Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಒಂದಕ್ಕಿಂತ ಹೆಚ್ಚು ಬಾರಿ ಮನುಷ್ಯನನ್ನು ಕಚ್ಚಿದ ನಾಯಿಗೆ ಜೀವಾವಧಿ ಶಿಕ್ಷೆ – ಉತ್ತರ ಪ್ರದೇಶ ಸರ್ಕಾರದ ಆದೇಶ
ದೇಶಪ್ರಮುಖ

ಒಂದಕ್ಕಿಂತ ಹೆಚ್ಚು ಬಾರಿ ಮನುಷ್ಯನನ್ನು ಕಚ್ಚಿದ ನಾಯಿಗೆ ಜೀವಾವಧಿ ಶಿಕ್ಷೆ – ಉತ್ತರ ಪ್ರದೇಶ ಸರ್ಕಾರದ ಆದೇಶ

Share
1 Min Read
SHARE

newsics.com

ಲಕ್ನೋ: ಯಾವುದೇ ಪ್ರಚೋದನೆಯಿಲ್ಲದೆ ಮನುಷ್ಯನನ್ನು ನಾಯಿ ಒಂದು ಬಾರಿಗಿಂತ ಹೆಚ್ಚು ಬಾರಿ ಕಚ್ಚಿದರೆ ಅಂತಹ ನಾಯಿ(ಗಳಿಗೆ ಜೀವಾವಧಿ ಶಿಕ್ಷೆ ವಿಧಿಸುವಂತೆ ಉತ್ತರ ಪ್ರದೇಶ ಸರ್ಕಾರ ಆದೇಶಿಸಿದೆ.

ಯಾವುದೇ ಬೀದಿ ನಾಯಿಯು ಮನುಷ್ಯರಿಗೆ ಒಂದು ಬಾರಿ ಕಚ್ಚಿದರೆ ಅದನ್ನು ಶ್ವಾನಕೇಂದ್ರಕ್ಕೆ ಸೇರಿಸಿ ಅಲ್ಲಿ ಅದಕ್ಕೆ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಬೇಕು. ಅಲ್ಲಿಂದ 10 ದಿನಗಳವರೆಗೆ ಅದನ್ನು ಅಲ್ಲಿಯೇ ಇರಿಸಿಕೊಂಡು ಗಮನಿಸಬೇಕು. 10 ದಿನಗಳ ನಂತರ ಶ್ವಾನಕೇಂದ್ರದಿಂದ ಬಿಡುಗಡೆ ಮಾಡಬೇಕು. ಆಗ ಆ ನಾಯಿಗೆ ಮೈಕ್ರೋ ಚಿಪ್ ಅಳವಡಿಸಬೇಕು. ಆ ನಾಯಿಯು ಮತ್ತೆ ಯಾವುದೇ ಮನುಷ್ಯರನ್ನು ಕಚ್ಚಿದಾಗ ಆ ನಾಯಿಯನ್ನು ಅದೇ ಶ್ವಾನಕೇಂದ್ರಕ್ಕೆ ತಂದು ಆಜೀವ ಪರ್ಯಂತ ಬಿಡಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ಕುರಿತು ದೇಶಾದ್ಯಂತ ಚರ್ಚೆ ನಡೆಯುತ್ತಿದೆ. ದೆಹಲಿಯಲ್ಲಿ ಬೀದಿನಾಯಿಗಳು ಹೊರವಲಯಗಳಲ್ಲಿ ಆಶ್ರಯ ಕೇಂದ್ರವನ್ನು ತೆರೆಯುವವರೆಗೂ ಮಾತುಕತೆಗಳು ನಡೆದಿದ್ದವು. ಆದರೆ ಬಳಿಕ ನಾಯಿಗಳು ರೇಬಿಸ್ ಚುಚ್ಚು ಮದ್ದು ಹಾಗೂ ಸಂತಾನ ಹರಣ ಚಿಕಿತ್ಸೆ ನೀಡಿ ಹೊರಗೆ ಬಿಡಬಹುದು. ರೇಬಿಸ್ ರೋಗ ಬಂದಿರುವ ನಾಯಿಗಳನ್ನು ಮಾತ್ರ ಕೇಂದ್ರದಲ್ಲಿರಿಸುವಂತೆ ಸೂಚಿಸಲಾಗಿತ್ತು.

https://www.instagram.com/reel/DOsDGsxCUTC/?igsh=d3F6cGNvdGhsNTJp

TAGGED:#Lifeimprisonment #dog #bit #man #UttarPradesh #government #order
Share This Article
Facebook Twitter Copy Link Print
Previous Article ಪ್ರಸಿದ್ಧ ದೇಗುಲಕ್ಕೆ ಆನೆ ಉಡುಗೊರೆ ನೀಡಿದ KL​ ರಾಹುಲ್
Next Article ಧರ್ಮಸ್ಥಳ ಕೇಸ್: ಬಂಗ್ಲೆಗುಡ್ಡದಲ್ಲಿ ಮಹಜರಿಗೆ SITಗೆ ಅರಣ್ಯ ಇಲಾಖೆ ಒಪ್ಪಿಗೆ

Popular Posts

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

You Might Also Like

ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?