Mysore Dasara 2025 ತಾಯಿ ಚಾಮುಂಡೇಶ್ವರಿ ನನ್ನನ್ನು, ತನ್ನ ಸನ್ನಿಧಿಗೆ ಕರೆಸಿಕೊಂಡಿದ್ದಾಳೆ : ಸಾಹಿತಿ ಬಾನು ಮುಷ್ತಾಕ್

Newsics_Kannada Subscribe and watch video ನ್ಯೂಸಿಕ್ಸ್ ಕನ್ನಡ ಬನ್ನಿ ನಮ್ ಸಂಗಡ newsics.com ಮೈಸೂರು : ಅರಮನೆ ನಗರಿ ಮೈಸೂರಿನಲ್ಲಿ ದಸರಾ ಸಂಭ್ರಮ ಮನೆ ಮಾಡಿದ್ದು, ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ಉತ್ಸವಮೂರ್ತಿಗೆ ದೀಪ ಬೆಳಗಿ ಪುಷ್ಪಾರ್ಚನೆ ಮಾಡುವ ಮೂಲಕ ಇಂದು ಉದ್ಘಾಟಿಸಿದರು   ಬಳಿಕ ಭಾಷಣದಲ್ಲಿ ಮಾತನಾಡಿದ ಅವರು, ಚಾಮುಂಡಿ ಸನ್ನಿಧಿ ಬಳಿ ಕರೆದೊಯ್ಯುವುದಾಗಿ ನನ್ನ ಸ್ನೇಹಿತೆ ಒಬ್ಬರು ಹೇಳಿದ್ದರು.ಈಗ ಸರ್ಕಾರ ನನ್ನನ್ನು ದಸರಾ ಉದ್ಘಾಟನೆಗೆ ಅಹ್ವಾನಿಸಿದದ ಬಳಿಕ ಬೇಕಾದಷ್ಟು … Continue reading Mysore Dasara 2025 ತಾಯಿ ಚಾಮುಂಡೇಶ್ವರಿ ನನ್ನನ್ನು, ತನ್ನ ಸನ್ನಿಧಿಗೆ ಕರೆಸಿಕೊಂಡಿದ್ದಾಳೆ : ಸಾಹಿತಿ ಬಾನು ಮುಷ್ತಾಕ್