Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಂದೇ ಮಾತರಂ ಗೀತೆಗೆ 150ರ ಸಂಭ್ರಮ; ದೇಶಾದ್ಯಂತ ಆಚರಿಸಲು ಕೇಂದ್ರ ಸಚಿವ ಸಂಪುಟ ನಿರ್ಧಾರ
ದೇಶಪ್ರಮುಖ

ವಂದೇ ಮಾತರಂ ಗೀತೆಗೆ 150ರ ಸಂಭ್ರಮ; ದೇಶಾದ್ಯಂತ ಆಚರಿಸಲು ಕೇಂದ್ರ ಸಚಿವ ಸಂಪುಟ ನಿರ್ಧಾರ

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವರ್ಷದ ಸಂಭ್ರಮವನ್ನೇ ದೇಶಾದ್ಯಂತ ಆಚರಿಸಲು ಕೇಂದ್ರ ಸರ್ಕಾರ ರೂಪು ರೇಶೆ ಸಿದ್ದಪಡಿಸಲಿದೆ. ಶೀಘ್ರದಲ್ಲೇ ಈ ಸಂಭ್ರಮದ ವೇಳಾಪಟ್ಟಿ ಬಿಡುಗಡೆ ಮಾಡಲಿದೆ.

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಕ್ಟೋಬರ್ ಆರಂಭದಲ್ಲೇ ಐತಿಹಾಸಿಕ ಹೆಜ್ಜೆ ಇಟ್ಟಿದೆ. ಇದೇ ಮೊದಲ ಭಾರಿಗೆ ಭಾರತದ ರೂಪಾಯಿಯಲ್ಲಿ ಭಾರತ ಮಾತೆ ಚಿತ್ರಿಲಾಗಿದೆ.

ಆರ್‌ಎಸ್ಎಸ್ 100ನೇ ವರ್ಷದ ಸಂಭ್ರಮದಲ್ಲಿ ಬಿಡುಗಡೆ ಮಾಡಿದ ವಿಶೇಷ ನಾಣ್ಯದಲ್ಲಿ ಭಾರತ ಮಾತೆ ಚಿತ್ರಿಸಲಾಗಿದೆ. ಇದರ ಬೆನ್ನಲ್ಲೇ ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಂಚಲನ ಮೂಡಿಸಿದ ವಂದೇ ಮಾತರಂ ಗೀತೆಗೆ ಇದೀಗ 150ನೇ ವರ್ಷದ ಸಂಭ್ರಮ. ಈ ಸಂಭ್ರಮವನ್ನು ದೇಶಾದ್ಯಂತ ಆಚರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ.

ಬಂಕಿಮಚಂದ್ರ ಚಟರ್ಜಿ ದೇಶಕ್ಕಾಗಿ ರಾಷ್ಟ್ರಗೀತೆಯಾಗಿ ರಚಿಸಿ ಗೀತೆ ವಂದೇಮಾತರಂ. ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ವಂದೇ ಮಾತರಂ ಗೀತೆ ಪ್ರತಿಯೊಬ್ಬರಲ್ಲಿ ಕಿಚ್ಚು ಮೂಡಿಸಿತ್ತು. ದೇಶದ ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದ ಸ್ವರೂಪ ಬದಲಿಸಿತ್ತು. ದೇಶ ಒಗ್ಗಟ್ಟಾಗಿ ಹೋರಾಟ ಮಾಡಲು ಈ ಗೀತೆ ಸ್ಪೂರ್ತಿಯಾಗಿತ್ತು. ಇದೀಗ ವಂದೇ ಮಾತರಂ ಗೀತೆಗೆ 150ನೇ ವರ್ಷದ ಸಂಭ್ರಮ. ಹೀಗಾಗಿ ದೇಶಾದ್ಯಂತ ಆಚರಿಸಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಕೇಂದ್ರ ಸಚಿವ ಆಶ್ವಿನಿ ವೈಷ್ಣವ್ ಹೇಳಿದ್ದಾರೆ.

ಸಂಸ್ಕೃತದಲ್ಲಿರುವ ವಂದೇ ಮಾತರಂ ಹಾಡು ದೇಶದ ಜನರನ್ನು ಬಡಿದೆಬ್ಬಿಸಿದ ಗೀತೆ. ಇಂಡಿಯಾ.ಸರ್ಕಾರದ ಅಧಿಕತ ವೆಬ್‌ಸೈಟ್‌ನಲ್ಲಿ ವಂದೇ ಮಾತರಂ ರಾಷ್ಟ್ರಗೀತೆ ಜನ ಗಣ ಮನ ಗೀತೆಗೆ ಸಮನಾಗಿದೆ ಎಂದು ಉಲ್ಲೇಖಿಸಲಾಗಿದೆ. ನೆಲವನ್ನುತಾಯಿಗೆ ಹೋಲಿಸಿ ಬರೆದ ಈ ಗೀತೆ ಭಾರತ ರಾಷ್ಟ್ರಗೀತೆಯಾಗಿ ಪರಿಗಣಿಸಲ್ಪಟ್ಟಿತ್ತು. ಬಳಿಕ ಜನ ಗಣ ಮನ ಗೀತೆಯನ್ನು ರಾಷ್ಟ್ರಗೀತೆ ಎಂದು ಘೋಷಿಸಲಾಗಿತ್ತು.

ವಂದೇ ಮಾತರಂ ಗೀತೆಯ 150ನೇ ವರ್ಷದ ಸಂಭ್ರಮವನ್ನೇ ದೇಶಾದ್ಯಂತ ಆಚರಿಸಲು ಕೇಂದ್ರ ಸರ್ಕಾರ ರೂಪು ರೇಶೆ ಸಿದ್ದಪಡಿಸಲಿದೆ. ಶೀಘ್ರದಲ್ಲೇ ಈ ಸಂಭ್ರಮದ ವೇಳಾಪಟ್ಟಿ ಬಿಡುಗಡೆ ಮಾಡಲಿದೆ.

ಇಥಿಯೋಪಿಯಾದಲ್ಲಿ ನಿರ್ಮಾಣ ಹಂತದ ಚರ್ಚ್ ಕುಸಿದು 36 ಮಂದಿ ಸಾವು, 200 ಕ್ಕೂ ಹೆಚ್ಚು ಜನರಿಗೆ ಗಾಯ

TAGGED:150th anniversary of Vande Mataram songcentral government decides to celebrate it across the country
Share This Article
Facebook Twitter Copy Link Print
Previous Article ಬೆಂಗಳೂರು ವಾಹನ ಸವಾರರೇ ಎಚ್ಚರ : ಈ ಮಾರ್ಗದಲ್ಲಿ ಸಂಚಾರ ನಿರ್ಬಂಧ
Next Article Gowri Shruthi ಮೇಕ್‌ಅಪ್ ಕಿಟ್ ಗೆ ಪೂಜೆ….ವಿಶೇಷ ಫೋಟೋ ಹಂಚಿಕೊಂಡ ನಟಿ ಶ್ರುತಿ ಮಗಳು

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?