Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > TVK Vijay Rally Stampede ವಿಜಯ್ ವಾಹನದಲ್ಲಿ ನಿಂತು ಭಾಷಣ – ಇತ್ತ ಉಸಿರಾಡಲು ಆಗದೆ ಪ್ರಾಣ ಬಿಟ್ಟ ಜನ, ವಿಡಿಯೋ ನೋಡಿ
ದೇಶ

TVK Vijay Rally Stampede ವಿಜಯ್ ವಾಹನದಲ್ಲಿ ನಿಂತು ಭಾಷಣ – ಇತ್ತ ಉಸಿರಾಡಲು ಆಗದೆ ಪ್ರಾಣ ಬಿಟ್ಟ ಜನ, ವಿಡಿಯೋ ನೋಡಿ

Share
1 Min Read
SHARE

Newsics_ಕನ್ನಡ

Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಟಿವಿಕೆ ಸಂಸ್ಥಾಪಕ ನಟ ವಿಜಯ್​ ಅವರ ಕರೂರ ಱಲಿಯಲ್ಲಿ ನಡೆಸ ಕಾಲ್ತುಳಿತ ದುರಂತ ತಮಿಳುನಾಡು ರಾಜಕೀಯದಲ್ಲಿ ದೊಡ್ಡ ತಲ್ಲಣವನ್ನೇ ಸೃಷ್ಟಿಸಿದೆ.ಶನಿವಾರ ನಡೆಸಿದ ರ‍್ಯಾಲಿಯಲ್ಲಿ 39 ಮಂದಿ ಸಾವನ್ನಪ್ಪಿದ್ದಾರೆ.

ನಟ ವಿಜಯ್ ನೋಡಲು ರಾಜ್ಯದ ಮೂಲೆ ಮೂಲೆಗಳಿಂದ ಬಂದ ಅಭಿಮಾನಿಗಳು ಜನರ ನಡುವೆ ಸಿಲುಕಿ ಪ್ರಾಣ ಬಿಟ್ಟಿದ್ದಾರೆ. ಬಸ್​ನ ವೇದಿಕೆ ಮೇಲೆ ವಿಜಯ್​ ಅಬ್ಬರದ ಭಾಷಣ ಮಾಡ್ತಿದ್ರು. ಇತ್ತ ಪಕ್ಕದಲ್ಲೇ ಜನರು ಉಸಿರುಗಟ್ಟಿ ಸತ್ತಿದ್ದಾರೆ. ಈ ಶಾಕಿಂಗ್ ವಿಡಿಯೋ ರಿಲೀಸ್​ ಆಗಿದೆ.

 

ಕರೂರ್ ಘಟನೆಗೆ ಸಂಬಂಧಿಸಿದಂತೆ ಆಘಾತಕಾರಿ ವಿಡಿಯೋಗಳು ಬಿಡುಗಡೆಯಾಗುತ್ತಿವೆ. ಒಂದು ವಿಡಿಯೋದಲ್ಲಿ, ವಿಜಯ್ ತಮ್ಮ ವಾಹನದಲ್ಲಿ ನಿಂತು ಮಾತಾಡುತ್ತಿದ್ದು, ಪಕ್ಕದಲ್ಲೇ ಜನರು ಮಾತನಾಡಲು ಆಗದೇ, ಉಸಿರಾಡಲು ಸಾಧ್ಯವಾಗದೆ ಅವರ ವಾಹನದ ಬಳಿಯೇ ನೆಲಕ್ಕೆ ಬಿದ್ದು ಪ್ರಾಣಕಳೆದುಕೊಂಡಿದ್ದಾರೆ.

 

ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಕರೂರ್ ನಗರ ಪೊಲೀಸ್ ಠಾಣೆ ನಾಲ್ಕು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದೆ ಎಂದು ತಿಳಿದು ಬಂದಿದೆ. ತಾವೇಕಾ ಕರೂರ್ ಪಶ್ಚಿಮ ಜಿಲ್ಲಾ ಕಾರ್ಯದರ್ಶಿ ವಿ.ಪಿ. ಮಥಿಯಜಗನ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

 

https://x.com/ebiatch_oo7/status/1972007122989994156?ref_src=twsrc%5Etfw%7Ctwcamp%5Etweetembed%7Ctwterm%5E1972007122989994156%7Ctwgr%5E448071bb7c44da5af9bf1c191073c2c836039e91%7Ctwcon%5Es1_c10&ref_url=https%3A%2F%2Fkannada.news18.com%2Fnews%2Fnational-international%2Ftvk-vijay-rally-stampede-lives-lost-while-tvk-vijay-was-speaking-shocking-video-pvn-2195056.html

TAGGED:#TVK #Vijay #RallyStampede #karur #death
Share This Article
Facebook Twitter Copy Link Print
Previous Article ರಾಜ್ಯದ 14 ಜಿಲ್ಲೆಗಳಲ್ಲಿ ಮಳೆಯ ಆರ್ಭಟ; ಆರೆಂಜ್ ಅಲರ್ಟ್ ಘೋಷಣೆ
Next Article ಕಾಲ್ತುಳಿತ ದುರಂತಕ್ಕೆ ಸರ್ಕಾರವೇ ನೇರ ಹೊಣೆ: ನಟ ವಿಜಯ್ ಆರೋಪ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?