Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತೆಲುಗು ರಾಜ್ಯಗಳಲ್ಲಿ ಕಾಂತಾರ ಚಾಪ್ಟರ್ 1ಗೆ ಬಾಯ್ಕಾಟ್ ಬಿಸಿ- ಪವನ್ ಕಲ್ಯಾಣ್ ಬೆಂಬಲ
ಕರ್ನಾಟಕದೇಶಮನರಂಜನೆ

ತೆಲುಗು ರಾಜ್ಯಗಳಲ್ಲಿ ಕಾಂತಾರ ಚಾಪ್ಟರ್ 1ಗೆ ಬಾಯ್ಕಾಟ್ ಬಿಸಿ- ಪವನ್ ಕಲ್ಯಾಣ್ ಬೆಂಬಲ

Share
2 Min Read
SHARE

Newsics_Kannada 

Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ರಿಷಬ್ ಶೆಟ್ಟಿ ಅವರ ‘ಕಾಂತಾರ: ಚಾಪ್ಟರ್ 1’ ಸಿನಿಮಾಗೆ ತೆಲುಗು ರಾಜ್ಯಗಳಲ್ಲಿ ಸಮಸ್ಯೆ ಎದುರಾಗಿದೆ. ಅಲ್ಲಿನ ಕೆಲ ಮಂದಿ ‘ಕಾಂತಾರ: ಚಾಪ್ಟರ್ 1’ ಸಿನಿಮಾವನ್ನು ಬಾಯ್ಕಾಟ್ ಮಾಡಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದಾರೆ.

ಕಾಂತಾರ ದಂತ ಕತೆ, ಕಾಂತಾರದ ಕದಂಬರ ಆಳ್ವಿಕೆಯ ಆದ್ಯಾಯಕ್ಕೆ ತೆರೆ ಎಳೆಯಲು ಇನ್ನೂ ಎರಡು ದಿನಗಳು ಬಾಕಿ.. ಕಾಂತಾರ ಮೂಲಕ ಕಾಡು ಬೆಟ್ಟು ಶಿವನ ಕತೆ ಕೇಳಿ ಬಾಕ್ಸಾಫೀಸಲ್ಲಿ 300 ಕೋಟಿ ತುಂಬಿಸಿದ್ದ ಅಬಿಮಾನಿ ಬಳಗ ಇದೀಗ ಕಾಂತಾರ1 ರಲ್ಲಿ ಬೆರ್ಮೆಯ ಕತೆ ಕೇಳೋಕೆ, ಕಾರ್ಣಿಕ ಹುಟ್ಟಿನ ಕತೆ ತಿಳಿಯೋಕೆ ತೆರೆ ಮೇಲೆ ಕದಂಬರ ಕಾಲದ ದೃಶ್ಯವೈಭವ ಕಣ್ತುಂಬಿಕೊಳ್ಳೋಕೆ ಕಾತುರದಿಂದ ಕಾಯ್ತಿದ್ಧಾರೆ.ಕನ್ನಡ ತಮಿಳು ತೆಲುಗು ಮಲೆಯಾಳಂ, ಬೆಂಗಾಳಿ, ಹಿಂದಿ ಹಾಗೆ ಇಂಗ್ಲೀಷ್ ನಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.

 

ಇದೀಗ ಕಾಂತಾರಕ್ಕೆ ಆಂದ್ರಪ್ರದೇಶದಲ್ಲಿ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಬಲವು ಸಿಕ್ಕಿದೆ. ಕರ್ನಾಟಕದಲ್ಲಿ ಕಳೆದ ಬಾರಿ ಏಕರೂಪ ಟಿಕೆಟ್ ದರ 200 ನಿಗದಿ ಪಡಿಸಿದ್ದ ರಾಜ್ಯ ಸರ್ಕಾರಕ್ಕೆ ಕೋರ್ಟ್ ತಡೆ ತಂದ ಹಿನ್ನಲೇ ಕಾಂತಾರ 1 ರ ಟಿಕೆಟ್ ರೇಟ್ ದಾಖಲೆಯ ಮೊತ್ತದಲ್ಲಿ ಸೇಲ್ ಆಗಿದೆ. ಈಗ ಇದೇ ಕಾರಣಕ್ಕೆ ಪವರ್ ಸ್ಟಾರ್ ಕೂಡ ಕೈ ಜೋಡಿಸಿದ್ದು ಆಂದ್ರ ಪ್ರದೇಶ ಹಾಗು ತೆಲಂಗಾಣದಲ್ಲಿ ಕಾಂತಾರ 1 ರ ಟಿಕೆಟ್ ದರ ಹೆಚ್ಚಿಸೋಕೆ ಅಸ್ತು ಅಂದಿದ್ದಾರೆ

