Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Big twist in Bigg Boss ಈ ಬಾರಿಯ ಬಿಗ್‌ ಬಾಸ್‌ನಲ್ಲಿ ಭಾರೀ ಟ್ವಿಸ್ಟ್! ಬೆಚ್ಚಿಬಿದ್ದ ಸ್ಪರ್ಧಿಗಳು
ಕರ್ನಾಟಕಪ್ರಮುಖಮನರಂಜನೆ

Big twist in Bigg Boss ಈ ಬಾರಿಯ ಬಿಗ್‌ ಬಾಸ್‌ನಲ್ಲಿ ಭಾರೀ ಟ್ವಿಸ್ಟ್! ಬೆಚ್ಚಿಬಿದ್ದ ಸ್ಪರ್ಧಿಗಳು

Share
2 Min Read
SHARE

newsics.com

ಈ ಬಾರಿಯ ಬಿಗ್ ಬಾಸ್ ನಿರೀಕ್ಷೆಗಳಿಗೂ ಮೀರಿ ಇರುತ್ತದೆ ಎಂದು ಮೊದಲೇ ಘೋಷಿಸಲಾಗಿತ್ತು. ಈಗ ಹಾಗೆಯೇ ಆಗಿದೆ. ಬಿಗ್ ಬಾಸ್ನಲ್ಲಿ ಮೊದಲ ದಿನವೇ ರಕ್ಷಿತಾ ಶೆಟ್ಟಿ ಎಲಿಮಿನೇಟ್ ಆಗಿದ್ದಾರೆ. ಈಗ ಮತ್ತೊಂದು ಶಾಕ್ ಎದುರಾಗಿದೆ.

ಅಲ್ಲದೆ ಈ ಬಾರಿ ಎರಡು ಫಿನಾಲೆ ಇರಲಿದೆಯಂತೆ. ಮೂರನೇ ವಾರವೇ ಒಂದು ಫಿನಾಲೆ ನಡೆಯಲಿದೆ. ಅದರಲ್ಲಿ ಸ್ಪರ್ಧಿಗಳು ಗುಂಪು ಗುಂಪಾಗಿಯೂ ಎಲಿಮಿನೇಟ್ ಆಗಬಹುದು ಎಂದು ಬಿಗ್ ಬಾಸ್ ಎಚ್ಚರಿಸಿದ್ದಾರೆ.

ಈ ಬಾರಿಯ ಬಿಗ್‌ಬಾಸ್‌ನಲ್ಲಿ ಎರಡು ಫಿನಾಲೆಗಳಿರಲಿದ್ದು, ಮೂರನೇ ವಾರಕ್ಕೆ ಯಾರು ಅಂತಿಮ ಹಂತಕ್ಕೆ ಬರುತ್ತಾರೆ ಎಂಬ ಸ್ಪಷ್ಟ ಚಿತ್ರಣ ಸಿಗಲಿದೆ.

ಮೂರನೇ ವಾರಕ್ಕೂ ಮುಂಚೆ ಅಥವಾ ಆವತ್ತೆ ಬಿಗ್ ಎಲಿಮಿನೇಷನ್ ನಡೆಯೋದು ಖಚಿತವಾಗಿದೆ. ಈ ವಿಷಯ ಕೇಳಿ ಅಭ್ಯರ್ಥಿಗಳು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಮೊದಲ ದಿನವೇ ಎಲಿಮೇಷನ್ ನಡೆದ ಕಾರಣ, ತುಳು ನಾಡಿನ ರಕ್ಷಿತಾ ಶೆಟ್ಟಿ ಮನೆಯಿಂದ ಹೊರಗೆ ಬಂದಿದ್ದಾರೆ. ಆದ್ರೆ ರಕ್ಷಿತಾ ಅವರನ್ನು ಸೀಕ್ರೆಟ್ ರೂಮ್‌ಗೆ ಕಳುಹಿಸಿರಬಹುದು ಎಂಬ ಗುಮಾನಿಯೂ ಇದೆ. ಮೊದಲ ದಿನ ಎಲಿಮಿನೇಷನ್ ಮಾಡಿದ್ದು ತಪ್ಪು ಎಂದು ಕೆಲವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಳ್ಳುತ್ತಿದ್ದಾರೆ.

