Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > BWSSB Alert ಸೆ.15ರಿಂದ ಮೂರು‌ ದಿನ ಬೆಂಗಳೂರಲ್ಲಿ ಕಾವೇರಿ ನೀರಿಲ್ಲ
ಕರ್ನಾಟಕಪ್ರಮುಖ

BWSSB Alert ಸೆ.15ರಿಂದ ಮೂರು‌ ದಿನ ಬೆಂಗಳೂರಲ್ಲಿ ಕಾವೇರಿ ನೀರಿಲ್ಲ

Share
1 Min Read
SHARE

newsics.com

ಬೆಂಗಳೂರು: ಕಾವೇರಿ ನೀರು ಸರಬರಾಜು ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 15, 16 ಮತ್ತು 17 ರಂದು ಬೆಂಗಳೂರಿನಲ್ಲಿ ಕಾವೇರಿ ನೀರು ಪೂರೈಕೆ ಸ್ಥಗಿತವಾಗಲಿದೆ.

ಒಟ್ಟು 5 ಹಂತಗಳಲ್ಲಿ ಸುಮಾರು 60 ಗಂಟೆಗಳ ಕಾಲ ನೀರು ಸರಬರಾಜು ಸ್ಥಗಿತವಾಗಲಿದ್ದು, ಹೀಗಾಗಿ ಸಾರ್ವಜನಿಕರು ಮುಂಚಿತವಾಗಿ ನೀರನ್ನು ಸಂಗ್ರಹಿಸಿಟ್ಟುಕೊಳ್ಳಲು ಜಲಮಂಡಳಿ ಮನವಿ ಮಾಡಿದೆ.

ಈ ಕುರಿತು ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್‌ ಮಾಹಿತಿ ನೀಡಿದ್ದು, ನಿಯಮಿತ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನೀರು ಸರಬರಾಜು ಯೋಜನೆಯ ವಿವಿಧ ಹಂತಗಳ ಜಲರೇಚಕ ಯಂತ್ರಾಗಾರಗಳನ್ನು ಸೆಪ್ಟೆಂಬರ್‌ 15, 16 ಮತ್ತು 17 ರಂದು ಸ್ಥಗಿತಗೊಳಿಸಲಾಗುತ್ತಿದೆ. ಈ ಜಲರೇಚಕ ಯಂತ್ರಾಗಾರಗಳ ಸ್ಥಗಿತತೆಯಿಂದ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಹೀಗಾಗಿ ಸಾರ್ವಜನಿಕರು ಮುಂಚಿತವಾಗಿ ನೀರು ಸಂಗ್ರಹಿಸಿಟ್ಟುಕೊಳ್ಳುಂತೆ ಮನವಿ ಮಾಡಿದ್ದಾರೆ.

ಎಲ್ಲೆಲ್ಲಿ ಯಾವಾಗ ನೀರು ಬಂದ್‌?
ಕಾವೇರಿ 5ನೇ ಹಂತ – ಸೆಪ್ಟೆಂಬರ್‌ 15 ರ ಬೆಳಗ್ಗೆ 1 ರಿಂದ ಸೆಪ್ಟೆಂಬರ್ 17 ರ ಮಧ್ಯಾಹ್ನ 1ರವರೆಗೆ ಒಟ್ಟು 60 ಗಂಟೆಗಳು.
ಕಾವೇರಿ ಹಂತ 1, 2, 3, 4 ರಲ್ಲಿ – ಸೆಪ್ಟೆಂಬರ್ 16 ರ ಬೆಳಗ್ಗೆ 6ರಿಂದ ಸೆಪ್ಟೆಂಬರ್ 17 ರ ಬೆಳಗ್ಗೆ 6ರವರೆಗೆ ಒಟ್ಟು 24 ಗಂಟೆಗಳು.

ಏನು ಕಾಮಗಾರಿ?
ಬೆಂಗಳೂರು ನಗರದ ಜನತೆಗೆ ಯಾವುದೇ ಅಡೆತಡೆಯಿಲ್ಲದೆ ಕುಡಿಯುವ ನೀರನ್ನು ಸರಬರಾಜು ಮಾಡಲು, ಕಾವೇರಿ ನೀರು ಸರಬರಾಜು ಯೋಜನೆಯ ಜಲರೇಚಕ ಯಂತ್ರಾಗಾರಗಳು ಮತ್ತು ಮುಖ್ಯ ಕೊಳವೆ ಮಾರ್ಗಗಳ ಸುಲಲಿತ ಚಾಲನೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಸುಸ್ಥಿತಿಯಲ್ಲಿಡುವ ಉದ್ದೇಶದಿಂದ ಜಲಮಂಡಳಿಯ ವಿವಿಧೆಡೆ ನಿಯಮಿತ ತುರ್ತು ನಿರ್ವಹಣೆಯ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ.

ಇಂದು, ನಾಳೆ ಬೆಂಗಳೂರಿನ 60ಕ್ಕೂ ಹೆಚ್ಚು ಏರಿಯಾಗಳಲ್ಲಿ ಕರೆಂಟ್ ಇರಲ್ಲ

ಮತ್ತೊಂದು ವಿಡಿಯೋ‌ ಬಿಡುಗಡೆ ಮಾಡಿದ ಎಂ.ಡಿ. ಸಮೀರ್: ಈ ಬಾರಿ ಧೂತ ಹೇಳಿದ್ದೇನು? ಅಳಲು ತೋಡಿಕೊಂಡಿದ್ದೇನು?

ಹೀರಾಬೆನ್ ನಿಜವಾಗ್ಲೂ ಪ್ರಧಾನಿ ಮೋದಿಗೆ ಬೈದ್ರಾ? ಏನಿದು AI ವಿಡಿಯೋ ರಂಪಾಟ? ವೈರಲ್ ವಿಡಿಯೋ ನೋಡಿ

90% ಜನರು ತಪ್ಪು ರೀತಿಯಲ್ಲಿ ‘ಚಹಾ’ ತಯಾರಿಸ್ತಾರೆ, ಮೊದ್ಲು ಯಾವುದನ್ನ ಸೇರಿಸ್ಬೇಕು?

Life style ನೀವು ದಿನಾ ಬೆಳಿಗ್ಗೆ ಅಲಾರಾಂನೊಂದಿಗೆ ಎಚ್ಚರಗೊಳ್ಳುತ್ತೀರಾ?

Bathing Tips ಸ್ನಾನ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! ಮಾಡಿದರೆ ಅಷ್ಟೇ..

ಇನ್ಮುಂದೆ ಮಲ್ಟಿಫ್ಲೆಕ್ಸ್ ಸೇರಿದಂತೆ ಎಲ್ಲಾ ಚಿತ್ರಮಂದಿರಗಳಿಗೂ ಏಕರೂಪದ ದರ ನಿಗದಿ

TAGGED:Cauvery water will not be available in Bengaluru for three days from September 15th.
Share This Article
Facebook Twitter Copy Link Print
Previous Article ಬೆಂಗಳೂರಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವಂತಿಲ್ಲ: ಸ್ವಲ್ಪ ಯಾಮಾರಿದರೂ 2000 ರೂ. ದಂಡ
Next Article Manipur-Modi: 2 ವರ್ಷಗಳ ಘರ್ಷಣೆಯ ನಂತರ ಇಂದು ಮಣಿಪುರಕ್ಕೆ ಪ್ರಧಾನಿ ಮೋದಿ!

Popular Posts

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

You Might Also Like

ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?