Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > School holidays: ನಾಳೆಯಿಂದಲೇ ಶಾಲಾ ಮಕ್ಕಳಿಗೆ ದಸರಾ ರಜೆ ಆರಂಭ; ಮತ್ತೆ ಶಾಲೆ ಯಾವಾಗ ಓಪನ್?
ಕರ್ನಾಟಕಪ್ರಮುಖ

School holidays: ನಾಳೆಯಿಂದಲೇ ಶಾಲಾ ಮಕ್ಕಳಿಗೆ ದಸರಾ ರಜೆ ಆರಂಭ; ಮತ್ತೆ ಶಾಲೆ ಯಾವಾಗ ಓಪನ್?

Share
1 Min Read
SHARE

newsics.com

ಬೆಂಗಳೂರು : ರಾಜ್ಯದ ಎಲ್ಲಾ ಶಾಲೆಗಳಿಗೆ ನಾಳೆಯಿಂದ ಅ.7 ವರೆಗೆ ದಸರಾ ರಜೆ ಘೋಷಣೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಈ ರಜೆಯ ಅವಧಿಯು ದಸರಾ ಹಬ್ಬ, ಗಾಂಧಿ ಜಯಂತಿ ಮತ್ತು ವಾಲ್ಮೀಕಿ ಜಯಂತಿ ರಜೆಗಳನ್ನು ಒಳಗೊಂಡಿದೆ. ರಾಜ್ಯ ಸರ್ಕಾರದ ಆದೇಶದಂತೆ ಕರ್ನಾಟಕದ ಎಲ್ಲಾ ಶಾಲಾ ಮಕ್ಕಳಿಗೆ ಈ ರಜೆ ಅನ್ವಯಿಸುತ್ತದೆ. ಈ ಬಗ್ಗೆ ಶಿಕ್ಷಣ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದ್ದು, ನಾಳೆಯಿಂದ ಅಂದರೆ ಸೆ. 20 ರಿಂದ ಅಕ್ಟೋಬರ್ 7ರವರೆಗೆ ಸರ್ಕಾರಿ ಶಾಲೆಗಳಿಗೆ ಒಟ್ಟು 18 ದಿನ ಹಬ್ಬದ ರಜೆ ಘೋಷಿಸಿದೆ. ಆದರೆ ಕಡ್ಡಾಯವಾಗಿ ಅಕ್ಟೋಬರ್ 2ರಂದು ನಡೆಯಲಿರುವ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮಗಳಿಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಈ ರಜೆಯು ರಾಜ್ಯದ ಎಲ್ಲಾ ಶಾಲೆಗಳಿಗೆ ಅನ್ವಯವಾಗಲಿದ್ದು, ವಿದ್ಯಾರ್ಥಿಗಳಿಗೆ ಈ ಅವಧಿಯಲ್ಲಿ ಶೈಕ್ಷಣಿಕ ಚಟುವಟಿಕೆಗಳಿಂದ ವಿರಾಮ ಸಿಗಲಿದೆ.

TAGGED:#Dussehra #vacation #school #children #tomorrow
Share This Article
Facebook Twitter Copy Link Print
Previous Article Actor Vijay ತಮಿಳು ನಟ ವಿಜಯ್ ಮನೆಗೆ ನುಗ್ಗಿದ ಅಪರಿಚಿತ ಯುವಕ
Next Article ಎಣ್ಣೆ ಹೊಡೆಯುವಾಗ ಅಪ್ಪಿ ತಪ್ಪಿಯೂ ಇಂತಹ ಪದಾರ್ಥಗಳನ್ನು ಸೇವಿಸಬೇಡಿ

Popular Posts

CJP Tensed ಸಿಜೆ‍ಪಿಗೆ ತಲೆನೋವಾದ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ: ಪ್ರತಿಭಟನೆ ಎಚ್ಚರಿಕೆ

1 Min Read

CJP and Supreme Court ಜಂತರ್ ಮಂತರ್ ಪ್ರತಿಭಟನೆ: ಸುಪ್ರೀಂ ಕೋರ್ಟ್ ಹೇಳಿದ್ದೇನು?

1 Min Read

Bizarre case ಪತ್ನಿ ಆತ್ಮಹ*ತ್ಯೆ ಮಾಡಿಕೊಳ್ಳುವುದನ್ನೂ ವಿಡಿಯೋ‌ ಮಾಡಿದ ಪತಿ! ಬಾಗಲಕೋಟೆಯಲ್ಲಿ ವಿಲಕ್ಷಣ ಪ್ರಕರಣ

1 Min Read

Jayam Ravi Divorce Case ನಟ ಜಯಂ ರವಿಗೆ ಕೋರ್ಟ್‌ನಿಂದ ಬಿಗ್ ರಿಲೀಫ್; ಮಾಜಿ ಪತ್ನಿಯ 40 ಲಕ್ಷ ರೂ. ಜೀವನಾಂಶ ಬೇಡಿಕೆ ತಿರಸ್ಕೃತ

1 Min Read

You Might Also Like

ದೇಶಪ್ರಮುಖ

Parliament Speec ಪ್ರಹ್ಲಾದ್ ಜೋಶಿ ನೇಮಕದ ವಿರುದ್ಧ ಪ್ರಿಯಾಂಕಾ ವಾದ್ರಾ ಕಿಡಿ; ಲೋಕಸಭೆಯಲ್ಲಿ ಕ್ಷಮೆಯಾಚನೆಗೆ ಕೇಂದ್ರ ಸಚಿವರ ಪಟ್ಟು

1 Min Read
ಪ್ರಮುಖಆರೋಗ್ಯ

Health Tips ಕಾಫಿ ಸೇವನೆಯಿಂದ ತಲೆನೋವು ಹೆಚ್ಚಾಗುತ್ತಾ ಅಥವಾ ಕಡಿಮೆಯಾಗುತ್ತಾ? ಕೆಫೀನ್ ಬಗ್ಗೆ ಇಲ್ಲಿದೆ ಅಚ್ಚರಿಯ ಮಾಹಿತಿ

1 Min Read
ಪ್ರಮುಖಕರ್ನಾಟಕ

Rain Alert ವರುಣ ಆರ್ಭಟ; ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಹೈಅಲರ್ಟ್ ಘೋಷಣೆ

1 Min Read
ದೇಶಪ್ರಮುಖ

Paytm Payments ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ಹೈಕೋರ್ಟ್ ಶಾಕ್; ಸಂಪೂರ್ಣ ಬಂದ್‌ಗೆ ಆದೇಶ ಹೊರಡಿಸಿದ ಆರ್‌ಬಿಐ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?