ಮದುವೆಗೆ ನಿರಾಕರಿಸಿದ್ದಕ್ಕೆ ಪ್ರೇಯಸಿಯನ್ನು ಭದ್ರಾ ಕಾಲುವೆಗೆ ತಳ್ಳಿ ಹತ್ಯೆಗೈದ ಪ್ರಿಯಕರ

Newsics_Kannada Subscribe and watch video ನ್ಯೂಸಿಕ್ಸ್ ಕನ್ನಡ ಬನ್ನಿ ನಮ್ ಸಂಗಡ newsics.com ಶಿವಮೊಗ್ಗ : ಮದುವೆಗೆ ನಿರಾಕರಿಸಿದ್ದಕ್ಕೆ ಪ್ರಿಯಕರನೇ ಪ್ರೇಯಸಿಯನ್ನು ಭದ್ರಾ ಕಾಲುವೆಗೆ ತಳ್ಳಿ ಹತ್ಯೆಗೈದ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಯಕ್ಕಂದ ಗ್ರಾಮದ ಬಳಿ ನಡೆದಿದೆ. ಪ್ರೇಯಸಿ ಸ್ವಾತಿಯನ್ನ ಕೊಲೆ ಮಾಡಿದ ಸೂರ್ಯ ಎಂಬ ಯುವಕ ಬಳಿಕ ತಾನೂ ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದನು. ಘಟನೆ ಸಂಬಂಧ ಸೂರ್ಯ ಹಾಗೂ ಆತನ ತಂದೆ ಸ್ವಾಮಿ ವಿರುದ್ಧ ಕೇಸ್ ದಾಖಲಾಗಿದೆ. ಸೂರ್ಯ , … Continue reading ಮದುವೆಗೆ ನಿರಾಕರಿಸಿದ್ದಕ್ಕೆ ಪ್ರೇಯಸಿಯನ್ನು ಭದ್ರಾ ಕಾಲುವೆಗೆ ತಳ್ಳಿ ಹತ್ಯೆಗೈದ ಪ್ರಿಯಕರ