Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > I Love Mohammed trend reaches the state ರಾಜ್ಯಕ್ಕೂ ಬಂತು ಐ ಲವ್ ಮಹಮ್ಮದ್: ದಾವಣಗೆರೆಯಲ್ಲಿ ಕಲ್ಲು ತೂರಾಟ,‌ ಹಲವರಿಗೆ ಗಾಯ
ಕರ್ನಾಟಕದೇಶಪ್ರಮುಖ

I Love Mohammed trend reaches the state ರಾಜ್ಯಕ್ಕೂ ಬಂತು ಐ ಲವ್ ಮಹಮ್ಮದ್: ದಾವಣಗೆರೆಯಲ್ಲಿ ಕಲ್ಲು ತೂರಾಟ,‌ ಹಲವರಿಗೆ ಗಾಯ

Share
1 Min Read
SHARE

Subscribe NewsicsKannada/YouTube

newsics.com

ದಾವಣಗೆರೆ: ‘ಐ ಲವ್ ಮಹಮ್ಮದ್ʼ ಪ್ಲೆಕ್ಸ್‌ಗಳ ಹಾವಳಿ ರಾಜ್ಯಕ್ಕೂ ಕಾಲಿಟ್ಟಿದೆ.

ಈ ವಿಚಾರವಾಗಿ ಎರಡು ಕೋಮುಗಳ ನಡುವೆ ಗಲಾಟೆಯಾಗಿದ್ದು, ಮನೆಗಳ ಮೇಲೆ ಕಲ್ಲು ತೂರಾಟ ನಡೆದಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ಈ ಪೋಸ್ಟರ್‌ ಹಾಕಿದ ಕಿಡಿಗೇಡಿಗಳ ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ. ಅನಗತ್ಯವಾಗಿ ಕೋಮು ದ್ವೇಷ ಪ್ರಚೋದಿಸುವ ಉದ್ದೇಶದಿಂದ ಈ ಫ್ಲೆಕ್ಸ್‌ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ದಾವಣಗೆರೆಯ ಬೇತೂರು ರಸ್ತೆಯ ಕಾರ್ಲ್ ಮಾರ್ಕ್ಸ್ ನಗರದ 13ನೇ ಕ್ರಾಸ್‌ನಲ್ಲಿ ಗಲಾಟೆಯಾಗಿದ್ದು, ನಾಲ್ವರಿಗೆ ಗಾಯಗಳಾಗಿವೆ ಎಂದು ಸ್ಥಳೀಯರು ಹೇಳಿದ್ದಾರೆ.

ಮನೆಯೊಂದರ ಮುಂದೆ ʼಐ ಲವ್‌ ಮೊಹಮ್ಮದ್‌ʼ ಎಂದು ಪ್ಲೆಕ್ಸ್ ಹಾಕಿದ್ದನ್ನು ಮನೆಯವರು ಪ್ರಶ್ನಿಸಿದ್ದಕ್ಕೆ ಗಲಾಟೆಯಾಗಿದೆ. ಫ್ಲೆಕ್ಸ್‌ಗೆ ಬ್ಲೇಡ್ ಹಾಕಿದ್ದಾರೆಂದು ಸುಳ್ಳು ಸುದ್ದಿ ಹಬ್ಬಿಸಿದ್ದು, ಒಂದು ಸಮುದಾಯದ 500-600 ಜನ ಬಂದು ಗಲಾಟೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಾತಿನ ಚಕಮಕಿ ಆಗಿದ್ದು, ಬಳಿಕ ಮಾರಾಕಾರಿಯೂ ನಡೆದಿದೆ. ಗಾಯಾಳುಗಳು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದಾವಣಗೆರೆಯಲ್ಲೀಗ ಬಿಗುವಿನ ಸ್ಥಿತಿ ಇದ್ದು, ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

‘ಐ ಲವ್ ಮೊಹಮ್ಮದ್’ ಭಿತ್ತಿಪತ್ರ ವಿವಾದವು ಉತ್ತರಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ಉತ್ತರಾಖಂಡ, ತೆಲಂಗಾಣ ಬಳಿಕ ಇದೀಗ ರಾಜ್ಯಕ್ಕೂ ಕಾಲಿಟ್ಟಿದೆ.

ಬರೇಲಿಯಲ್ಲಿ ಉರುಸ್ ಯಾತ್ರೆ ವೇಳೆ ‘ಐ ಲವ್ ಮೊಹಮ್ಮದ್’ ಎಂಬ ಪೋಸ್ಟರ್‌ ಹಿಡಿದು ಮೆರವಣಿಗೆ ಸಾಗಿದ್ದರು.

ಇದೀಗ ಟ್ರೆಂಡ್‌ ಆಗಿದ್ದು, ನಂತರ ಹಿಂದೂಗಳನ್ನು ಕೆರಳಿಸಲು ಕೆಲವು ಮುಸ್ಲಿಂ ಕಿಡಿಗೇಡಿಗಳು ಇದನ್ನು ಒಂದು ಅಭಿಯಾನವಾಗಿ ಶುರುಹಚ್ಚಿಕೊಂಡಿದ್ದರು. ಇದು ಭಾರೀ ವಿವಾದಕ್ಕೆ ಕಾರಣವಾಗಿ ಹಿಂದೂಗಳು ‘ಐ ಲವ್ ಮಹಾದೇವ್’ ಎಂಬ ಪೋಸ್ಟರ್ ಹಿಡಿದು ಪ್ರತಿಭಟನೆ ನಡೆಸಿದ್ದರು. ಬಳಿಕ ಈ ವಿವಾದ ಹಲವು ರಾಜ್ಯಗಳಿಗೆ ವ್ಯಾಪಿಸಿದೆ.

Gold-Silver Price: ಏರಿಕೆ ಕಂಡ ಚಿನ್ನ-ಬೆಳ್ಳಿ ದರ

actress Sai Pallavi ಬಿಕಿನಿಯಲ್ಲಿ ನಟಿ ಸಾಯಿ ಪಲ್ಲವಿ ಕಂಡು ಶಾಕ್ ಆದ ಫ್ಯಾನ್ಸ್

Viral ಅಪ್ಪನ ಮುಖಕ್ಕೆ ಮೆಣಸಿನ ಪುಡಿ ಎರಚಿ ಮಗುವಿನ ಕಿಡ್ನಾಪ್; ವೈರಲ್ ವಿಡಿಯೋ ನೋಡಿ

TAGGED:I Love Mohammed reaches the state: Stone pelting in Davangeremany injured
Share This Article
Facebook Twitter Copy Link Print
Previous Article ರೇಣುಕಾಸ್ವಾಮಿ ಹತ್ಯೆ ಕೇಸ್ : ಪ್ರಕರಣದಿಂದ ಕೈ ಬಿಡುವಂತೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್
Next Article ನಿಮ್ಮ ಮಕ್ಕಳಿಗೆ ಡೈಪರ್ ಹಾಕಿದಾಗ ಚರ್ಮ ಕೆಂಪಗಾಗುತ್ತಾ? ಈ ಟಿಪ್ಸ್ ಒಮ್ಮೆ ಟ್ರೈ ಮಾಡಿ

Popular Posts

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

You Might Also Like

ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read
ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read
ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?