Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > NEET rank student loses life ವೈದ್ಯನಾಗಲು ಇಷ್ಟವಿಲ್ಲದೆ ಜೀವ ಕಳೆದುಕೊಂಡ ನೀಟ್ ರ‌್ಯಾಂಕ್ ವಿದ್ಯಾರ್ಥಿ! ಶಂಕೆ ಮೂಡಿಸಿದ ಸಾವು
ದೇಶಪ್ರಮುಖ

NEET rank student loses life ವೈದ್ಯನಾಗಲು ಇಷ್ಟವಿಲ್ಲದೆ ಜೀವ ಕಳೆದುಕೊಂಡ ನೀಟ್ ರ‌್ಯಾಂಕ್ ವಿದ್ಯಾರ್ಥಿ! ಶಂಕೆ ಮೂಡಿಸಿದ ಸಾವು

Share
1 Min Read
SHARE

Subscribe NewsicsKannada/YouTube

newsics.com

ನೀಟ್ ಪರೀಕ್ಷೆಯಲ್ಲಿ ರ‌್ಯಾಂಕ್ ಪಡೆದಿದ್ದರು ವೈದ್ಯನಾಗಲು ಇಷ್ಟವಿಲ್ಲದೆ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ ನಡೆದಿದೆ.

19 ವರ್ಷದ ಅನುರಾಗ್ ಅನಿಲ್ ಬೋರ್ಕರ್ ಜೀವ ಕಳೆದುಕೊಂಡ ವಿದ್ಯಾರ್ಥಿ. ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆಯಲು ಹೊರಡುವ ದಿನದಂದೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನಾನು ಬಲಿಪಶು. ನಾನು ವೈದ್ಯನಾಗಲು ಬಯಸುವುದಿಲ್ಲ ಎಂದು ಬರೆದು ಡೆತ್‌ ನೋಟ್ ಪತ್ರ ಬರೆದಿಟ್ಟಿದ್ದಾನೆ ಎಂದು ವರದಿಯಾಗಿದೆ.

ಸಿಂದೇವಾಹಿ ತಾಲ್ಲೂಕಿನ ನವರಗಾಂವ್ ನಿವಾಸಿಯಾದ ಅನುರಾಗ್ ಕುಟುಂಬದೊಂದಿಗೆ ವಾಸಿಸುತ್ತಿದ್ದ. ಇತ್ತೀಚೆಗೆ ನೀಟ್ ಯುಜಿ 2025 ಪರೀಕ್ಷೆಯಲ್ಲಿ 99.99 ಶೇಕಡಾ ಅಂಕಗಳೊಂದಿಗೆ ಉತ್ತೀರ್ಣನಾಗಿದ್ದ. ಒಬಿಸಿ ವಿಭಾಗದಲ್ಲಿ 1475ನೇ ಅಖಿಲ ಭಾರತ ರ‌್ಯಾಂಕ್ ಗಳಿಸಿದ್ದ. ಈ ಯಶಸ್ಸಿನ ನಂತರ ಅನುರಾಗ್ ಎಂಬಿಬಿಎಸ್ ಕೋರ್ಸ್‌ಗೆ ಪ್ರವೇಶ ಪಡೆಯಲು ಉತ್ತರ ಪ್ರದೇಶದ ಗೋರಖ್ಪುರಕ್ಕೆ ಪ್ರಯಾಣಿಸಲು ಸಿದ್ಧತೆ ನಡೆಸುತ್ತಿದ್ದ. ಆ ದಿನವೇ ಡಾಕ್ಟರ್ ಆಗಲು ನನಗೆ ಇಷ್ಟವಿಲ್ಲ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೀಗಾಗಿ ಅನುರಾಗ್ ಸಾವು ನಿಗೂಢವೆನಿಸಿದೆ.

ನಿಮ್ಮ ಮಕ್ಕಳಿಗೆ ಡೈಪರ್ ಹಾಕಿದಾಗ ಚರ್ಮ ಕೆಂಪಗಾಗುತ್ತಾ? ಈ ಟಿಪ್ಸ್ ಒಮ್ಮೇ ಟ್ರೈ ಮಾಡಿ

I Love Mohammed trend reaches the state ರಾಜ್ಯಕ್ಕೂ ಬಂತು ಐ ಲವ್ ಮಹಮ್ಮದ್: ದಾವಣಗೆರೆಯಲ್ಲಿ ಕಲ್ಲು ತೂರಾಟ,‌ ಹಲವರಿಗೆ ಗಾಯ

ರೇಣುಕಾಸ್ವಾಮಿ ಹತ್ಯೆ ಕೇಸ್ : ಪ್ರಕರಣದಿಂದ ಕೈ ಬಿಡುವಂತೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್

TAGGED:NEET rank student loses life for not wanting to become a doctor! Suspicious death
Share This Article
Facebook Twitter Copy Link Print
Previous Article Tech Utility: ಈ ವಸ್ತುಗಳನ್ನು ಫ್ರಿಡ್ಜ್ ಮೇಲೆ ಇಟ್ಟಿದ್ದರೆ ತಕ್ಷಣವೇ ತೆಗೆದುಬಿಡಿ
Next Article no obstacle to caste census, but it is not mandatory ಜಾತಿ ಗಣತಿಗೆ ತಡೆ ಇಲ್ಲ ಎಂದ ಹೈಕೋರ್ಟ್, ಆದರೆ ಇದು ಕಡ್ಡಾಯವಲ್ಲ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?