಖ್ಯಾತ ನಿರ್ದೇಶಕ ಎಸ್. ನಾರಾಯಣ್ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ – FIR ದಾಖಲು
ಮನರಂಜನೆಕರ್ನಾಟಕ

ಖ್ಯಾತ ನಿರ್ದೇಶಕ ಎಸ್. ನಾರಾಯಣ್ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ – FIR ದಾಖಲು

Share
1 Min Read
SHARE

newsics.com

ಬೆಂಗಳೂರು: ಕಲಾ ಸಮ್ರಾಟ ಎಸ್​.ನಾರಾಯಣ್ ಕುಟುಂಬದಲ್ಲಿ ವಿರುದ್ಧ, ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

 

ಎಸ್​.ನಾರಾಯಣ್ ಸೊಸೆ ಪವಿತ್ರ ಗಂಭೀರ ಆರೋಪ ಮಾಡಿದ್ದಾರೆ. ಪವಿತ್ರ ಹಾಗೂ ಎಸ್.ನಾರಾಯಣ್ ಪುತ್ರ ಪವನ್​ 2021ರಲ್ಲಿ ಮದುವೆ ಆಗಿದ್ದಾರೆ. ಇದೀಗ ಪವಿತ್ರಾ, ತನ್ನ ಪತಿ ಹಾಗೂ ಮಾವನ ವಿರುದ್ಧ ವರದಕ್ಷಿಣೆ ಕಿರುಕುಳದ ಆರೋಪ ಹೊರಿಸಿದ್ದಾರೆ. ಹಣಕ್ಕಾಗಿ ಪೀಡಿಸುತ್ತಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪ ಪ್ರಕರಣದಲ್ಲಿ ಪವನ್ ಮೊದಲ ಆರೋಪಿ ಆಗಿದ್ದಾರೆ.

ನನ್ನ ಪತಿ ಪವನ್ ಓದಿಲ್ಲ, ಹೀಗಾಗಿ ಎಲ್ಲಿಯೂ ಕೆಲಸ ಸಿಗ್ತಿರಲಿಲ್ಲ. ನಾನೇ ಎಲ್ಲಾ ಕೆಲಸ ಮಾಡಿ ಮನೆಯ ಸಂಸಾರ ಸಾಗಿಸುತ್ತಿದ್ದೆ. ಇದರ ಮಧ್ಯೆ ‘ಕಲಾ ಸಾಮ್ರಾಟ್ ಟೀಂ ಅಕಾಡಮಿ’ ಎಂಬ ಫಿಲ್ಮ್ ಇನ್​ಸ್ಟಿಟ್ಯೂಟ್ ಮಾಡಲಾಗಿತ್ತು. ಅದನ್ನು ಆರಂಭಿಸಲು ಪವನ್, ನಮ್ಮ ಬಳಿ ಹಣ ಕೇಳಿದ್ದ. ಆಗ ನಾನು ತಾಯಿಯ ಒಡವೆಗಳನ್ನ ಅಡವಿಟ್ಟು ಹಣ ಕೊಟ್ಟಿದ್ದೆ. ಕೊನೆಗೆ ಆ ಸಂಸ್ಥೆ ಲಾಸ್​ ಆಗಿ ಮುಚ್ಚಲಾಯಿತು. ಅಲ್ಲಿ ಆಗಿರುವ ನಷ್ಟ ತುಂಬಿಸಿಕೊಳ್ಳಲು ನಾನು 10 ಲಕ್ಷ ರೂಪಾಯಿ ಸಾಲ ಮಾಡಿ ಪವನ್​ಗೆ ನೀಡಿದ್ದೆ.

ಇಷ್ಟೆಲ್ಲ ಆದರೂ ಪ್ರತಿ ದಿನ ಅತ್ತೆ ಭಾಗ್ಯಲಕ್ಷ್ಮಿ (ಎಸ್.ನಾರಾಯಣ್ ಪತ್ನಿ) ಹಾಗು ಪತಿ ನನ್ನ ಮೇಲೆ ಹಲ್ಲೆ ನಡೆಸಿ ಹಣ ತರುವಂತೆ ಒತ್ತಾಯ ಮಾಡಿದ್ದಾರೆ. ಅದಕ್ಕೆ ಒಪ್ಪದ ಹಿನ್ನೆಲೆಯಲ್ಲಿ ಅತ್ತೆ ಭಾಗ್ಯಲಕ್ಷ್ಮಿ ಹಾಗು ಪತಿ ನನ್ನ ಮನೆಯಿಂದ ಹೊರ ಹಾಕಿದ್ದಾರೆ. ಅಷ್ಟೇ ಅಲ್ಲದೇ ಮದುವೆ ಅವಧಿಯಲ್ಲಿ ಒಂದು ಲಕ್ಷದ ಉಂಗುರ ಹಾಗೂ ಖರ್ಚು-ವೆಚ್ಚದ ಹಣ ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ನನ್ನ ಮಗನಿಗೆ ತೊಂದರೆಯಾದರೆ ಎಸ್.ನಾರಾಯಣ್, ಭಾಗ್ಯಲಕ್ಷ್ಮಿ ಹಾಗೂ ಪವನ್ ಕಾರಣ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

 

 

 

Share This Article
Facebook Twitter Copy Link Print
Previous Article Rain Alert ಕರ್ನಾಟಕದಲ್ಲಿ ಇಂದಿನಿಂದ ಮತ್ತೆ ಮಳೆ – ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Next Article ಸಿದ್ದರಾಮಯ್ಯ ಸರ್ಕಾರವನ್ನು ಕಾಂತಾರ ಸಿನಿಮಾಕ್ಕೆ ಹೋಲಿಸಿದ MLC ಕೆ ಎಸ್ ನವೀನ್

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?