Silent protest ಹುಲಿ ವೇಷಧಾರಿಯ ಹೊಟ್ಟೆ ಮೇಲೆ ಸೌಜನ್ಯಾ ಚಿತ್ರ… ಗಮನಸೆಳೆಯುತ್ತಿದೆ ಮೌನದ ಹಕ್ಕೊತ್ತಾಯ
Subscribe NewsicsKannada/YouTube newsics.com ಮಂಗಳೂರು: ನವರಾತ್ರಿ ವೇಳೆ ದಕ್ಷಿಣ ಕನ್ನಡ, ಮಂಗಳೂರು ಭಾಗಗಳಲ್ಲಿ ಹುಲಿ ವೇಷ, ಹುಲಿ ಕುಣಿತ ಸಾಮಾನ್ಯ. ಇದು ತುಳುನಾಡಿನ ಪ್ರಮುಖ ಸಂಪ್ರದಾಯ. ದುರ್ಗೆಯ ವಾಹನ ಹುಲಿ. ಕರಾವಳಿ ಪ್ರದೇಶದವರು ಹುಲಿ ವೇಷ ಹಾಕಿಕೊಂಡು, ದೇವಿಗೆ ತಮ್ಮ ಸೇವೆ ಸಲ್ಲಿಸುತ್ತಾರೆ. ಈ ಬಾರಿ ಹುಲಿ ವೇಷಧಾರಿಯೊಬ್ಬರು ತಮ್ಮ ಹೊಟ್ಟೆ ಮೇಲೆ ಸೌಜನ್ಯಾಳ ಚಿತ್ರವನ್ನು ಪೇಂಟಿಂಗ್ ಮಾಡಿಸಿಕೊಂಡು ಗಮನಸೆಳೆಯುತ್ತಿದ್ದಾರೆ. ಮಂಗಳೂರಿನಲ್ಲಿ ಇದೀಗ ಗಮನ ಸೆಳೆಯುತ್ತಿರುವ ಹುಲಿವೇಷ ಇದಾಗಿದೆ. ಮೈತುಂಬ ಗುಲಾಬಿ ಮತ್ತು ಕಂದು ಬಣ್ಣದಲ್ಲಿ ಪೇಂಟಿಂಗ್ … Continue reading Silent protest ಹುಲಿ ವೇಷಧಾರಿಯ ಹೊಟ್ಟೆ ಮೇಲೆ ಸೌಜನ್ಯಾ ಚಿತ್ರ… ಗಮನಸೆಳೆಯುತ್ತಿದೆ ಮೌನದ ಹಕ್ಕೊತ್ತಾಯ
Copy and paste this URL into your WordPress site to embed
Copy and paste this code into your site to embed