Subscribe NewsicsKannada/ YouTube newsics.com ಬೆಂಗಳೂರು: ಕರ್ನಾಟಕ ಸರ್ಕಾರ ನಡೆಸುತ್ತಿರುವ ಜಾತಿ ಗಣತಿಗೆ ಮಧ್ಯಂತರ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಜೋಶಿ ಅವರಿದ್ದ ವಿಭಾಗೀಯ ಪೀಠವು ಈ ತೀರ್ಮಾನ ಕೈಗೊಂಡಿದೆ. ಇದರಿಂದ ಸರ್ಕಾರಕ್ಕೆ ನಿರಾಳವಾದಂತಾಗಿದೆ. ಜಾತಿ ಗಣತಿಯನ್ನು ಪ್ರಶ್ನೆ ಮಾಡಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ , ರಾಜ್ಯ ಒಕ್ಕಲಿಗರ ಸಂಘ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದೆ. ಇದೇ ವೇಳೆ ನ್ಯಾಯಪೀಠ ಯಾವುದೇ ಕಾರಣಕ್ಕೂ … Continue reading no obstacle to caste census, but it is not mandatory ಜಾತಿ ಗಣತಿಗೆ ತಡೆ ಇಲ್ಲ ಎಂದ ಹೈಕೋರ್ಟ್, ಆದರೆ ಇದು ಕಡ್ಡಾಯವಲ್ಲ
Copy and paste this URL into your WordPress site to embed
Copy and paste this code into your site to embed