Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರೇಣುಕಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ಪಲ್ಲಂಗ ಕೇಳಿದ್ರೆ ಕೊಡಲು ಸಾಧ್ಯವಿಲ್ಲ
ಕರ್ನಾಟಕಪ್ರಮುಖ

ರೇಣುಕಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ಪಲ್ಲಂಗ ಕೇಳಿದ್ರೆ ಕೊಡಲು ಸಾಧ್ಯವಿಲ್ಲ

Share
1 Min Read
SHARE

Newsics_Kannada 

Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಯಾಗಿರೋ ನಟ ದರ್ಶನ್​​ಗೆ ಜೈಲು ನಿತ್ಯ ನರಕವೇ ಆಗಿದೆ. ಕೋರ್ಟ್​ ಸೂಚನೆ ಕೊಟ್ರು ನನಗೆ ಸೌಲಭ್ಯ ನೀಡ್ತಿಲ್ಲ ಎಂದು ಜೈಲಾಧಿಕಾರಿಗಳ ವಿರುದ್ಧ ದರ್ಶನ್ ಕೋರ್ಟ್ ಮೊರೆ ಹೋಗಿದ್ದಾರೆ.

 

ಜೈಲಾಧಿಕಾರಿಗಳು ಕೋರ್ಟ್ ಆದೇಶ ಪಾಲಿಸಿದ ಆರೋಪದ ಹಿನ್ನೆಲೆಯಲ್ಲಿ ಕೋರ್ಟ್ ನಲ್ಲಿ ಕೊಲೆ ಆರೋಪಿ ದರ್ಶನ್ ಸಲ್ಲಿಸಿದ ಅರ್ಜಿ ವಿಚಾರಣೆ ಇಂದು ನಡೆಯಿತು.

ಬೆಂಗಳೂರಿನ 57ನೇ ಸೆಷನ್ಸ್ ಕೋರ್ಟಿಗೆ ಜೈಲು ಅಧಿಕ್ಷಕ ವರದಿ ಸಲ್ಲಿಸಿದ್ದಾರೆ. ಇನ್ನು ಜೈಲಿನಲ್ಲಿ ಹೆಚ್ಚುವರಿ ಹಾಸಿಗೆ ದಿಂಬು ನೀಡಿದ ಆರೋಪ ವಿಚಾರಕ್ಕೆ ಸಂಬಂಧಪಟ್ಟಂತೆ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಆರಂಭವಾಯಿತು. ಜೈಲು ಅಧಿಕಾರಿಗಳ ಪರವಾಗಿ ಎಸ್‍ಪಿಪಿ ಪ್ರಸನ್ನಕುಮಾರ್ ವಾದ ಆರಂಭಿಸಿದರು. ಜೈಲು ಕೈಪಿಡಿಯಂತೆ ಕ್ರಮ ಕೈಗೊಳ್ಳಲಾಗಿದೆ. ಟೆಲಿಫೋನ್ ವಿಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಸಹ ಮಾಡಲಾಗಿದೆ. ಚಾದರ್, ಹಾಸಿಗೆ ದಿಂಬು ಕೊಡಲಾಗಿದೆ. ಪಲ್ಲಂಗ ಕೇಳಿದರೆ ಕೊಡಲು ಅವಕಾಶ ಇಲ್ಲ ಓಡಾಡಲು ಅವಕಾಶ ಕೇಳಿದರು ಅದನ್ನು ಸಹ ಕೊಟ್ಟಿದ್ದೇವೆ ಎಂದು ವಾದಿಸಿದರು.

TAGGED:#actor #Darshan #police #custody #renukaswami #murdercase
Share This Article
Facebook Twitter Copy Link Print
Previous Article ಬೈಕ್​​ ನಂಬರ್ ಪ್ಲೇಟ್ ಮರೆಮಾಚಿದ್ರೆ ಬೀಳುತ್ತೆ ಕ್ರಿಮಿನಲ್ ಕೇಸ್
Next Article 30 ದೇಶಗಳ 7 ಸಾವಿರ ಸ್ಕ್ರೀನ್‌ಗಳಲ್ಲಿ ಕಾಂತಾರ ಚಾಪ್ಟರ್ 1 ನಾಳೆ ರಿಲೀಸ್

Popular Posts

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read
ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?