Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆತ್ಮಹತ್ಯೆ ಯೋಚನೆ ತಡೆಯಲು ಈ ಇಂಜೆಕ್ಷನ್ ಕೊಟ್ಟರೆ ಸಾಕು – ವೈದ್ಯರಿಂದ ಹೊಸ ಸಂಶೋಧನೆ.!
ದೇಶಕರ್ನಾಟಕ

ಆತ್ಮಹತ್ಯೆ ಯೋಚನೆ ತಡೆಯಲು ಈ ಇಂಜೆಕ್ಷನ್ ಕೊಟ್ಟರೆ ಸಾಕು – ವೈದ್ಯರಿಂದ ಹೊಸ ಸಂಶೋಧನೆ.!

Share
1 Min Read
SHARE

newsics.com

ಬೆಂಗಳೂರು : ಆತ್ಮಹತ್ಯೆ ಯೋಚನೆ ತಡೆಯಲು ಹೊಸ ಇಂಜೆಕ್ಷನ್ ಬಂದಿದೆ ವೈದ್ಯರು ಹೊಸ ಸಂಶೋಧನೆ ಮಾಡಿ ಸೈ ಎನಿಸಿಕೊಂಡಿದ್ದಾರೆ.

ಒಮ್ಮೆ ಈ ಇಂಜೆಕ್ಷನ್ ಕೊಟ್ಟರೆ ಮತ್ತೆ ಅವರು ಯಾವತ್ತೂ ಕೂಡ ಆತ್ಮಹತ್ಯೆ ಯೋಚನೆ ಮಾಡುವುದಿಲ್ಲ ಎಂದು ಡಾ.ರೂಪೇಶ್ ಕುಮಾರ್ ಹೇಳಿದ್ದಾರೆ. ಕೊಡಗು ಜಿಲ್ಲಾಸ್ಪತ್ರೆಯಿಂದ ಈಗಾಗಲೇ 10 ಜನರಿಗೆ ಈ ಚಿಕಿತ್ಸೆ ನೀಡಲಾಗಿದೆ. ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ಬರುವ ರೋಗಿಗಳನ್ನ ವಿವಿಧ ಮಾನಸಿಕ ಮತ್ತು ದೈಹಿಕ ಪರೀಕ್ಷೆಗೆ ಒಳಪಡಿಸಿದ ನಂತರ ಇಂಜೆಕ್ಷನ್ ನೀಡಲಾಗುತ್ತದೆ.

ಆತ್ಮಹತ್ಯೆಗೆ ಯತ್ನಿಸಿದ ಬಂದವರಿಗೆಲ್ಲಾ ಇಂಜೆಕ್ಷನ್ ಕೊಡಲ್ಲ, ಬದಲಿಗೆ ಅವರಿಗೆ ಪರೀಕ್ಷೆ ಮಾಡಿದ ಬಳಿಕ ಅವರಿಗೆ ಇಂಜೆಕ್ಷನ್ ಅಗತ್ಯವಿದ್ರೆ ಮಾತ್ರ ಅವರಿಗೆ ಗೊತ್ತಾಗದ ಹಾಗೆ ಗ್ಲೂಕೋಸ್ ಮೂಲಕ ಇದನ್ನ ನೀಡಲಾಗುತ್ತದೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಇಂಜೆಕ್ಷನ್ ಬೆಲೆ 15-20 ಸಾವಿರ ಇದೆ. ಸರ್ಕಾರಿ ಆಸ್ಪತ್ರೆಯಲ್ಲಿ ಬಿಪಿಎಲ್ ಕಾರ್ಡ್ ಇದ್ದವರಿಗೆ ಉಚಿತವಾಗಿ ನೀಡಲಾಗುತ್ತದೆಯಂತೆ.

TAGGED:#injection #prevent #suicidal #research #doctors.
Share This Article
Facebook Twitter Copy Link Print
Previous Article Gold Rate Today ಅಂಬರಕ್ಕೇರಿದ ಬಂಗಾರ… ಆಭರಣ ಪ್ರಿಯರಿಗೆ ಶಾಕ್ ಮೇಲೆ ಶಾಕ್​​​​​​ ಕೊಡ್ತಿದೆ ಚಿನ್ನ!
Next Article Bomb Threat ದೆಹಲಿ ಹೈಕೋರ್ಟ್ ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?