Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆ ಚುರುಕಾಗಿದೆ.ಇನ್ನೂ ಒಂದು ವಾರದ ಅವಧಿಗೆ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಬಾಗಲಕೋಟೆ, ಯಾದಗಿರಿ, ಶಿವಮೊಗ್ಗ, ಬೆಳಗಾವಿ, ಕಲಬುರಗಿ, ಬೀದರ್, ವಿಜಯಪುರ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ. ಈ ಜಿಲ್ಲೆಯ ಜನ ಎಚ್ಚರದಿಂದ ಇರಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದಿನಿಂದ 4 ದಿನಗಳವರೆಗೆ ಕರ್ನಾಟಕ ರಾಜ್ಯದಲ್ಲಿ ಭಾರೀ ಮಳೆಯಾಗುತ್ತೆ ಎಂದು ತಿಳಿಸಿದೆ ಹವಾಮಾನ ಇಲಾಖೆ. ಕೆಲವು ಜಿಲ್ಲೆಗಲ್ಲಿ ಗುಡುಗು ಸಹಿತ ವರುಣ ಅಬ್ಬರಿಸಲಿದ್ದಾನೆ.