ಕರ್ನಾಟಕದ ಏಕರೂಪ ಟಿಕೆಟ್ ದರದ ವಿರುದ್ದ ಹೊಂಬಾಳೆ ಕೋರ್ಟ್ ಮೆಟ್ಟಿಲೇರಿತ್ತು ಇದರ ಪರಿಣಾಮ ಸರ್ಕಾರದ ನಿರ್ದಾರಕ್ಕೆ ಕೋರ್ಟ್ ತಡೆ ತಂದಿತ್ತು , ಒಂದು ರೀತಿ ಇದರ ಉಪಯೋಗ ಪವನ್ ಕಲ್ಯಾಣ್ ರ ಓಜಿ ಮೇಲೆಯು ಪರಿಣಾಮ ಬೀರಿತ್ತು.

 

ಈ ಬಗ್ಗೆ ಪವನ್ ಕಲ್ಯಾಣ್, ‘ಸಿನಿಮಾಗಳು ಜೋಡಿಸುವ ಕಾರ್ಯವನ್ನು ಮಾಡಬೇಕು, ಮುರಿಯುವ ಕಾರ್ಯವನ್ನು ಮಾಡಬಾರದು. ಕರ್ನಾಟಕದ ಸಿನಿಮಾಗಳು, ಕಲಾವಿದರನ್ನು ನಾವು ದಶಕಗಳಿಂದಲೂ ಸ್ವಾಗತಿಸಿದ್ದೇವೆ. ಡಾ ರಾಜ್ಕುಮಾರ್, ಶಿವರಾಜ್ ಕುಮಾರ್, ಉಪೇಂದ್ರ, ಸುದೀಪ್ ಈಗ ರಿಷಬ್ ಶೆಟ್ಟಿ. ಇನ್ನು ತೆಲುಗು ಸಿನಿಮಾಗಳಿಗೆ ಅಲ್ಲಿ ಸಮಸ್ಯೆ ಆಗಿದೆ ಎಂಬ ವಿಚಾರವನ್ನೂ ಎರಡೂ ಚಿತ್ರರಂಗದವರು ಒಟ್ಟಾಗಿ ಕೂತು ಬಗೆಹರಿಸಿಕೊಳ್ಳುವ ವಿಷಯ’ ಎಂದು ಹೇಳುವ ಮೂಲಕ ವಿರೋಧದ ನಡುವೆಯು ಕಾಂತಾರ 1 ರಪರವಾಗಿ ನಿಂತಿದ್ದಾರೆ ಪವನ್ ಕಲ್ಯಾಣ್

TAGGED:#Boycott #KantaraChapter1 #Telugu #states #PawanKalyan supports it
Share This Article
Facebook Twitter Copy Link Print
Previous Article 30 ದೇಶಗಳ 7 ಸಾವಿರ ಸ್ಕ್ರೀನ್‌ಗಳಲ್ಲಿ ಕಾಂತಾರ ಚಾಪ್ಟರ್ 1 ನಾಳೆ ರಿಲೀಸ್
Next Article ಧರ್ಮಸ್ಥಳ ಪ್ರಕರಣಕ್ಕೆ ಹೊಸ ಟ್ವಿಸ್ಟ್ : ಬಂಗ್ಲೆಗುಡ್ಡದಲ್ಲಿ ದೊರೆತ ಬುರುಡೆ, ಮೂಳೆಗಳನ್ನು FSL ಗೆ ಕಳಿಸೇ ಇಲ್ಲ!

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?