ಮಂಗಳವಾರ ಬಿಡುಗಡೆಯಾಗಿರುವ ಪ್ರೋಮೋದಲ್ಲಿರುವ ಎಲ್ಲಾ ಸ್ಪರ್ಧಿಗಳು, ಬಿಗ್‌ಬಾಸ್ ಮಾತುಗಳನ್ನು ಕೇಳಿ ಶಾಕ್ ಆಗಿದ್ದಾರೆ. ಈ ಸೀಸನ್ ಯಾರು ಗೆಲ್ತಾರೆ ಅಂತ ನೋಡಲು 100 ದಿನಗಳು ಕಾಯಬೇಕಿಲ್ಲ. ಮೂರನೇ ವಾರದಲ್ಲಿಯೇ ಒಂದು ಫಿನಾಲೆ ನಡೆಯಲಿದೆ ಎಂದು ಬಿಗ್‌ಬಾಸ್ ಶಾಕಿಂಗ್ ನ್ಯೂಸ್ ಹೇಳಿದ್ದಾರೆ.

ನಿಮ್ಮಲ್ಲಿ ಯಾರು? ಯಾವಾಗ? ಹೇಗೆ ಬೇಕಾದರೂ ಎಲಿಮಿನೇಟ್ ಆಗಬಹುದು. ಒಬ್ಬೊಬ್ಬರಾಗಿ ಹೋಗಬಹುದು ಅಥವಾ ಗುಂಪು ಗುಂಪಾಗಿ ಹೋಗಬಹುದು. ಎಲಿಮೇಷನ್ ಭಯದಿಂದ ಮುಕ್ತರಾಗಬೇಕಾದ್ರೆ ಸ್ಪರ್ಧಿಗಳಿರೋದು ಒಂದೇ ದಾರಿ ಎಂದು ಬಿಗ್‌ಬಾಸ್ ಹೇಳಿದ್ದಾರೆ. ಆದ್ರೆ ಸೇಫ್ ಆಗುವ ಆ ದಾರಿ ಯಾವುದು ಎಂಬುದನ್ನು ಪ್ರೋಮೋದಲ್ಲಿ ಬಹಿರಂಗಪಡಿಸಿಲ್ಲ.
ಇಂದಿನ ಸಂಚಿಕೆಯಲ್ಲಿ ಎಲ್ಲಾ ಸ್ಪರ್ಧಿಗಳಿಗೆ ಹೊಸ ಟಾಸ್ಕ್ ನೀಡುವ ಸಾಧ್ಯತೆಗಳಿವೆ. ಬಹುಶಃ ಈ ಟಾಸ್ಟ್ ಜಂಟಿಗಳು ಮತ್ತು ಒಂಟಿಗಳ ನಡುವೆ ನಡೆಯಬಹುದು ಎಂದು ಅಂದಾಜಿಸಲಾಗುತ್ತಿದೆ. ಆದ್ರೆ ಈ ಬಾರಿಯ ಬಿಗ್‌ಬಾಸ್ ಎಲ್ಲಾ ಊಹೆಗಳಿಗೂ ಮೀರಿದ್ದು ಆಗಿರಲಿದೆ ಎಂದು ಆರಂಭದಲ್ಲಿಯೇ ಸುದೀಪ್ ಹೇಳಿದ್ದರು.

TAGGED:Big twist in this season's Bigg Boss! Contestants shocked
Share This Article
Facebook Twitter Copy Link Print
Previous Article Rain Alert ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಭಾರಿ ಮಳೆ – IMD ಮುನ್ಸೂಚನೆ
Next Article ಭೀಮಾ ನದಿ ಪ್ರವಾಹಕ್ಕೆ ಕ.ಕ ತತ್ತರ : ಕಲ್ಬುರ್ಗಿಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಸಿದ್ದರಾಮಯ್ಯ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?