ಮಾಂಗಲ್ಯ ಸರದ ಆಸೆಗೆ ಮಾವನ ಮಗಳನ್ನೇ ಕೊಂದು ಆರೋಪಿ ಆತ್ಮಹತ್ಯೆ.!

Subscribe NewsicsKannada/YouTube newsics.com ಮಾಂಗಲ್ಯ ಸರದ ಆಸೆಗೆ ಮಾವನ ಮಗಳನ್ನೇ ಕೊಂದು ಆರೋಪಿ ಆತ್ಮಹತ್ಯೆ ಮಾಡಿಕೊಂಡ ಘಟನ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಡಿಗ್ಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಶಕುಂತಲ (48) ಎಂದು ಗುರುತಿಸಲಾಗಿದೆ. ಶಿವಮೂರ್ತಿ (55) ಎಂಬಾತ ಈ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ಆರೋಪಿ ಎಂದು ತಿಳಿದು ಬಂದಿದೆ. ಶಕುಂತಳ ಅವರು 27 ವರ್ಷಗಳ ಹಿಂದೆ ಪಾಲಾಕ್ಷ ಎಂಬುವವರ ಜೊತೆ ವಿವಾಹ ಆಗಿದ್ದರು. ಆ.20 ರಂದು ಪಾಲಾಕ್ಷ ಮನೆಯಲ್ಲಿ ಇಲ್ಲದಿರುವುದನ್ನು ಗಮನಿಸಿದ ಶಿವಮೂರ್ತಿ … Continue reading ಮಾಂಗಲ್ಯ ಸರದ ಆಸೆಗೆ ಮಾವನ ಮಗಳನ್ನೇ ಕೊಂದು ಆರೋಪಿ ಆತ್ಮಹತ್ಯೆ.!