ಜೈಲಿನಲ್ಲಿ ನರಕಯಾತನೆ, ಮಾನವ ಹಕ್ಕು ಆಯೋಗದ ಮೊರೆ ಹೋಗಲಿರುವ ದರ್ಶನ್
Newsics_Kannada Subscribe and watch video ನ್ಯೂಸಿಕ್ಸ್ ಕನ್ನಡ ಬನ್ನಿ ನಮ್ ಸಂಗಡ newsics.com ರೇಣುಕಾಸ್ವಾಮಿ ಮರ್ಡರ್ ಕೇಸಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರದದ ಜೈಲು ಪಾಲಾಗಿದ್ದಾರೆ. ಹಾಸಿಗೆ ದಿಂಬಿಗೆ ಬೇಡಿಕೆ ಇಟ್ಟಿದ್ದರೂ ಅದನ್ನು ಜೈಲು ಅಧಿಕಾರಿಗಳು ಈಡೇರಿಸುತ್ತಿಲ್ಲ. ಕನಿಷ್ಠ ಈ ಜೈಲಿನಿಂದ ಬೇರೆ ಜೈಲಿಗೆ ಶಿಫ್ಟ್ ಆದರೂ ಮಾಡಿಸಲು ಸೂಚಿಸುವಂತೆ ಮಾನವ ಹಕ್ಕುಗಳ ಆಯೋಗದ ಮೊರೆ ಹೋಗಲು ನಟ ದರ್ಶನ್ ನಿರ್ಧರಿಸಿರುವುದಾಗಿ ತಿಳಿದು ಬಂದಿದೆ. ನಟ ದರ್ಶನ್ ಕ್ವಾರಂಟೈನ್ ಬ್ಯಾರಕ್ ನಲ್ಲಿ ನರಕ ಅನುಭವಿಸುತ್ತಿದ್ದಾರೆ ಎನ್ನಲಾಗುತ್ತಿದೆ. … Continue reading ಜೈಲಿನಲ್ಲಿ ನರಕಯಾತನೆ, ಮಾನವ ಹಕ್ಕು ಆಯೋಗದ ಮೊರೆ ಹೋಗಲಿರುವ ದರ್ಶನ್
Copy and paste this URL into your WordPress site to embed
Copy and paste this code into your site to embed