Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹಣ ಕದಿಯುವುದನ್ನು ತಡೆದಿದ್ದಕ್ಕೆ ಮಗಳ ಕಣ್ಣಿಗೆ ಖಾರದಪುಡಿ ಎರಚಿ ಚಾಕುವಿನಿಂದ ಇರಿದು ಕೊಂದ ತಂದೆ!
ದೇಶ

ಹಣ ಕದಿಯುವುದನ್ನು ತಡೆದಿದ್ದಕ್ಕೆ ಮಗಳ ಕಣ್ಣಿಗೆ ಖಾರದಪುಡಿ ಎರಚಿ ಚಾಕುವಿನಿಂದ ಇರಿದು ಕೊಂದ ತಂದೆ!

Share
1 Min Read
SHARE

newsics.com

ಗ್ವಾಲಿಯರ್: ಕುಡಿತದ ಚಟಕ್ಕೆ ಅಂಗಡಿಯಿಂದ ಹಣ ಕದ್ದೊಯ್ಯುತ್ತಿದ್ದ ತಂದೆಯನ್ನು ಮಗಳು ತಡೆದಿದ್ದಕ್ಕೆ,  ಮಗಳನ್ನೇ ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನ ಜನಕ್ ಗಂಜ್ ಪ್ರದೇಶದಲ್ಲಿ ನಡೆದಿದೆ.

ಬಾದಮ್ ಸಿಂಗ್ ಕುಶ್ವಾಹ ಎಂಬಾತ ತನ್ನ ಮಗಳು ರಾಣಿ ಮೇಲೆ ಚಾಕುವಿನಿಂದ ಹಲ್ಲೆ ಮಾಡುವ ಮೊದಲು, ಆಕೆಯ ಕಣ್ಣಿಗೆ ಮೆಣಸಿನ ಪುಡಿಯನ್ನು ಎರಚಿ ಬಳಿಕ ಚೂರಿಯಿಂದ ಹಲ್ಲೆ ನಡೆಸಿದ್ದಾರೆ.

ಬಾದಮ್ ಸಿಂಗ್ ಮೊದಲು ಆಟೋ ಓಡಿಸುತ್ತಿದ್ದ. ಲಾಕ್ ಡೌನ್ ಸಮಯದಲ್ಲಿ ಅಪಘಾತದಲ್ಲಿ ಒಂದು ಕಾಲು ಕಳೆದುಕೊಂಡಿದ್ದ. ಜೀವನೋಪಾಯಕ್ಕಾಗಿ ಕುಟುಂಬ ಒಂದು ಸಣ್ಣ ದಿನಸಿ ಅಂಗಡಿ ನಡೆಸುತ್ತಿತ್ತು. ಅದನ್ನು ಕಿರಿಯ ಮಗಳು ನೋಡಿಕೊಳ್ಳುತ್ತಿದ್ದಳು. ಬಾದಮ್ ಸಿಂಗ್ ಆಗಾಗ ಅಂಗಡಿಗೆ ಹೋಗಿ ಕೌಂಟರ್ ನಲ್ಲಿ ಕುಳಿತುಕೊಳ್ಳುತ್ತಿದ್ದ. ಕುಡಿತದ ಚಟ ಬೇರೆ ಇದ್ದಿದ್ದರಿಂದ ಕುಡಿತಕ್ಕಾಗಿ ಅಂಗಡಿ ಕೌಂಟರ್ ನಿಂದ ಆಗಾಗ ಹಣ ಕದಿಯುತ್ತಿದ್ದ.

 

ರಾಣಿ ತನ್ನ ತಂದೆಗೆ ಕುಡಿತದ ಚಟ ಬಿಡುವಂತೆ ಹೇಳುತ್ತಿದ್ದಳು. ಅಲ್ಲದೇ ಕೌಂಟರ್ ನಿಂದ ಹಣ ಕದಿಯುತ್ತಿರುವುದನ್ನು ನೋಡಿದ್ದಳು. ಹಣ ಕದಿಯುತ್ತಿರುವುದನ್ನು ತಡೆದಿದ್ದಕ್ಕೆ ಕೋಪಗೊಂಡ ತಂದೆ ಬಾದಮ್ ಮಗಳ ಜೊತೆ ಗಲಾಟೆ ಮಾಡಿದ್ದಾನೆ. ಅಲ್ಲದೇ ಆಕೆಯ ಕಣ್ಣಿಗೆ ಖಾರದ ಪುಡಿ ಎರಚಿ ಚಾಕುವಿನಿಂದ ಇರಿದಿದ್ದಾನೆ. ಗಂಭೀರವಾಗಿ ಹಲ್ಲೆಗೊಳಗಾದ ಮಗಳು ಸಾವನ್ನಪ್ಪಿದ್ದಾಳೆ.

 

ಸದ್ಯ ಆರೋಪಿ ಬಾದಮ್ ಸಿಂಗ್ ನನ್ನು ಪೊಲೀಸರು ಬಂಧಿಸಿದ್ದಾರೆ.

TAGGED:#crime #father #murder #daughter #madyapradesh
Share This Article
Facebook Twitter Copy Link Print
Previous Article ಗೃಹಲಕ್ಷ್ಮಿ ಹಣದಿಂದ ಮನೆ ಬಾಗಿಲಿಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರು ಮತ್ತು ಭಾವಚಿತ್ರ ಕೆತ್ತಿಸಿದ ಮಹಿಳೆ
Next Article ನಟ ದರ್ಶನ್ ಗೆ ಜೈಲಿನಲ್ಲಿ ಕನಿಷ್ಠ ಸೌಲಭ್ಯ ನಿರಾಕರಣೆ’: ಅರ್ಜಿ ವಿಚಾರಣೆ ಸೆ.25 ಕ್ಕೆ ಮುಂದೂಡಿಕೆ

Popular Posts

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

ಸಾಗರದಲ್ಲಿ ಪೆಟ್ರೋಲ್ ಕದಿಯೋ ಗ್ಯಾಂಗ್: ಬಸ್, ರೈಲ್ವೆ ನಿಲ್ದಾಣದ ಬೈಕ್ ಗಳೇ ಕಳ್ಳರ ಟಾರ್ಗೆಟ್!

1 Min Read

You Might Also Like

ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read
ದೇಶಪ್ರಮುಖ

ಸೊಸೆ ಮೇಲೆ ಮಾವನಿಂದಲೇ ಪದೇ ಪದೇ ಅತ್ಯಾಚಾರ: ಫೋನ್ ನಲ್ಲೇ ತ್ರಿವಳಿ ತಲಾಖ್ ನೀಡಿದ ಪತಿ

2 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ವಿದೇಶದೇಶಪ್ರಮುಖ

ಪಿಒಕೆಯಲ್ಲಿ ಪ್ರತಿಭಟನಾಕಾರರ ಮೇಲೆ ಪಾಕ್ ಸೇನೆ ಗುಂಡಿನ ದಾಳಿ, 16 ಜನ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?