Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gadag news ಹಳ್ಳದಲ್ಲಿ ಕೊಚ್ಚಿಹೋದ ಆರೋಗ್ಯ ಇಲಾಖೆ ಮಹಿಳಾ ಸಿಬ್ಬಂದಿ
ಕರ್ನಾಟಕಪ್ರಮುಖ

Gadag news ಹಳ್ಳದಲ್ಲಿ ಕೊಚ್ಚಿಹೋದ ಆರೋಗ್ಯ ಇಲಾಖೆ ಮಹಿಳಾ ಸಿಬ್ಬಂದಿ

Share
1 Min Read
SHARE

newsics.com

ಗದಗ: ರಭಸವಾಗಿ ಹರಿಯುತ್ತಿದ್ದ ಹಳ್ಳ ದಾಟುತ್ತಿದ್ದ ವೇಳೆ ಆರೋಗ್ಯ ಇಲಾಖೆ ಮಹಿಳಾ ಸಿಬ್ಬಂದಿಯೊಬ್ಬರು ಕೊಚ್ಚಿಹೋದ ಘಟನೆ ರೋಣ ತಾಲೂಕಿನ ಯಾ.ಸ. ಹಡಗಲಿ ಗ್ರಾಮದ ಬಳಿ ಮಂಗಳವಾರ ಸಂಜೆ ನಡೆದಿದೆ.

ಕೌಜಗೇರಿ ಆಯುಷ್ಮಾನ್ ಆರೋಗ್ಯ ಮಂದಿರ ಉಪಕೇಂದ್ರದಲ್ಲಿ ಆರೋಗ್ಯ ಕಿರಿಯ ಸಹಾಯಕಿ ಅಧಿಕಾರಿ ಬಸಮ್ಮ ಗುರಿಕಾರ ಹಳ್ಳದಲ್ಲಿ ಕೊಚ್ಚಿಹೋಗಿದ್ದು, ಶೋಧ ಕಾರ್ಯ ಮುಂದುವರಿದಿದೆ.

ಸಮುದಾಯ ಆರೋಗ್ಯ ಅಧಿಕಾರಿ ಬಸವರಾಜ ಕಡಪಟ್ಟಿ, ಆರೋಗ್ಯ ನಿರೀಕ್ಷಣಾಧಿಕಾರಿ ವೀರಸಂಗಯ್ಯ ಹಿರೇಮಠ ಅವರನ್ನು ರಕ್ಷಣೆ ಮಾಡಲಾಗಿದೆ.

ಗದಗ ಜಿಲ್ಲೆ ರೋಣ ತಾಲೂಕಿನ ಕೌಜಗೇರಿ ಆಯುಷ್ಮಾನ್ ಆರೋಗ್ಯ ಮಂದಿರ ಉಪ ಕೇಂದ್ರದಿಂದ ಯಾ.ಸ. ಹಡಗಲಿ ಗ್ರಾಮದಲ್ಲಿ ಜರುಗಿದ ಆರೋಗ್ಯ ಶಿಬಿರ ಮುಗಿಸಿಕೊಂಡು ವಾಪಸಾಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.

ಮಂಗಳವಾರ ಮಧ್ಯಾಹ್ನ ಸುರಿದ ಧಾರಾಕಾರ ಮಳೆಗೆ ಹಳ್ಳ ರಭಸವಾಗಿ ಹರಿಯುತ್ತಿದ್ದು, ಈ ವೇಳೆ ಯಾ.ಸ ಹಡಗಲಿ ಗ್ರಾಮದಿಂದ ಕೌಜಗೇರಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ಹಳ್ಳ ದಾಟುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ನೀರಿನ ರಭಸಕ್ಕೆ ಆರೋಗ್ಯ ಕಿರಿಯ ಸಹಾಯಕಿ ಅಧಿಕಾರಿ ಬಸಮ್ಮ ಗುರಿಕಾರ ಕೊಚ್ಚಿ ಹೋಗಿದ್ದಾರೆ. ಸಂಜೆವರೆಗೆ ಶೋಧ ಕಾರ್ಯ ನಡೆಸಿದರೂ ಪತ್ತೆಯಾಗದ ಕಾರಣ, ಬುಧವಾರ ಮತ್ತೆ ಶೋಧ ಕಾರ್ಯ ಮುಂದುವರಿಯಲಿದೆ ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಎಸ್.ಎಸ್. ನಿಲಗುಂದ ಹಾಗೂ ರೋಣ ತಹಸೀಲ್ದಾರ್ ನಾಗರಾಜ ತಿಳಿಸಿದ್ದಾರೆ.

ಬುರುಡೆ ಚಿನ್ನಯ್ಯನಿಗೆ ಜೈಲೇ ಗತಿ – ಜಾಮೀನು ಅರ್ಜಿ ವಜಾ

ಹುಡುಗಿಯರೇ ನಿಮ್ಮ ಸಂಗಾತಿಗೆ ಕಿಸ್ ಮಾಡುವ ಮುನ್ನ ಎಚ್ಚರ; ಈ ಸಮಸ್ಯೆ ಕಾಣಿಸಬಹುದು

School Holiday ರಾಜ್ಯಾದ್ಯಂತ ಸೆ.20ರಿಂದ ಶಾಲೆಗಳಿಗೆ `ದಸರಾ ರಜೆ’ ಘೋಷಣೆ

ಮಾಲೂರು ಶಾಸಕ ಕಾಂಗ್ರೆಸ್ ನಂಜೇಗೌಡ ಆಯ್ಕೆ ಅಸಿಂಧು, ಕೋರ್ಟ್ ಮಹತ್ವದ ತೀರ್ಪು

TAGGED:health department female staff washed away in a ditch
Share This Article
Facebook Twitter Copy Link Print
Previous Article ಬುರುಡೆ ಚಿನ್ನಯ್ಯನಿಗೆ ಜೈಲೇ ಗತಿ – ಜಾಮೀನು ಅರ್ಜಿ ವಜಾ
Next Article ಸುಂದರ & ಆಕರ್ಷಕ ದೇಹಕ್ಕಾಗಿ ನೀವು ಇಷ್ಟು ಮಾಡಿದ್ರೆ ಸಾಕು!

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?