Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳ ಪ್ರಕರಣಕ್ಕೆ ಹೊಸ ಟ್ವಿಸ್ಟ್ : ಬಂಗ್ಲೆಗುಡ್ಡದಲ್ಲಿ ದೊರೆತ ಬುರುಡೆ, ಮೂಳೆಗಳನ್ನು FSL ಗೆ ಕಳಿಸೇ ಇಲ್ಲ!
ಕರ್ನಾಟಕಪ್ರಮುಖ

ಧರ್ಮಸ್ಥಳ ಪ್ರಕರಣಕ್ಕೆ ಹೊಸ ಟ್ವಿಸ್ಟ್ : ಬಂಗ್ಲೆಗುಡ್ಡದಲ್ಲಿ ದೊರೆತ ಬುರುಡೆ, ಮೂಳೆಗಳನ್ನು FSL ಗೆ ಕಳಿಸೇ ಇಲ್ಲ!

Share
1 Min Read
SHARE

Newsics_Kannada 

Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ  ಇದೀಗ ಮತ್ತೆ ದೊಡ್ಡ ಟ್ವಿಸ್ಟ್​ ಸಿಕ್ಕಿದೆ ಬುರುಡೆಗಳ  ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಬಂಗ್ಲೆ ಗುಡ್ಡದಲ್ಲಿ ಇದುವರೆಗೂ ದೊರೆತ ಬುರುಡೆ ಮತ್ತು ಮೂಳೆಗಳನ್ನು SIT ಅಧಿಕಾರಿಗಳು FSL ಗೆ ಕಳುಹಿಸಿಯೇ ಇಲ್ಲ ಎನ್ನುವುದು ಬಯಲಾಗಿದೆ.

 

ಹೌದು ಬಂಗ್ಲೆ ಗುಡ್ಡದಲ್ಲಿ ಸಿಕ್ಕಿದ್ದ 7 ಬುರುಡೆ ಹಾಗೂ ಹಲವು ಮೂಳೆಗಳನ್ನು ಎಸ್ಐಟಿ ಅಧಿಕಾರಿಗಳು FSL ಗೆ ಕಳುಹಿಸಿಯೇ ಇಲ್ಲ ಎಂದು ತಿಳಿದುಬಂದಿದೆ . ಎಸ್ಐಟಿಗೆ ಸಲ್ಲಿಕೆಯಾದ ಎಫ್ಎಸ್ಎಲ್ ರಿಪೋರ್ಟ್ ಇದೀಗ ಲಭ್ಯವಾಗಿದೆ.

ಒಂದು ವರದಿಯಲ್ಲಿ ಮೂರು ತಲೆ ಬುರುಡೆ ಮತ್ತು ಮೂಳೆಗಳ ಎಫಎಸ್ಎಲ್ ವರದಿ ಲಭ್ಯವಾಗಿದೆ. ಮೊದಲನೆಯದ್ದು ಚಿನ್ನಯ್ಯ ಕೋರ್ಟಿಗೆ ತಂದಿದ್ದ ಬುರುಡೆ ಇದು ಸುಮಾರು 40 ವರ್ಷದ ಗಂಡಸಿನ ತಲೆ ಬುರುಡೆ ಎಂದು ತಿಳಿದುಬಂದಿದೆ. ಇನ್ನು ಸ್ಮಾರ್ಟ್ ನಂಬರ್ 6ರಲ್ಲಿ ಸಿಕ್ಕ ಬುರುಡೆ ಮತ್ತು ಮೂಳೆಗಳ ವರದಿ ನೋಡುವುದಾದರೆ ಇದು 25 ರಿಂದ 30 ವರ್ಷದ ಪುರುಷನ ಮೂಳೆ ಎಂದು ಬಯಲಾಗಿದೆ. ಇನ್ನು ಸ್ಪಾಟ್ ನಂಬರ್ 15 ಮರದ ಕೆಳಗೆ ಸಿಕ್ಕ ಬುರುಡೆ ಸಹ 35 ರಿಂದ 39 ವಯಸ್ಸಿನ ಗಂಡಸಿನ ಮೂಳೆ ಎಂದು ತಿಳಿದುಬಂದಿದೆ.

 

ಹಾಗಾಗಿ ಎಸ್ಐಟಿ ಅಧಿಕಾರಿಗಳು ಮೇಲ್ನೋಟಕ್ಕೆ ಪುರುಷರ ಮೂಳೆ ಎಂದು ತಿಳಿದಾಗ ಎಫ್ ಎಸ್ ಎಲ್ ವರದಿಗೆ ಕಳುಹಿಸಿಲ್ಲ ಎನ್ನುವುದು ಬಂದಿದೆ. ಆದರೆ ಮೂವರ ಸಾವಿಗೆ ನಿಖರವಾದ ಕಾರಣ ಇದುವರೆಗೂ ಗೊತ್ತಾಗಿಲ್ಲ.

Share This Article
Facebook Twitter Copy Link Print
Previous Article ತೆಲುಗು ರಾಜ್ಯಗಳಲ್ಲಿ ಕಾಂತಾರ ಚಾಪ್ಟರ್ 1ಗೆ ಬಾಯ್ಕಾಟ್ ಬಿಸಿ- ಪವನ್ ಕಲ್ಯಾಣ್ ಬೆಂಬಲ
Next Article Mohsin Naqvi BCCI ಗೆ ಕ್ಷಮೆ ಕೇಳಿದ PCB ಅಧ್ಯಕ್ಷ ಮೊಹ್ಸಿನ್ ನಖ್ವಿ

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?