Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನೀರಿಗಾಗಿ ಜಗಳ: ಬೊಲೆರೊ ವಾಹನ ಹತ್ತಿಸಿ ವ್ಯಕ್ತಿಯ ಭೀಕರ ಕೊ*ಲೆ
ಕರ್ನಾಟಕ

ನೀರಿಗಾಗಿ ಜಗಳ: ಬೊಲೆರೊ ವಾಹನ ಹತ್ತಿಸಿ ವ್ಯಕ್ತಿಯ ಭೀಕರ ಕೊ*ಲೆ

Share
0 Min Read
SHARE

newsics.com

ತುಮಕೂರು: ಕುಡಿಯುವ ನೀರಿನ ವಿಚಾರಕ್ಕಾಗಿ ಪರಸ್ಪರ ಎರಡು ಗುಂಪುಗಳು ಗಲಾಟೆ ಮಾಡಿಕೊಂಡು ಕೊಲೆಯಲ್ಲಿ ಅಂತ್ಯ ಕಂಡಿದೆ.

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ
ಹೋಬಳಿಯ ಪೋಲೇನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಎರಡು ಗುಂಪುಗಳ ನಡುವೆ ಆರಂಭವಾದ ಜಗಳ ಆನಂದ್ (32) ಎಂಬತನನ್ನು ನಾಗೇಶ್ ಎಂಬ ವ್ಯಕ್ತಿ ದ್ವೇಷದಿಂದ ಅಟ್ಟಾಡಿಸಿ ಹೊಡೆದಿದ್ದಲ್ಲದೆ ನಡೆದುಕೊಂಡು ಹೋಗುತ್ತಿದ್ದ ಆನಂದನ ಮೇಲೆ ಬೊಲೆರೊ ವಾಹನ ಹತ್ತಿಸಿ ಸಾಯಿಸಿರುವ ಘಟನೆ ಗುರುವಾರ ನಡೆದಿದೆ.

ಕೊಡಿಗೇನಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಶ್ರೀನಿವಾಸ್ ಪ್ರಸಾದ್ ಆರೋಪಿ ನಾಗೇಶ್ ಮೇಲೆ ಕೇಸ್ ದಾಖಲಿಸಿ ಬಂಧಿಸಿದ್ದಾರೆ.

ಆರು ವರ್ಷದ ಬಾಲಕಿ ಮೇಲೆ ಅಪ್ರಾಪ್ತರಿಂದ ಸಾಮೂಹಿಕ ಅತ್ಯಾ*ಚಾರ!

ನಟ ನಂದಮೂರಿ ಬಾಲಕೃಷ್ಣಗೆ ಅನಾರೋಗ್ಯ : ಆಸ್ಪತ್ರೆಗೆ ದಾಖಲು

TAGGED:Fight over water: Man brutally mur*dered
Share This Article
Facebook Twitter Copy Link Print
Previous Article ನಟ ನಂದಮೂರಿ ಬಾಲಕೃಷ್ಣಗೆ ಅನಾರೋಗ್ಯ : ಆಸ್ಪತ್ರೆಗೆ ದಾಖಲು
Next Article ಪ್ಯಾರಿಸ್‌ನಲ್ಲಿ ಇನ್ನೂ ನಿಯಂತ್ರಣಕ್ಕೆ ಸಿಗದ ಹಿಂಸಾಚಾರ: 300 ಮಂದಿ ಬಂಧನ,‌ ಜೋರಾಯ್ತು ‘ಬ್ಲಾಕ್‌ ಎವ್ರಿಥಿಂಗ್’ ಕೂಗು

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?