Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗೃಹಲಕ್ಷ್ಮಿ ಹಣದಿಂದ ಮನೆ ಬಾಗಿಲಿಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರು ಮತ್ತು ಭಾವಚಿತ್ರ ಕೆತ್ತಿಸಿದ ಮಹಿಳೆ
ಕರ್ನಾಟಕಪ್ರಮುಖ

ಗೃಹಲಕ್ಷ್ಮಿ ಹಣದಿಂದ ಮನೆ ಬಾಗಿಲಿಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರು ಮತ್ತು ಭಾವಚಿತ್ರ ಕೆತ್ತಿಸಿದ ಮಹಿಳೆ

Share
1 Min Read
SHARE

newsics.com

ಬಳ್ಳಾರಿ: ವಿಜಯನಗರ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಲ್ಲಿ ಮನೆ ಬಾಗಿಲಿಗೆ ಸಿಎಂ ಸಿದ್ದರಾಮಯ್ಯ ಅವರ ಚಿತ್ರ ಕೆತ್ತಿಸಿ, ಕೃತಜ್ಞತೆ ಸಲ್ಲಿಸಿದ್ದಾರೆ.

ಪಾರ್ವತಮ್ಮ ತಮ್ಮ 15 ತಿಂಗಳುಗಳ ಗೃಹಲಕ್ಷ್ಮಿ ಹಣ ಕೂಡಿಟ್ಟು ತಮ್ಮ ಮನೆಯ ಮುಖ್ಯದ್ವಾರಕ್ಕೆ ಸಿಎಂ ಸಿದ್ದರಾಮಯ್ಯ ಭಾವಚಿತ್ರದ ಕೆತ್ತನೆ ಮಾಡಿಸಿದ್ದಾರೆ. ಈ ಮೂಲಕ ಸಿದ್ದರಾಮಯ್ಯಗೆ ವಿನೂತನ ರೀತಿಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಮುಖ್ಯದ್ವಾರ ವೀಕ್ಷಣೆಗಾಗಿ ಪಕ್ಕದ ಊರಿನಿಂದ ಜನ ಆಗಮಿಸುತ್ತಿದ್ದಾರೆ.

ತಮ್ಮ ಆರ್ಥಿಕ ಸಮಸ್ಯೆಯಿಂದ ಬಾಗಿಲು ದುರಸ್ಥಿ ಮಾಡಲು ಸಾಧ್ಯವಾಗಿರಲಿಲ್ಲ, ಇದೀಗ ಗೃಹಲಕ್ಷ್ಮೀ ಯೋಜನೆ ಅವರಿಗೆ ಕೈಹಿಡಿದ್ದು, ಈ ಹಣಕಾಸಿನಿಂದ ಅವರು ನೂತನ ಬಾಗಿಲನ್ನು ಹಾಕಿಸಿಕೊಂಡಿದ್ದಾರೆ.

ಮನೆಯ ಮುಂಬಾಗಿಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಫೋಟೋ ಹಾಕುವುದರ ಜೊತೆಗೆ, ದಂಪತಿ ಹೊಸ ಬಾಗಿಲಿನ ಮುಂದೆ ನಿಂತು ಫೋಟೋ ತೆಗೆಸಿಕೊಂಡಿದ್ದಾರೆ. ಈ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದ್ದು, ನೆಟ್ಟಿಗರಿಂದ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ.

TAGGED:#Woman #CM #Siddaramaiah's #portrait #doorstep #Grihalakshmi #money
Share This Article
Facebook Twitter Copy Link Print
Previous Article Gold Rate Today: ಬಂಗಾರದ ಬೆಲೆಯಲ್ಲಿ ಮತ್ತೆ ಏರಿಕೆ… 10 ಗ್ರಾಮ್‌ ಚಿನ್ನದ ದರ ಎಷ್ಟಾಗಿದೆ?
Next Article ಹಣ ಕದಿಯುವುದನ್ನು ತಡೆದಿದ್ದಕ್ಕೆ ಮಗಳ ಕಣ್ಣಿಗೆ ಖಾರದಪುಡಿ ಎರಚಿ ಚಾಕುವಿನಿಂದ ಇರಿದು ಕೊಂದ ತಂದೆ!

Popular Posts

CJP and Supreme Court ಜಂತರ್ ಮಂತರ್ ಪ್ರತಿಭಟನೆ: ಸುಪ್ರೀಂ ಕೋರ್ಟ್ ಹೇಳಿದ್ದೇನು?

1 Min Read

Bizarre case ಪತ್ನಿ ಆತ್ಮಹ*ತ್ಯೆ ಮಾಡಿಕೊಳ್ಳುವುದನ್ನೂ ವಿಡಿಯೋ‌ ಮಾಡಿದ ಪತಿ! ಬಾಗಲಕೋಟೆಯಲ್ಲಿ ವಿಲಕ್ಷಣ ಪ್ರಕರಣ

1 Min Read

Jayam Ravi Divorce Case ನಟ ಜಯಂ ರವಿಗೆ ಕೋರ್ಟ್‌ನಿಂದ ಬಿಗ್ ರಿಲೀಫ್; ಮಾಜಿ ಪತ್ನಿಯ 40 ಲಕ್ಷ ರೂ. ಜೀವನಾಂಶ ಬೇಡಿಕೆ ತಿರಸ್ಕೃತ

1 Min Read

Parliament Speec ಪ್ರಹ್ಲಾದ್ ಜೋಶಿ ನೇಮಕದ ವಿರುದ್ಧ ಪ್ರಿಯಾಂಕಾ ವಾದ್ರಾ ಕಿಡಿ; ಲೋಕಸಭೆಯಲ್ಲಿ ಕ್ಷಮೆಯಾಚನೆಗೆ ಕೇಂದ್ರ ಸಚಿವರ ಪಟ್ಟು

1 Min Read

You Might Also Like

ಪ್ರಮುಖಆರೋಗ್ಯ

Health Tips ಕಾಫಿ ಸೇವನೆಯಿಂದ ತಲೆನೋವು ಹೆಚ್ಚಾಗುತ್ತಾ ಅಥವಾ ಕಡಿಮೆಯಾಗುತ್ತಾ? ಕೆಫೀನ್ ಬಗ್ಗೆ ಇಲ್ಲಿದೆ ಅಚ್ಚರಿಯ ಮಾಹಿತಿ

1 Min Read
ಪ್ರಮುಖಕರ್ನಾಟಕ

Rain Alert ವರುಣ ಆರ್ಭಟ; ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಹೈಅಲರ್ಟ್ ಘೋಷಣೆ

1 Min Read
ದೇಶಪ್ರಮುಖ

Paytm Payments ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ಹೈಕೋರ್ಟ್ ಶಾಕ್; ಸಂಪೂರ್ಣ ಬಂದ್‌ಗೆ ಆದೇಶ ಹೊರಡಿಸಿದ ಆರ್‌ಬಿಐ

1 Min Read
ಪ್ರಮುಖSports

Ryan ten Doeschate ಇಂಡಿಯಾ ಸಹಾಯಕ ಕೋಚ್ ರಯಾನ್ ಟೆನ್ ಡಾಸ್ಚೇಟ್ ರಾಜೀನಾಮೆ; ಬಿಸಿಐ ಆಫರ್ ತಿರಸ್ಕರಿಸಿದ ಮಾಜಿ ಆಟಗಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?