Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Silent protest ಹುಲಿ ವೇಷಧಾರಿಯ ಹೊಟ್ಟೆ ಮೇಲೆ ಸೌಜನ್ಯಾ ಚಿತ್ರ… ಗಮನಸೆಳೆಯುತ್ತಿದೆ ಮೌನದ ಹಕ್ಕೊತ್ತಾಯ
ಕರ್ನಾಟಕಪ್ರಮುಖ

Silent protest ಹುಲಿ ವೇಷಧಾರಿಯ ಹೊಟ್ಟೆ ಮೇಲೆ ಸೌಜನ್ಯಾ ಚಿತ್ರ… ಗಮನಸೆಳೆಯುತ್ತಿದೆ ಮೌನದ ಹಕ್ಕೊತ್ತಾಯ

Share
1 Min Read
SHARE

Subscribe NewsicsKannada/YouTube

newsics.com

ಮಂಗಳೂರು: ನವರಾತ್ರಿ ವೇಳೆ ದಕ್ಷಿಣ ಕನ್ನಡ, ಮಂಗಳೂರು ಭಾಗಗಳಲ್ಲಿ ಹುಲಿ ವೇಷ, ಹುಲಿ ಕುಣಿತ ಸಾಮಾನ್ಯ. ಇದು ತುಳುನಾಡಿನ ಪ್ರಮುಖ ಸಂಪ್ರದಾಯ. ದುರ್ಗೆಯ ವಾಹನ ಹುಲಿ. ಕರಾವಳಿ ಪ್ರದೇಶದವರು ಹುಲಿ ವೇಷ ಹಾಕಿಕೊಂಡು, ದೇವಿಗೆ ತಮ್ಮ ಸೇವೆ ಸಲ್ಲಿಸುತ್ತಾರೆ.

ಈ ಬಾರಿ ಹುಲಿ ವೇಷಧಾರಿಯೊಬ್ಬರು ತಮ್ಮ ಹೊಟ್ಟೆ ಮೇಲೆ ಸೌಜನ್ಯಾಳ ಚಿತ್ರವನ್ನು ಪೇಂಟಿಂಗ್‌ ಮಾಡಿಸಿಕೊಂಡು ಗಮನಸೆಳೆಯುತ್ತಿದ್ದಾರೆ.

ಮಂಗಳೂರಿನಲ್ಲಿ ಇದೀಗ ಗಮನ ಸೆಳೆಯುತ್ತಿರುವ ಹುಲಿವೇಷ ಇದಾಗಿದೆ. ಮೈತುಂಬ ಗುಲಾಬಿ ಮತ್ತು ಕಂದು ಬಣ್ಣದಲ್ಲಿ ಪೇಂಟಿಂಗ್‌ ಮಾಡಿಸಿಕೊಂಡಿರುವ ಈ ವ್ಯಕ್ತಿ, ಸೌಜನ್ಯಾಳ ಫೋಟೋವನ್ನ ಹೊಟ್ಟೆ ಮೇಲೆ ಚಿತ್ರಿಸಿಕೊಂಡಿದ್ದಾರೆ. ಜಸ್ಟೀಸ್‌ ಫಾರ್‌ ಸೌಜನ್ಯಾ ಎಂದು ಬರೆಸಿಕೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದ ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಮತ್ತೆ ಬೆಳಕಿಗೆ ಬಂದಿದೆ. 2012ರಲ್ಲಿ ಈ ದುರ್ಘಟನೆ ನಡೆದಿತ್ತು. ಆಗ ಸೌಜನ್ಯಾಗೆ 17 ವರ್ಷ. ಕಾಲೇಜು ಮುಗಿಸಿ ಮನೆಗೆ ಬರುವ ದಾರಿಯಲ್ಲಿ ಸೌಜನ್ಯಾ ಅತ್ಯಾಚಾರಕ್ಕೀಡಾಗಿ, ಕೊಲೆಯಾಗಿದ್ದಳು. ಈ ಪ್ರಕರಣದಲ್ಲಿ ಸಂತೋಷ್‌ ರಾವ್‌ ಎಂಬಾತನಿಗೆ ಶಿಕ್ಷೆ ಆಯಿತಾದರೂ, ನಂತರ ಸಿಬಿಐ ಆತನನ್ನು ಖುಲಾಸೆಗೊಳಿಸಿತು.

ಸೌಜನ್ಯಾಳಿಗೆ ನ್ಯಾಯಬೇಕು ಎನ್ನುವ ಹೋರಾಟ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿದೆ.

ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ

ಮಕ್ಕಳ ಮುಂದೆ ಪಾಲಕರು ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು, 1 ವರ್ಷ ದಕ್ಷಿಣ ಕನ್ನಡಕ್ಕೆ ಬರುವಂತಿಲ್ಲ!

TAGGED:A picture of Soujanya on the stomach of a tiger costumed man... The right to silence is drawing attention
Share This Article
Facebook Twitter Copy Link Print
Previous Article GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 24-09-2025, ಬುಧವಾರ, ನಿಮಗಿಂದು ಖರ್ಚು ಜಾಸ್ತಿ
Next Article Minister zamir questioned ಆದಾಯ ಮೀರಿ ಆಸ್ತಿ ಸಂಪಾದನೆ: ಲೋಕಾ ಪೊಲೀಸರಿಂದ ಸಚಿವ ಜಮೀರ್ ವಿಚಾರಣೆ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?